ಸಿಂಗಾಪುರಕ್ಕಿಂದು ಪೌರ ಕಾರ್ಮಿಕರ ಎರಡನೇ ತಂಡ


Team Udayavani, Jul 25, 2017, 2:00 AM IST

Singapur.jpg

ಬೆಂಗಳೂರು: ಸ್ವತ್ಛತೆ ಹಾಗೂ ವೈಜ್ಞಾನಿಕವಾಗಿ ಕಸ ಸಂಸ್ಕರಣೆ ಕುರಿತು ಪೌರ ಕಾರ್ಮಿಕರಲ್ಲಿ ತಿಳಿವಳಿಕೆ ಮೂಡಿಸಲು ಹಾಗೂ ಅಧಿಕಾರಿಗಳು ಅಧ್ಯಯನ ಮಾಡಿಕೊಂಡು ಬರಲು ರಾಜ್ಯ ಸರ್ಕಾರ ರೂಪಿಸಿರುವ “ಸಿಂಗಾಪುರ ಪ್ರವಾಸ’ ಭಾಗ್ಯಕ್ಕೆ ಎರಡನೇ ತಂಡ ಸಜ್ಜಾಗಿದೆ.

ಬಿಬಿಎಂಪಿ ಸೇರಿ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 39 ಪೌರ ಕಾರ್ಮಿಕರು ಹಾಗೂ ಮೂವರು ಅಧಿಕಾರಿಗಳನ್ನೊಳಗೊಂಡ ತಂಡಮಂಗಳವಾರ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಲಿದೆ.

ನಾಲ್ಕು ದಿನಗಳ ಸಿಂಗಾಪುರ ಪ್ರವಾಸ ಕೈಗೊಳ್ಳುತ್ತಿರುವ ಪೌರ ಕಾರ್ಮಿಕರಿಗೆ ತಲಾ 70 ಸಾವಿರ ರೂ. 
ವೆಚ್ಚವಾಗುತ್ತಿದ್ದು ಐದು ಸಾವಿರ ರೂ. (100 ಸಿಂಗಪುರ ಡಾಲರ್‌) ಪಾಕೆಟ್‌ ಮನಿಯಾಗಿ ಸಹ ನೀಡಲಾಗುತ್ತಿದೆ. ವಿಕಾಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಂಗಾಪುರ ಪ್ರವಾಸ ಕೈಗೊಂಡಿರುವವರಿಗೆ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ವಿಮಾನ ಟಿಕೆಟ್‌ ವಿತರಿಸಿ ಶುಭ ಹಾರೈಸಿದರು. 

ಮೊದಲ ತಂಡದಲ್ಲಿ ಕೇವಲ ಮೂವರು ಹಾಗೂ ಎರಡನೇ ತಂಡದಲ್ಲಿ ಐವರು ಮಹಿಳೆಯರು ಮಾತ್ರ ಇರುವುದನ್ನು ಗಮನಿಸಿದ ಸಚಿವರು ಮುಂದೆ ಪೂರ್ಣ ಪ್ರಮಾಣದಲ್ಲಿ ಮಹಿಳೆಯರು ಹಾಗೂ ಮಹಿಳಾ ಅಧಿಕಾರಿಗಳನ್ನೇ ಕಳುಹಿಸಲಾಗುವುದು ಎಂದು ತಿಳಿಸಿದರು.

ಒಟ್ಟು 1 ಸಾವಿರ ಪೌರ ಕಾರ್ಮಿಕರನ್ನು ಸಿಂಗಾಪುರ ಪ್ರವಾಸ ಮಾಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು. ಕಾರ್ಯಕ್ರಮದಲ್ಲಿ ಮೊದಲ ತಂಡದಲ್ಲಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದ ಅಧಿಕಾರಿಗಳು ಹಾಗೂ ಪೌರ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು. ರಸ್ತೆ, ಸಾರ್ವಜನಿಕ ಪ್ರದೇಶ, ಅಪಾರ್ಟ್‌ಮೆಂಟ್‌, ವಾಣಿಜ್ಯ ಸ್ಥಳಗಳಲ್ಲಿನ ಸ್ವತ್ಛತೆ ನಿರ್ವಹಣೆ ಮತ್ತು ಕಸ ಸಂಗ್ರಹಣೆ ಮಾಹಿತಿ ನೀಡಿದರು.

ಸಿಂಗಾಪುರ ಪ್ರವಾಸಕ್ಕೆ ಸರ್ಕಾರ ನನ್ನನ್ನು ಕಳುಹಿಸುತ್ತಿರುವುದು ಸಂತಸ ತಂದಿದೆ. ಸಿಂಗಾಪುರದಲ್ಲಿ ಕಸ ವಿಲೇವಾರಿ ಹಾಗೂ ಸಂಸ್ಕರಣೆ ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ಅದನ್ನು ನೋಡಿ ಅದೇ ರೀತಿ ನಮ್ಮಲ್ಲೂ ಮಾಡಲು ಪ್ರಯತ್ನಿಸಲಾಗುವುದು.
– ಕೃಷ್ಣಪ್ಪ, ಪೌರ ಕಾರ್ಮಿಕ, ಜಿಗಣಿ ಪುರಸಭೆ, ಆನೇಕಲ್‌

ಸಿಂಗಾಪುರಕ್ಕೆ ಹೋಗುತ್ತಿರುವುದಕ್ಕೆ ಸಂತೋಷವಾಗಿದೆ. ನಮಗೂ ಬೇರೆ ದೇಶ ನೋಡೋ ಭಾಗ್ಯ ಬಂದಿದೆ.
– ಯಲ್ಲವ್ವ, ಪೌರ ಕಾರ್ಮಿಕ ಮಹಿಳೆ, ಸಿಂದಗಿ ಪುರಸಭೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.