ನೂತನ ಮೈತ್ರಿ ಸರ್ಕಾರ ಸಾರ್ವಜನಿಕರ ನಿರೀಕ್ಷೆ


Team Udayavani, May 23, 2018, 12:08 PM IST

nootana-jana.jpg

ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಕೂಟದಲ್ಲಿ ನೂತನ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಕುಮಾರಸ್ವಾಮಿಯವರ ಮೇಲೆ ರೈತ ಸಾಲಮನ್ನಾ, ಉದ್ಯೋಗ ಸೃಷ್ಟಿ, ನೀರಾವರಿ ಯೋಜನೆ, ಪ್ರಣಾಳಿಕೆಯ ಭರವಸೆಗಳ ಈಡೇರಿಕೆ ಸೇರಿದಂತೆ ನಾಗರಿಕರಿಂದ ಹಲವು ನಿರೀಕ್ಷೆಗಳು ವ್ಯಕ್ತವಾಗುತ್ತಿವೆ. ಈ ಸಮಯದಲ್ಲಿ ನಗರದ ಜನರನ್ನು ಉದಯವಾಣಿ ಸಂಪರ್ಕಿಸಿದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವುದು ಹೀಗೆ..

ರಾಜ್ಯದ ರೈತರು ಸಂಕಷ್ಟದಲ್ಲಿ ಇದ್ದಾರೆ. ಸಾಲಮನ್ನಾ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಕುಮಾರ ಸ್ವಾಮಿ ಬರುತ್ತಾರೆ ಎಂಬ ನಿರೀಕ್ಷೆ ಇದೆ.
-ಕೃಷ್ಣ, ಚಿಕ್ಕಲ್ಲಸಂದ್ರದ ನಿವಾಸಿ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕುಮಾರ ಸ್ವಾಮಿ ಅವರು ದಕ್ಷ ಆಡಳಿತ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವದ ಮನುಷ್ಯ. ಕಾಂಗ್ರೆಸ್‌-ಬಿಜೆಪಿ ಅವರ ಮಾತು ಕೇಳದೆ ಅಧಿಕಾರ ಪೂರ್ಣಗೊಳಿಸಲಿ.
-ಚಂದ್ರಶೇಖರ್‌,ಬಸವನಗುಡಿ.

ಕುಮಾರಸ್ವಾಮಿ ಅವರು ಕೆಲಸ ಮಾಡುವಂತ ವ್ಯಕ್ತಿ. ಅವರ ಆಡಳಿತ ಅವಧಿಯಲ್ಲಿ ಇಡೀ ರಾಜ್ಯ ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂಬ ನಿರೀಕ್ಷೆ ಇದೆ.
-ಸತೀಶ್‌, ರಾಮನಗರ.

ಕುಮಾರಸ್ವಾಮಿ ಅವರ ಆಡಳಿತದ ಬಗ್ಗೆ ಬಹಳಷ್ಟು ನಿರೀಕ್ಷೆಯನ್ನು ಇಟ್ಟಿಕೊಂಡಿದ್ದೇನೆ. ಅಧಿಕಾರಿಗಳ ನಿರ್ಲಕ್ಷ ಕಾರಣದಿಂದಾಗಿ ಹಲವು ಸವಲತ್ತುಗಳು ಹಿರಿಯರ ಕೈ ಸೇರುತ್ತಿಲ್ಲ. ಇದನ್ನು ಸರಿಪಡಿಸುತ್ತಾರೆ ಎಂಬ ನಂಬಿಕೆಯಿದೆ.
-ಸುಲೋಚನಾ ಶೇಷಾದ್ರಿಪುರ ನಿವಾಸಿ.

ಕುಮಾರಣ್ಣ ಅವರು ಬಡವರ ಆಶಾಕಿರಣ ಎಂದು ಬಣ್ಣಿಸಿಕೊಂಡಿದ್ದಾರೆ. ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಯಲ್ಲಿ  ಹೊರ ಗುತ್ತಿಗೆಯಲ್ಲಿ ದುಡಿಯುತ್ತಿದ್ದಾರೆ. ಅವರ ನೆರವಿಗೆ ಬರುತ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ.
-ವಿಜಯಮ್ಮ, ಮಲ್ಲೇಶ್ವರ ನಿವಾಸಿ. 

ನಾವು ಬಡವರು, ಕೂಲಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವೆ. ಆದರೆ ನಮ್ಮ ಮಕ್ಕಳನ್ನು ಓದಿಸುವಂತಹ ಪರಿಸ್ಥಿತಿಯಲ್ಲಿ ನಾವು ಇಲ್ಲ. ಕುಮಾರ ಸ್ವಾಮಿ ಅವರು ಬಡ ಮಕ್ಕಳ ಓದಿನ ಸಹಾಯಕ್ಕೆ ಬರಲಿ.
-ನಾಗಮ್ಮ, ಸಂಪಿಗೆ ರಸ್ತೆ ನಿವಾಸಿ.

ನಾನು ಸರ್ಕಾರಿ ಇಲಾಖೆಯೊಂದರಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇನೆ. ಆದರೆ ನನಗೂ ಸೇರಿದಂತೆ ಹಲವರಿಗೆ ಉದ್ಯೋಗ ಭದ್ರತೆಯ ಭಯ ಕಾಡುತ್ತಿದೆ. ಇದನ್ನು ಕುಮಾರಸ್ವಾಮಿ ಅವರು ಸಿಎಂ ಆದ ಮೇಲೆ ಸರಿಪಡಿಸುತ್ತಾರೆ  ಎಂಬ ನಿರೀಕ್ಷೆಯಿದೆ.
-ಪದ್ಮಾವತಿ, ಶೇಷಾದ್ರಿ ಪುರದ ನಿವಾಸಿ. 

ಯುವಕರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಅವರು ಭವಿಷ್ಯದ ಯೋಜನೆಗಳನ್ನು ರೂಪಿಸಬೇಕು. ಉದ್ಯೋಗಕ್ಕಾಗಿ ಅಲೆಯುವುದನ್ನು ತಪ್ಪಿಸಬೇಕು.
-ಸೈಫ‌ುದ್ದೀನ್‌, ಅತ್ತಿಬೆಲೆ ನಿವಾಸಿ.

ಕುಮಾರಸ್ವಾಮಿ ಅವರ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವರು ಎಂಬ ನಂಬಿಕೆ ಇದೆ.
-ಅಭಿಷೇಕ, ಸೇವಾನಗರದ ನಿವಾಸಿ.

ಕುಮಾರ ಸ್ವಾಮಿ ಮುಖ್ಯಮಂತ್ರಿ ಆಗ್ಬೇಕು ಎಂಬ ನಿರೀಕ್ಷೆಯಲ್ಲಿ ಜನರಿದ್ದರು. ಅದು, ಈಗ ಮತ್ತೆ ಈಡೇರಿದೆ. ನಾಡಿನ ಒಳಿತಿಗಾಗಿ ಹೊಸ ಯೋಜನೆಗಳನ್ನು ತರುತ್ತಾರೆ ಎಂಬ ನಿರೀಕ್ಷೆ ಇದೆ.
-ಅವಿನಾಶ್‌.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.