ಜನತಾ ಕರ್ಫ್ಯೂ: ರೈಲ್ವೆ ಪ್ರಯಾಣಿಕರ ಪರದಾಟ


Team Udayavani, Apr 29, 2021, 12:59 PM IST

The Janata curfew effect

ಬೆಂಗಳೂರು: ನಗರದ ಕನಕಪುರ ರಸ್ತೆಯಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿಕಾರ್ಯ ನಿರ್ವಹಿಸುವ ಪಶ್ಚಿಮ ಬಂಗಾಳದದಿಲೀಪ್‌ ರೈಲ್ವೆ ಸೀಟು ಬುಕಿಂಗ್‌ ಆಗಿರುವುದು ಬುಧ‌ವಾರ. ಆದರೆ, ಅವರು ಮಂಗಳವಾರರಾತ್ರಿಯೇ ಮೆಜೆಸ್ಟಿಕ್‌ನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ!

ಇದು ಕರ್ಫ್ಯೂ ಬಿಗಿಗೊಳಿಸಿದ್ದರ ಎಫೆಕ್ಟ್.ಇದೊಂದು ಸ್ಯಾಂಪಲ್‌ ಅಷ್ಟೇ. ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಇಂತಹ ಹತ್ತಾರು ಉದಾಹರಣೆಗಳನ್ನು ನೀವು ಕಾಣಬಹುದು. ಬುಧವಾರಬೆಳಗಾದರೆ ಬಸ್‌, ಮೆಟ್ರೋ, ಟ್ಯಾಕ್ಸಿ, ಆಟೋ ಸೇವೆಗಳು ಇರುವುದಿಲ್ಲ ಎಂಬ ಕಾರಣಕ್ಕೆ ಜನ ಹಿಂದಿನದಿನವೇ ಕ್ಯಾಂಪ್‌ಗಳು, ಗುಡಿಸಲುಗಳನ್ನು ತೊರೆದು,ಕಾಲ್ನಡಿಗೆಯಲ್ಲಿ ನಿಲ್ದಾಣಗಳನ್ನು ಬಂದು ಸೇರಿದ್ದಾರೆ.ಗಂಟೆಗಟ್ಟಲೆ ರೈಲಿಗಾಗಿ ಕಾದು, ಪ್ರಯಾಣಬೆಳೆಸಿದರು.

ಜನ ಬೆಂಗಳೂರಿನಿಂದ ನೂರಾರುಕಿ.ಮೀ. ದೂರ ದಲ್ಲಿರುವ ಊರುಗಳನ್ನುತಲುಪಲು ಅಷ್ಟು ಸಮಸ್ಯೆ ಆಗಲಿಲ್ಲ. ಆದರೆ,ನಗರದಲ್ಲಿ ಅಗತ್ಯ ಕೆಲಸ ಗಳಿಗೆ ತೆರಳಲು ಮಾತ್ರಇನ್ನಿಲ್ಲದ ಕಸರತ್ತು ಮಾಡಬೇಕಾಯಿತು.ಸ್ವಂತ ವಾಹನಗಳಿದ್ದವರು ಅನಾಯಾಸವಾಗಿಹೋಗಿ ಕೆಲಸ ಮುಗಿಸಿಕೊಂಡು ಹಿಂತಿರುಗಿದರು.

ತುರ್ತು ಸೇವೆಗಳಿದ್ದವರಿಗೂ ಬಸ್‌ಗಳ ವ್ಯವಸ್ಥೆ ಇತ್ತು.ಆದರೆ, ಊರುಗಳಿಗೆ ಹೋಗುವವರು, ಕೆಲಸ ನಿಮಿತ್ತಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವಸ್ವಂತ ವಾಹನಗಳಿಲ್ಲದವರು ಗಂಟೆ ಗಟ್ಟಲೆ ಆಟೋ-ಟ್ಯಾಕ್ಸಿಗಳಿಗಾಗಿ ಕಾಯಬೇಕಾ ಯಿತು. ಲಭ್ಯವಿದ್ದರೂಹೆಚ್ಚು ಹಣ ತೆರಬೇಕಾಯಿತು.

ಸಮೀಪದ ರೈಲು ನಿಲ್ದಾಣಕ್ಕೆ ಹೋಗಲು ಆಟೋಅಥವಾ ಟ್ಯಾಕ್ಸಿಗಳನ್ನು ಹಿಡಿದು ಹೋಗಬಹುದು.ಟಿಕೆಟ್‌ ಮತ್ತು ಪ್ರಯಾಣಿಕರ ಗುರುತಿನಚೀಟಿಯೂಇರುತ್ತಿತ್ತು. ಆದರೆ, ಪ್ರಯಾಣಿಕರನ್ನು ಬಿಟ್ಟುವಾಪಸ್ಸಾಗುವಾಗ ಯಾವುದೇ ಅಗತ್ಯ ದಾಖಲೆಗಳುಇಲ್ಲದೆ, ಚಾಲಕರು ಪೇಚೆಗೆ ಸಿಲುಕುತ್ತಿದ್ದುದುಕಂಡುಬಂತು. ಬೆಳಗ್ಗೆಯೇ ಇಂತಹ ಘಟನೆಗಳುವರದಿಯಾದ ನಂತರದಲ್ಲಿ ಆಟೋ-ಟ್ಯಾಕ್ಸಿಗಳಸಂಚಾರ ಕೂಡ ಕಡಿಮೆಯಾಯಿತು.

ಆನ್‌ಲೈನ್‌ ಪೋರ್ಟಲ್‌ಗೆ ಆಗ್ರಹ: ಸೇವೆನೀಡಲು ಯಾವುದೇ ಸಮಸ್ಯೆ ಇಲ್ಲ. ಆದರೆ,ಪ್ರಯಾಣಿಕರು ನಿಲ್ದಾಣಕ್ಕೋ ಅಥವಾ ರೋಗಿಗಳನ್ನು ನೋಡಿಕೊಳ್ಳುವವರನ್ನು ಆಸ್ಪತ್ರೆಗೋ ಬಿಟ್ಟುಬರಲು ಹೋದರೆ, ವಾಪಸ್‌ ಬರುವಾಗಯಾವುದೇ ದಾಖಲೆಗಳು ಚಾಲಕರ ಬಳಿ ಇರುವುದಿಲ್ಲ.

ಆಗ, ಪೊಲೀಸರು ಕಿರಿಕಿರಿ ಮಾಡುತ್ತಾರೆ.ಇದು ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಹೊರಡಿಸಿರುವ ಮಾರ್ಗಸೂಚಿ ಸಮರ್ಪಕವಾಗಿಲ್ಲ ಅನಿಸುತ್ತದೆ. ಕೊನೆಪಕ್ಷ ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಇದ್ದಂತೆ ಆನ್‌ಲೈನ್‌ಪೋರ್ಟಲ್‌ ವ್ಯವಸ್ಥೆಯನ್ನಾದರೂ ಮಾಡಿದರೆಉತ್ತಮ ಎಂದು ರಾಜ್ಯ ಪ್ರವಾಸಿ ವಾಹನಗಳಮಾಲಿಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳಒತ್ತಾಯಿಸುತ್ತಾರೆ.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.