ಚರ್ಚೆ ಇಲ್ಲದೆ ಮಸೂದೆ ಅಂಗೀಕಾರ ಅಪಾಯಕಾರಿ


Team Udayavani, Feb 16, 2019, 6:30 AM IST

charche.jpg

ಬೆಂಗಳೂರು: ಸಂಸತ್‌ನಲ್ಲಿ ಶೇ.47ರಷ್ಟು ಮಸೂದೆಗಳು ಚರ್ಚೆಯಾಗದೇ ಅಂಗೀಕಾರವಾಗುತ್ತಿದ್ದು, ವಿರೋಧ ಪಕ್ಷಗಳು ಕೂಡ ಈ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಭವಿಷ್ಯದ ದೃಷ್ಟಿಯಿಂದ ಇದು ಅಪಾಯಕಾರಿ ಬೆಳವಣಿಗೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌ ಹೇಳಿದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಶುಕ್ರವಾರ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2018ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು 30 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಬೆಳಗ್ಗೆ ಮಂಡನೆಯಾದ ಮಸೂದೆ ಮಧ್ಯಾಹ್ನ ರಾಜ್ಯಸಭೆಯಲ್ಲಿ ಅಂಗೀಕಾರವಾಗುತ್ತದೆ. ಮೂರು ದಿನ ಬಿಟ್ಟರೆ ಅದಕ್ಕೆ ರಾಷ್ಟ್ರಪತಿ ಅವರ ಅಂಕಿತ ಬೀಳುತ್ತದೆ. ಸಾರ್ವಜನಿಕವಾಗಿ ಚರ್ಚೆಯಾಗದೆ ಮಸೂದೆ ಅಂಗೀಕಾರವಾಗುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ತಿಳಿಸಿದರು.

ಸಂಸತ್‌ ಅಧಿವೇಶನ 120ರಿಂದ 130 ದಿನ ನಡೆಯಬೇಕಾಗಿತ್ತು. ಆದರೆ ಅದನ್ನು 60 ದಿನಕ್ಕೆ ಇಳಿಸಲಾಯಿತು. ಈಗ ಅರವತ್ತು ದಿನ ಸಂಪೂರ್ಣ ಅಧಿವೇಶನ ನಡೆಯುತ್ತಿಲ್ಲ. ವಿಧಾನ ಸಭೆಯಲ್ಲೂ ಹಣಕಾಸು ಮಸೂದೆ ಚರ್ಚೆಯಾಗದೇ ಅಂಗೀಕಾರಗೊಂಡಿತ್ತು. ಹೀಗಾದರೆ ಪ್ರಜಾಪ್ರಭುತ್ವದ ಆಶಯಗಳಿಗೆ ಬೆಲೆ ಎಲ್ಲಿ ಎಂದು ಪ್ರಶ್ನಿಸಿದರು.

ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಬಹಳಷ್ಟು ಜನಪ್ರತಿನಿಧಿಗಳಿಗೆ ಸಂವಿಧಾನ ರಚನೆ ಬಗ್ಗೆ ಅರಿವಿಲ್ಲ. ಆ ಹಿನ್ನೆಲೆಯಲ್ಲಿ ಭಾರತದ ಸಂವಿಧಾನ ರಚನೆ ಬಗೆಗಿನ ಪುಸ್ತಕಗಳನ್ನು ಉಚಿತವಾಗಿ ನೀಡುವ ಆಲೋಚನೆ ಇದೆ. ಆದರೆ ಪುಸ್ತಕ ಕೊಟ್ಟರೂ ಅವರು ಇದನ್ನು ಓದುತ್ತಾರೆ ಎಂಬುದು ಅನುಮಾನ ಎಂದು ಹೇಳಿದರು.

ಕುವೆಂಪು ಭಾಷಾ ಪ್ರಾಧಿಕಾರ ಕನ್ನಡಕ್ಕೆ ಭಾಷಾಂತರಿಸುವ ಅನ್ಯ ಭಾಷೆ ಕೃತಿಗಳು ಮಾರಾಟವಾಗಿವೆ. ಆದರೆ ಬೇರೆ ಭಾಷೆಗಳಿಗೆ ಭಾಷಾಂತರವಾದ ಕನ್ನಡದ ಹಲವು ಕೃತಿಗಳು ಇನ್ನೂ ಓದುಗರ ಕೈಸೇರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಹಿತಿ ಪ್ರೊ.ಕಾಶಿನಾಥ್‌ ಅಂಬಲಗೆ, ಶಾ.ಮಂ.ಕೃಷ್ಣರಾಯ ಸೇರಿ ಐದು ಮಂದಿಗೆ 2018ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಲಕ್ಷಿ$¾à ಚಂದ್ರಶೇಖರ್‌ ಸೇರಿ ಐದು ಮಂದಿಗೆ ಪುಸ್ತಕ ಬಹುಮಾನ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.