ಶಾಲೆಯು ಮನೆಯ ಮುಂದುವರಿದ ಭಾಗವಾಗಲಿ


Team Udayavani, Aug 26, 2018, 10:46 AM IST

ban26081807.jpg

ಬೆಂಗಳೂರು: ರಾಜ್ಯದಲ್ಲಿ ಶೇ. 98ರಷ್ಟು ಮಕ್ಕಳಿಗೆ ಶಾಲೆ ಎನ್ನುವುದು ಮನೆಯ ಮುಂದುವರಿಕೆ ಆಗಿಲ್ಲ. ಹಾಗಾಗಿ, ಆ ಮಕ್ಕಳ ಪಾಲಿಗೆ ಶಾಲೆ ಎನ್ನುವುದು ಜೈಲು. ಶಾಲೆ ಬಿಡುತ್ತಿದ್ದಂತೆಗೂಡಿನಿಂದ ಹಕ್ಕಿಗಳು ಹೊರಬಂದಂತೆ ಖುಷಿಯಾಗಿ ಹೊರಗೆ ಬರುತ್ತಾರೆ. ಇದು ಮಕ್ಕಳಲ್ಲಿ ಹಿಂಜರಿಕೆ, ಅಸೂಯೆಯನ್ನು ಉಂಟುಮಾಡುತ್ತದೆ. ಕೆಲವೇ ಕೆಲವು ಮಕ್ಕಳಿಗೆ ಶಾಲೆಯು ಮನೆಯ ಮುಂದುವರಿಕೆ ಭಾಗವಾಗಿದೆ ಎಂದು ಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದರು.

ಶಿಕ್ಷಣ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಕೌನ್ಸೆಲಿಂಗ್‌ ಕೋಶ ಆರಂಭ ಮತ್ತು ಶಿಕ್ಷಣದ ವೊಕೇಶನೈಜೇಷನ್‌ (ಸಿಜಿಸಿಸಿ) ಆರಂಭ ಮತ್ತು ಶಿಕ್ಷಣದ ವೊಕೇಶನೈಜೇಷನ್‌ ಕುರಿತು ವಿಷಯ ತಜ್ಞರೊಂದಿಗೆ ಸಮಾಲೋಚನಾ ಕಾರ್ಯಾಗಾರದಲ್ಲಿ ಮಾತನಾಡಿದರು.

ಶಿಕ್ಷಣ ಕ್ಷೇತ್ರವು ಮೂಲತಃ ಸೇವಾ ವಲಯ. ಆದರೆ, ವ್ಯಾಪಾರಿ ವಲಯವಾಗಿದೆ. ಇದರಿಂದ ಮಗುವನ್ನು ಎಲ್‌ಕೆಜಿಗೆ ಸೇರಿಸಲಿಕ್ಕೂ 5 ಲಕ್ಷ ರೂ. ಶುಲ್ಕ ಪಾವತಿಸಬೇಕಾಗಿದೆ. ಅದೂ ಅಡ್ವಾನ್ಸ್‌ ಬುಕಿಂಗ್‌ ಮಾಡಬೇಕು ಎಂದು ಬೇಸರ ವ್ಯಕ್ತಪಡಿಸಿದರು.

ಕಂಠಪಾಠಕ್ಕೆ ಪ್ರಮಾಣಪತ್ರ: ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಅನಂತಕುಮಾರ್‌ ಹೆಗಡೆ ಮಾತನಾಡಿ,
ವ್ಯಕ್ತಿತ್ವವನ್ನು ಅಳೆಯುವ ಮಾನದಂಡಗಳೇ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲ. ಬರೀ ಉರು ಹೊಡೆದು (ಕಂಠಪಾಠ)
ಬರೆಯುವುದಕ್ಕೆ “2ಡಿ’ (?) ಪ್ರಮಾಣಪತ್ರ ನೀಡಲಾಗುತ್ತಿದೆ. ಮಗುವಿನ ಯೋಚನೆ, ಬುದಿಟಛಿಶಕ್ತಿಯನ್ನೂ ಪರಿಗಣಿಸುವಂತಾ
ಗಬೇಕು ಎಂದು ಪ್ರತಿಪಾದಿಸಿದರು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ಇತರರಿದ್ದರು.

ಎಲ್ಲ ಮಕ್ಕಳಿಗೂ ಬಸ್‌ಪಾಸ್‌ ಕೊಡಿ
ರಾಜ್ಯದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಗೆ ಮನವಿ ಮಾಡಲಾಗಿದೆ ಎಂದು ಸಚಿವ ಎನ್‌. ಮಹೇಶ್‌ ತಿಳಿಸಿದರು. ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಾಸು ವಿತರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಎಲ್ಲ ವಿದ್ಯಾರ್ಥಿಗಳಿಗೂ ನೀಡುವಂತೆ ನಾವು ಕೋರಿದ್ದೇವೆ. ಪ್ರಸ್ತಾವನೆಯು ಮುಖ್ಯಮಂತ್ರಿಗಳ ಮುಂದಿದ್ದು, ಸಾರಿಗೆ ಇಲಾಖೆ ಮತ್ತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ದನ ಕಾಯಲು ಕಳಿಸಿ ಎಂದಿದ್ರು ಮೇಷ್ಟ್ರು!
“ನಿನ್ನ ಮಗನ ನಾಲಿಗೆ ಹೊರಳುವುದಿಲ್ಲ. ಆದ್ದರಿಂದ ದನ ಕಾಯಲು ಕಳುಹಿಸು’ಎಂದು ನನ್ನ ಅಪ್ಪನಿಗೆ ಮೇಷ್ಟ್ರು ಸಲಹೆ
ನೀಡಿದ್ದರು. ಅಂದು ನಾನು ಅಧಿಕಾರಿಯಾಗುವುದಾಗಿ ಶಪಥ ಮಾಡಿದೆ’ ಎಂದು ಶಿಕ್ಷಣ ಸಚಿವ ಮಹೇಶ್‌ ಸ್ಮರಿಸಿದರು. ನಾನು
ಚಿಕ್ಕವನಾಗಿದ್ದಾಗ, ನಾಲಿಗೆ ಹೊರಳುವುದಿಲ್ಲವೆಂದು ದನ ಕಾಯಲು ಕಳುಹಿಸುವಂತೆ ನಮ್ಮೂರಿನ ಮೇಷ್ಟ್ರು ಸಲಹೆ ಮಾಡಿದ್ದರು. ಆ ಅವಮಾನವನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಕೆಎಎಸ್‌ ಅಧಿಕಾರಿಯಾದೆ. ಈಗ ಶಿಕ್ಷಣ ಇಲಾಖೆಗೆ ಸಚಿವನಾಗಿದ್ದೇನೆ. ನಮ್ಮ ಇಡೀ ವಂಶದಲ್ಲಿ ಸಾಕ್ಷರತೆ ಶುರುವಾಗಿದ್ದು ನನ್ನಿಂದಲೇ ಹಾಗೂ ನಾನು ಎಂಎ ಅರ್ಥಶಾಸ್ತ್ರದಲ್ಲಿ ಫ‌ಸ್ಟ್‌ಕ್ಲಾಸ್‌ನಲ್ಲಿ ಪಾಸಾದೆ ಎಂದು ಮೆಲುಕು ಹಾಕಿದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.