ಸಾಹಿತ್ಯಾಸಕ್ತರಿಗಾಗಿ ಬರಲಿದೆ “ವಜ್ರದ ಬೇರುಗಳು’


Team Udayavani, Jul 23, 2018, 6:00 AM IST

dr-arvind-malagatti.jpg

ಬೆಂಗಳೂರು: ಸಾಹಿತ್ಯ ಕ್ಷೇತ್ರದ ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರಿಗೆ ಹೊಸಬಗೆಯಲ್ಲಿ ಕನ್ನಡ ಸಾಹಿತ್ಯ ತಿಳಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿ “ವಜ್ರದ ಬೇರುಗಳು’ ಯೋಜನೆಯಡಿ “ಸಾಹಿತ್ಯ ಪ್ರಕಾರ ಮಾಲಿಕೆ’ ಪ್ರಕಟಿಸುವ ಕಾರ್ಯಕ್ಕೆ ಮುಂದಾಗಿದೆ.

ಸುಮಾರು 20 ಕೃತಿಗಳ ಮಾಲಿಕೆ ಇದಾಗಲಿದ್ದು, ಲೇಖಕರ ಆಯ್ಕೆಗಾಗಿ ದೊಡ್ಡ ಪಟ್ಟಿಯನ್ನೇ ಸಿದ್ಧಪಡಿಸಲಾಗಿದೆ. ಈ ಪೈಕಿ ಆಯ್ದ ಲೇಖಕರಿಂದ ಲೇಖನಗಳನ್ನು ಬರೆಸಿ ಪ್ರಕಟಿಸಲಾಗುತ್ತದೆ.  ಸಾಹಿತ್ಯ ಕ್ಷೇತ್ರ ಪ್ರವೇಶಿಸುವ ವಿದ್ಯಾರ್ಥಿಗಳು  ಹಾಗೂ ಸಾಹಿತ್ಯ ಪ್ರಕಾರಗಳನ್ನು ಅಭ್ಯಸಿಸುವರಿಗೆ ಈ ಪುಸ್ತಕ ಕೈಪಿಡಿಯಂತೆ ಕೆಲಸ ಮಾಡಲಿದೆ.

ಸಾಹಿತ್ಯ ಪ್ರಕಾರಗಳು, ಛಂದೋ ಪ್ರಕಾರಗಳು ಮತ್ತು ಕನ್ನಡ ಸಾಹಿತ್ಯದ ಮೇಲೆ ಗಾಢ ಪ್ರಭಾವ ಬೀರಿರುವ ಕೆಲವು ಪ್ರಕ್ರಿಯೆಗಳನ್ನು ಪರಿಚಯ ಮಾಡಿಕೊಡುವುದು “ವಜ್ರದ ಬೇರುಗಳು – ಸಾಹಿತ್ಯ ಪ್ರಕಾರ ಮಾಲಿಕೆ’ಯ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ಅಕಾಡೆಮಿ ಅಧಿಕಾರಿಗಳು.

ಯೋಜನಾ ವೆಚ್ಚ 15 ಲಕ್ಷ:
ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ನೇತೃತ್ವದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಪುಸ್ತಕದ ರೂಪರೇಷೆಗಳ ಬಗ್ಗೆ ಚರ್ಚಿಸಲಾಗಿದೆ. ಒಂದು ಕೃತಿ ಎಷ್ಟು ಪುಟ ಒಳಗೊಂಡಿರಬೇಕು?ಯಾವೆಲ್ಲಾ ಸಾಹಿತ್ಯ ಇರಬೇಕು ಎಂಬ ಬಗ್ಗೆಯೂ ಸಮಾಲೋಚಿಸಲಾಗಿದೆ. ಆಯ್ದ ಲೇಖಕರಿಂದ ಕೃತಿ ಬರೆಸುವ ಕಾರ್ಯವನ್ನು ಕೂಡ ಸಾಹಿತ್ಯ ಅಕಾಡೆಮಿ ಆರಂಭಿಸಿದ್ದು, ಇದಕ್ಕಾಗಿ 15 ಲಕ್ಷ ರೂ. ಮೀಸಲಿಟ್ಟಿದೆ.

ಡಾ.ಎಚ್‌.ಎಸ್‌.ರಾಘವೇಂದ್ರರಾವ್‌, ಡಾ.ಬಸವರಾಜ ಕಲ್ಗುಡಿ ಅವರ ಸಂಪಾದಕೀಯದಲ್ಲಿ “ವಜ್ರದ ಬೇರುಗಳ ಮಾಲಿಕೆ’ ಮೂಡಿಬರಲಿದೆ. ಒಂದೊಂದು ಕೃತಿ ಸುಮಾರು 100 ಪುಟಗಳನ್ನು ಒಳಗೊಳ್ಳಲಿದೆ. ಪುಸ್ತಕ ರೂಪದಲ್ಲಿ ಹೊರಬರಲು 8-9 ತಿಂಗಳು ಹಿಡಿಯುವ ಸಾಧ್ಯತೆ ಇದೆ ಎಂದು ಅಕಾಡೆಮಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಲೇಖಕರು ಯಾರ್ಯಾರು?:
ಈ ಮಾಲಿಕೆಯಲ್ಲಿ ಮಕ್ಕಳ ಸಾಹಿತ್ಯ, ಜಾನಪದ, ಸಾಹಿತ್ಯ ವಿಮರ್ಶೆ, ಕಾವ್ಯ ಮತ್ತು ಮಹಾಕಾವ್ಯ, ಸಣ್ಣಕತೆ ಮತ್ತು ಗದ್ಯದ ನೆಲೆಗಳು ಸೇರಿದಂತೆ ಹಲವು ವಿಷಯಗಳಿಗೆ ಆದ್ಯತೆ ನೀಡಲಾಗಿದೆ.  “ತಾತ್ವಿಕ ಅಧ್ಯಯನ ‘ ವಿಷಯದ ಬಗ್ಗೆ ಡಾ.ಬಸವರಾಜ ಕಲ್ಗುಡಿ ಮತ್ತು ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌ ಬರೆಯಲಿದ್ದಾರೆ. ಹಾಗೆಯೇ  ಡಾ.ಲಕ್ಷ್ಮೀನಾರಾಯಣ “ಹಳೆಗನ್ನಡ ಸಾಹಿತ್ಯ’, ಡಾ.ಎಂ.ಪ್ರಸ್ನಕುಮಾರ್‌ “ನಡುಗನ್ನಡ ಸಾಹಿತ್ಯ’ , ಡಾ.ಅಮರೇಶ ನುಗಡೋಣಿ  “ಸಣ್ಣಕತೆ’, ಎಸ್‌.ಆರ್‌.ವಿಜಯಶಂಕರ್‌ ” ಸಾಹಿತ್ಯ ವಿಮರ್ಶೆ’, ಡಾ.ಅನಂದ ಪಾಟೀಲ “ಮಕ್ಕಳ ಸಾಹಿತ್ಯ’, ಡಾ.ಎಚ್‌.ಶಶಿಕಲಾ “ಕಾದಂಬರಿ’ ಬಗ್ಗೆ ದಾಖಲಿಸಲಿದ್ದಾರೆ.

ಚರಿತ್ರೆಯನ್ನ ಪ್ರತಿನಿಧಿಸುವುದಿಲ್ಲ.
ಈ ಮಾಲಿಕೆ ಪ್ರಧಾನವಾಗಿ ಪ್ರಾಚೀನ ಕನ್ನಡ ಸಾಹಿತ್ಯ ಮತ್ತು ಆಧುನಿಕ ಕನ್ನಡ ಸಾಹಿತ್ಯಗಳಿಗೆ ಸಂಬಂಧಿಸಿದ್ದಾಗಿದೆ. ಸಾಹಿತ್ಯದ ಚರಿತ್ರೆಯನ್ನಾಗಲಿ, ಕವಿಚರಿತ್ರೆಯನ್ನಾಗಲಿ ಪ್ರತಿನಿಧಿಸುವುದಿಲ್ಲ. ಬದಲಾಗಿ ಪ್ರತಿಯೊಂದು ಸಾಹಿತ್ಯ ಪ್ರಕಾರಗಳ ಆಕೃತಿಯ ತ್ವಾತ್ವಿಕ ವಿಶ್ಲೇಷಣೆ ಒಳಗೊಂಡಿರುತ್ತದೆ. ಸಾಹಿತ್ಯ ಸೃಷ್ಟಿಯ ಆಕರಗಳು ಮತ್ತು ಪರಿಕರಗಳನ್ನು ಕುರಿತು ಕೆಲವು ಸಂಪುಟಗಳು ಚರ್ಚಿಸಲಿವೆ.

ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸಂಬಂಧಿಸಿದಂತೆ ಅಕಾಡೆಮಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ವಜ್ರದ ಬೇರುಗಳು ಯೋಜನೆ – ಸಾಹಿತ್ಯ ಪ್ರಕಾರ ಮಾಲಿಕೆ ಕೂಡ ಒಂದು. ಸಾಹಿತ್ಯದ ವಿದ್ಯಾರ್ಥಿಗಳಿಗೆ ಈ ಪುಸ್ತಕ ಕೈಪಿಡಿಯಾಗಲಿದೆ.
– ಡಾ.ಅರವಿಂದ ಮಾಲಗತ್ತಿ,ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.