![modi (4)](https://www.udayavani.com/wp-content/uploads/2024/07/modi-4-4-415x256.jpg)
ಸಮಾಜ ವಿಭಜನೆಯ ಸಂಚು
Team Udayavani, Oct 31, 2018, 12:15 PM IST
![samaja.jpg](https://www.udayavani.com/wp-content/uploads/2018/10/31/samaja-578x465.jpg)
ಬೆಂಗಳೂರು: ರಾಜ್ಯ ಸರ್ಕಾರ ವಾಲ್ಮೀಕಿಯಂತಹ ಸಾಧಕರ ಜಯಂತಿ ಅರ್ಥಪೂರ್ಣವಾಗಿ ಆಚರಿಸುವ ಬದಲಿಗೆ ಟಿಪ್ಪು ರೀತಿಯ ದೇಶದ್ರೋಹಿಯ ಜಯಂತಿ ಆಚರಣೆಗೆ ಉತ್ಸಾಹ ತೋರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಹೇಳಿದರು.
ಫೌಂಡೇಷನ್ ಫಾರ್ ಇಂಡಿಕ್ ರಿಸರ್ಚ್ ಸ್ಟಡೀಸ್ ಮಂಗಳವಾರ ನಗರದ ಮಿಥಿಕ್ ಸೊಸೈಟಿಯಲ್ಲಿ ಹಮ್ಮಿಕೊಂಡಿದ್ದ “ಟಿಪ್ಪು ಜಯಂತಿ- ಸಮಾಜ ವಿಭಜನೆಯ ಸಂಚು’ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಟಿಪ್ಪು ಸುಲ್ತಾನ್ ಜಯಂತಿ ಮಾಡಲು ಇರುವಷ್ಟು ಉತ್ಸಾಹ, ವಾಲ್ಮೀಕಿ ಜಯಂತಿ ಮಾಡಲು ಏಕಿಲ್ಲ?
ಸರ್ಕಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಮುಖ್ಯಮಂತ್ರಿ ಭಾಗವಹಿಸಿರಲಿಲ್ಲ. ವಾಲ್ಮೀಕಿ ಮಹಾನ್ ದಾರ್ಶನಿಕ. ರಾಮಾಯಣ ಬರೆದವರು. ಇಂತಹ ಸಾಧಕರ ಜನ್ಮ ದಿನ ಸರ್ಕಾರಕ್ಕೆ ಮುಖ್ಯವಲ್ಲವೇ? ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಆಚರಣೆಯನ್ನೇ ಮೈತ್ರಿ ಸರ್ಕಾರ ಮುಂದುವರೆಸಿದರೆ ಜನರೇ ನಿಮ್ಮನ್ನು ಪ್ರಶ್ನಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
6ನೇ ತರಗತಿ ಪಠ್ಯಪುಸ್ತಕದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಪುಟಗಟಲ್ಲೇ ವಿಚಾರ ಇದೆ. 8ನೇ ತರಗತಿ ಪಠ್ಯದಲ್ಲಿ ಬಹುಮನಿ ರಾಜರ ಮಾಹಿತಿ ಕೆಲವೇ ಪುಟಕ್ಕೆ ಸೀಮಿತಗೊಳಿಸಿದ್ದಾರೆ. ಬೇರೆ ದೇಶದಲ್ಲಿ ಆಯಾ ದೇಶದ ಇತಿಹಾಸಕಾರರು ಬರೆದಿರುವುದನ್ನೇ ನಂಬುತ್ತಾರೆ. ಆದರೆ ನಮಗೆ ನಮ್ಮ ದೇಶದವರ ಮೇಲೆ ನಂಬಿಕೆ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.