ಕೆಂಪೇಗೌಡರ ನಗರ ಕಲ್ಪನೆ ಯುವ ಎಂಜಿನಿಯರ್‌ಗಳಿಗೆ ಮಾದರಿ


Team Udayavani, Jun 28, 2017, 11:40 AM IST

kempe-engeeneer.jpg

ಮಹದೇವಪುರ: “ನಾಡಪ್ರಭು ಕೆಂಪೇಗೌಡರು ಜಲಮೂಲಗಳನ್ನು ಸೃಷ್ಟಿಸಲೆಂದೇ ಸಾವಿರಾರು ಕೆರೆಗಳ ನಿರ್ಮಾಣ ಮಾಡಿದ್ದರು. ಉತ್ತಮ ನಗರವನ್ನು ಅಭಿವೃದ್ಧಿ ಮಾಡುವ ಅವರ ಕಲ್ಪನೆ ಇಂದಿನಿ ಎಂಜಿನಿಯರ್‌ಗಳಿಗೆ ಮಾರ್ಗದರ್ಶಕ,’ ಎಂದು  ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಕ್ಷೇತ್ರದ ಕಾಡುಗುಡಿಯಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, “5 ಶತಮಾನಗಳ ಹಿಂದೆ ಕೆಂಪೇಗೌಡರು ದೂರದೃಷ್ಟಿಯಿಂದ ವೈಜಾnನಿಕವಾಗಿ ನಗರ ನಿರ್ಮಾಣ ಮಾಡಿದ್ದರು. ನಗರವನ್ನು ಸಮೃದ್ಧವಾಗಿಸಲು ಕೆರೆ ಕಟ್ಟೆಗಳ ನಿರ್ಮಾಣ ಮಾಡಿದ್ದರು. ಆದರೆ ನಮ್ಮ ತಪ್ಪುಗಳು ಬೆಳ್ಳಂದೂರು, ವರ್ತೂರು ಕೆರೆ ಸೇರಿದಂತೆ ನಗರದ ಇತರೆ ಕೆರೆಗಳಿಗೆ ಕುತ್ತು ತಂದಿವೆ,’ ಎಂದರು. 

“ಕೆಂಪೇಗೌಡರು ನಗರದ ನಾಲ್ಕು ದಿಕ್ಕುಗಳಿಗೆ ಸರಹದ್ದಿನ ರೀತಿಯಲ್ಲಿ ಗಡಿ ಗೋಪುರಗಳನ್ನು ನಿರ್ಮಿಸಿದ್ದರು. ಆದರೆ, ಅವುಗಳನ್ನು ಮೀರಿ ಅತ್ಯಂತ ವೇಗವಾಗಿ ನಗರ ಬೆಳಯುತ್ತಿದೆ. ಹೀಗಾಗಿ ಮೂಲಸೌಕರ್ಯ ಕೊರತೆ ಎದುರಾಗಿದೆ. ನಗರ ಯೋಜನೆಯಲ್ಲಿ ಕೆಂಪೇಗೌಡರು ಪ್ರತಿಯೊಬ್ಬ ಎಂಜಿನಿಯರ್‌ಗಳಿಗೂ ಮಾದರಿ,’ ಎಂದರು. 

ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, “ಕೆಂಪೇಗೌಡರು ಸಮೃದ್ಧ ನಗರ ನಿರ್ಮಾಣಕ್ಕೆಂದೇ 1000 ಕೆರೆಗಳನ್ನು ಕಟ್ಟಿಸಿದ್ದರು. ಆದರೆ ಕೆರೆಗಳ ಹಿತ ಕಾಯುವಲ್ಲಿ ಎಲ್ಲ ಸರ್ಕಾರಗಳು ವಿಫ‌ಲವಾಗಿವೆ,’ ಎಂದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. 

ಬೆಂ.ಪೂರ್ವ ತಾಲ್ಲೂಕಿನ ಜೈ¸ಭುವನೇಶ್ವರಿ ಒಕ್ಕಲಿಗರ ಸಂಘದ ಅಧ್ಯಕ್ಷ ಎಮ್‌.ಪಿ.ಅಶ್ವಥ್‌ಕುಮಾರ್‌, ಪಾಲಿಕೆ ಸದಸ್ಯ ಎಸ್‌.ಮುನಿಸ್ವಾಮಿ, ಬೆಂ.ಪೂರ್ವ ತಾಲ್ಲೂಕಿನ ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಕಬ್ಬಡಿ ಪಿಳ್ಳಪ್ಪ, ಬೊಮ್ಮೆನಹಳ್ಳಿ ಮುನಿರಾಜ್‌, ಡಿ.ಪಿ.ರಾಮಯ್ಯ, ಅಶ್ವಥ್‌ನಾರಾಯಣ್‌, ಕೆ.ಪಿ ಶಾಮಣ್ಣ, ಅರವಿಂದಬಾಬು, ಚಿಕ್ಕಹನುಮಯ್ಯ ಇದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.