ಮನಸೆಳೆದ ಪ್ರಥಮ ಪೂಜಿತನ ಬಹುರೂಪ


Team Udayavani, Aug 28, 2017, 11:44 AM IST

ganeshaaa.jpg

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ಗಣೇಶ ಮೂರ್ತಿಗಳ ವಿಸರ್ಜನಾ ಸಂಭ್ರಮ. ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಸಾಮೂಹಿಕ ಗಣೇಶ ಮಹೊತ್ಸವದ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ಥರಹೇವಾರಿ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಕರೆತಂದು ವಿಸರ್ಜನೆ ಮಾಡಿದ್ದು ಒಂದು ರೀತಿಯಲ್ಲಿ ಜಾತ್ರೆಯಂತಿತ್ತು.

ವಿಸರ್ಜನೆಗೆ ಬಂದಿದ್ದ ಗಣಪನ ಮೂರ್ತಿಗಳ ಪೈಕಿ ಕುದುರೆಯೇರಿ ಬರುತ್ತಿರುವ ಗಣಪ, ಕನ್ನಡಕ ಹಾಕಿ ಪುಸ್ತಕ ಓದುತ್ತಿರುವ ಗಣಪ, ಸಿಂಹಗಳ ನಡುವೆ ವಿರಾಜಮಾನವಾಗಿದ್ದ ಗಣಪ ಮೂರ್ತಿಗಳು ಆಕರ್ಷಕವಾಗಿದ್ದವು. ಗಣಪ ಮೂರ್ತಿಗಳ ವಿಸರ್ಜನೆಗೆ ಕರೆತಂದಿದ್ದ ಭಕ್ತ ಸಮೂಹ ಜೈಕಾರ ಹಾಕುತ್ತಾ ತಮ್ಮ ಗಣಪ ಮೂರ್ತಿ ಬಗ್ಗೆ ಹೆಮ್ಮೆ ಪ್ರದರ್ಶಿಸಿತು.  ಗಣಪತಿ ಬಪ್ಪ ಮೋರಿಯಾ…ಎಂದು ಘೋಷಣೆ ಕೂಗಿದರು.

ಜತೆಗೆ ಗಣಪ ಮೂರ್ತಿಗಳು ವಿಸರ್ಜನೆಗೆ ಮೆರವಣಿಗೆ ಮೂಲಕ ಸಾಗುತ್ತಿದ್ದರೆ ಕುದುರೆಯೇರಿ ಬಂದ ಗಣಪ ಹಾಗೂ ಕೂಲಿಂಗ್‌ ಗ್ಲಾಸ್‌ ಹಾಕಿರುವ ಬೆನಕನ ಸ್ಟೈಲ್‌ಗೆ ಬೆರಗಾಗಿ ರಸ್ತೆ ಬದಿ ನಿಂತಿದ್ದ ಯುಕವರು ಸಿಳ್ಳೆ ಹಾಕಿದ ಸಂಭ್ರಮಿಸಿಸದರು. ನಗರದ ಪ್ರಮುಖ ಕೆರೆಗಳು ಹಾಗೂ ಪುಷ್ಕರಣಿಗಳ ಬಳಿ ವಿಸರ್ಜನೆಗಾಗಿ ಬಂದ ತರಹೇವಾರಿ ಗಣಪನ ಮೂರ್ತಿಗಳು ಗಮನ ಸೆಳೆದವು. 

ಭಾನುವಾರ ಮಧ್ಯಾಹ್ನದಿಂದಲೇ ಆರಂಭವಾದ ಗಣೇಶ ಮೂರ್ತಿಗಳ ಮೆರವಣಿಗೆ ಜನರನ್ನು ಆಕರ್ಷಿಸಿತು. ಆಯಾ ವಾರ್ಡ್‌ಗಳಲ್ಲಿಯೇ ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮೊಬೈಲ್‌ ವಿಸರ್ಜನಾ ಟ್ಯಂಕರ್‌ಗಳನ್ನು ಅಳವಡಿಕೆ ಮಾಡಿದ್ದರಿಂದ ಬಡಾವಣೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರು ಸಂಭ್ರಮದಲ್ಲಿ ಭಾಗಿಯಾಗಿದ್ದರು. 

ವಾರ್ಡ್‌ಗಳಲ್ಲಿಯೇ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದ್ದರೂ ಕೆರೆ ಹಾಗೂ ಪುಷ್ಕರಣೆಗಳ ಬಳಿಗೆ ನಗರದ ವಿವಿಧ ಭಾಗಗಳಿಂದ ವಿಧ ವಿಧ ಮೂರ್ತಿಗಳು ಬರುವ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಕ್ಕಳು ತಾವೇ ತಯಾರಿಸಿದ್ದ ಮಣ್ಣಿನ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಮುಂದಾಗಿದ್ದು ನೋಡುಗರ ಸೆಳೆಯಿತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.