ಗುಡಿ ಮೇಲೆ ಬಿದ್ದ ಫ‌ಲಕ 


Team Udayavani, May 22, 2017, 12:42 PM IST

mahadevapura.jpg

ಮಹದೇವಪುರ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ವೈಟ್‌ಫೀಲ್ಡ್‌ ಹಾಗೂ ಬಿದರಹಳ್ಳಿ ಭಾಗ ತತ್ತರಸಿ ಹೋಗಿದೆ.  ವರ್ತೂರು ಕೋಡಿ ಬಳಿ ನೊರೆ ತಡೆಯಲೆಂದು ಬಿಡಿಎ ನಿರ್ಮಿಸಿದ್ದ ಕಬ್ಬಿಣದ ಮೆಷ್‌ ಇತ್ತೀಚೆಗಷ್ಟೇ ಬಿರು­ಗಾಳಿಗೆ ಕುಸಿದು ಬಿದ್ದಿತ್ತು.

ಅದರ ಮುಂದುವರಿದ ಭಾಗವಾಗಿ ಮಳೆಗೆ ಈ ಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ. ಶನಿವಾರ ರಾತ್ರಿ ಬಿರುಗಾಳಿ ಮಳೆಗೆ ವೈಟ್‌ಪೀಲ್ಡ್‌ ಮುಖ್ಯರಸ್ತೆ ಬದಿಯ ವಿದ್ಯುತ್‌ ಕಂಬದ ಮೇಲೆ ಬಾರಿ ಗಾತ್ರದ ಮರಗಳು ಉರುಳಿ ಬಿದ್ದವು. ಹೀಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತಗೊಂಡು ಕತ್ತಲಾವರಿಸಿತು. 

ರಾಷ್ಟ್ರೀಯ ಹೆದ್ದಾರಿ 75 ರ ಅವಲಹಳ್ಳಿ ಸಮೀಪದ ಶನಿಮಹಾತ್ಮ ದೇವಸ್ಥಾನ ಮೇಲೆ ಬೃಹತ್‌ ಗಾತ್ರದ ಜಾಹಿರಾತು ಪಲಕ ಉರಳಿಬಿದ್ದು, ದೇವಸ್ಥಾನ ಸೇರಿದಂತೆ, ಪಕ್ಕದ ಮನೆಗಳ ಛಾವಣಿಗಳಿಗೆ ಹಾನಿಗೊಳ­ಗಾ­ದವು.  

ಜಾಹಿರಾತು ಪಲಕ ತೆರವು­ಗೊಳಿಸಲು ಸಂಜೆವರೆಗೂ ಕ್ರೆ„ನ್‌ ಮೂಲಕ ಕಾರ್ಯಾಚರಣೆ ನಡೆಸಲಾ­ಯಿತು. ಹೊಸಕೋಟೆ ಮತ್ತು ಕಾಡು­ಗುಡಿ ಮುಖ್ಯರಸ್ತೆಯ ಗೊರವಿಗೆರೆ ಗೇಟ್‌ ಸಮೀಪ ಬೃಹತ್‌ ಜಾಹಿರಾತು ಪಲಕ ರಸ್ತೆಗೆ ಉರಳಿಬಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣ­ಹಾನಿ ಸಂಭವಿಸಿಲ.

ರೈತರ ಮೊಗದಲ್ಲಿ ಮಂದಹಾಸ 
ಈ ನಡುವೆ ಮಳೆ ಇಲ್ಲಿನ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸತತ ಬರದಿಂದಾಗಿ ಇಲ್ಲಿನವರು ಬೆಳೆ ಬೆಳೆಯಲು ಮುಂದಾಗಿರಲಿಲ್ಲ. ಸತತ ಮೂರು ದಿನ ಉತ್ತಮವಾಗಿ ಮಳೆ ಸುರಿದಿರುವುದರಿಂದ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಬತ್ತಿ ಹೋಗಿದ್ದ ಬೋರ್‌ವೆಲ್‌ಗ‌ಳಲ್ಲಿ ಅಲ್ಪಸ್ವಲ್ಪ ನೀರು ಕಾಣಿಸಿಕೊಂಡಿ­ರುವುದು ರೈತರ ಸಂತಸವನ್ನು ಇಮ್ಮಡಿಗೊಳಿಸಿದೆ. 

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.