ಪತಿ ಸುಪರ್ದಿಗೆ ಪತ್ನಿ!


Team Udayavani, Jul 24, 2018, 11:54 AM IST

highcourt.jpg

ಬೆಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಾನು ಪ್ರೀತಿಸಿದ ಮುಸ್ಲಿಂ ಯುವಕನ ಮದುವೆಯಾದ ಯುವತಿಯನ್ನು ಆಕೆಯ ಪತಿಯ ಸುಪರ್ದಿಗೆ ವಹಿಸಿದ ಹೈಕೋರ್ಟ್‌, ದಂಪತಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ತನ್ನ ಪತ್ನಿಯನ್ನು ಪೊಲೀಸರು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಯುವಕ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಾಘವೇಂದ್ರ ಚೌಹಾಣ್‌ ಮತ್ತು ನ್ಯಾ. ಎಚ್‌.ಟಿ. ನರೇಂದ್ರ ಪ್ರಸಾದ್‌ ಅವರನ್ನೊಳಗೊಂಡ ವಿಭಾಗೀಯಪೀಠ, ಯುವತಿಯ ಹೇಳಿಕೆ ದಾಖಲಿಸಿಕೊಂಡು, ಆಕೆಯನ್ನು ಪತಿಯ ಸುಪರ್ದಿಗೆ ಒಪ್ಪಿಸಿತು.

ಅಲ್ಲದೇ, ದಂಪತಿಗೆ ಸೂಕ್ತ ರಕ್ಷಣೆ ನೀಡುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ತುಂಗಾನಗರ ಪೊಲೀಸ್‌ ಠಾಣೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿತು. ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರಿತೀಸುತ್ತಿದ್ದ ಯುವಕ ಹಾಗೂ ಯುವತಿ ಇತ್ತೀಚಿಗೆ ಮದುವೆಯಾಗಿ ಒಂದೇ ಮನೆಯಲ್ಲಿ ಒಟ್ಟಿಗೆ ವಾಸವಿದ್ದರು.

ಈ ಮಧ್ಯೆ ಯುವತಿಯ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದರು. ಅದರಂತೆ ಯುವಕ ಮತ್ತು ಯುವತಿ ವಾಸವಿದ್ದ ಮನೆ ಪತ್ತೆ ಹಚ್ಚಿದ ಪೊಲೀಸರು, ಆಕೆಯನ್ನು ಬಾಲಕಿಯರ ಮಂದಿರದಲ್ಲಿ ಇರಿಸಿದ್ದರು. ಇದರಿಂದ ಪೊಲೀಸರು ತನ್ನ ಪತ್ನಿಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ದೂರಿ ಯುವಕ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದ.

ಅಪಾಯವಿದೆ ಎಂದ ಪೊಲೀಸರು: ಇದಕ್ಕೂ ಮೊದಲು ನಡೆದ ವಿಚಾರಣೆ ವೇಳೆ, ಇದೊಂದು ಅಂತರ್‌ಧರ್ಮಿಯ ವಿವಾಹವಾಗಿದ್ದು, ಸೂಕ್ಷ್ಮ ಪ್ರಕರಣವಾಗಿದೆ. ಯುವಕ ಹಾಗೂ ಆತನ ಕುಟುಂಬದ ಸದಸ್ಯರಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ನ್ಯಾಯಮಪೀಠದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ದಂಪತಿಗೆ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ.

ಒಂದು ವೇಳೆ ಯುವತಿ, ಯುವಕ ಹಾಗೂ ಆತನ ಕುಟುಂಬದ ಸದಸ್ಯರ ಜೀವನಕ್ಕೆ ಅಪಾಯವಿರುವ ಮಾಹಿತಿ ಇದ್ದರೆ, ತಕ್ಷಣ ರಕ್ಷಣೆ ನೀಡಬೇಕು. ಪೊಲೀಸರು ವಿಫ‌ಲವಾದರೆ ಯುವಕ ಅಥವಾ ಆತನ ಕುಟುಂಬದ ಯಾರೇ ಸದಸ್ಯ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.