ರಾಜ್ಯಪಾಲರ ನಡೆ ಖಂಡನೀಯ
Team Udayavani, May 18, 2018, 12:02 PM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರಚಿಸಲು ಮುಂದೆ ಬಂದಿದ್ದು, ಅವಶ್ಯಕ ಸಂಖ್ಯೆಯನ್ನು ಹೊಂದಿದ್ದರೂ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವು ಖಂಡನೀಯ ಎಂದು ಎಸ್ಯುಸಿಐ(ಕಮ್ಯೂನಿಸ್ಟ್ ) ಹೇಳಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಹೇಗಾದರೂ ಬಿಜೆಪಿಯನ್ನು ಅಧಿಕಾರಕ್ಕೇರಿಸಲು ರಾಜ್ಯಪಾಲರು ಪ್ರಜಾತಾಂತ್ರಿಕ ಆಚರಣೆ ಹಾಗೂ ನ್ಯಾಯಾಂಗೀಯ ತೀರ್ಪುಗಳನ್ನು ಉಲ್ಲಂ ಸಿ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಎಸ್ಯುಸಿಐ ರಾಜ್ಯ ಕಚೇರಿ ಕಾರ್ಯದರ್ಶಿ ಕೆ.ಉಮಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ