ದ.ಕ ಜಿಲ್ಲೆಯಲ್ಲಿ ಅಶಾಂತಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ನೇರ ಹೊಣೆ


Team Udayavani, Jul 10, 2017, 3:05 AM IST

D-V-Sadananda.jpg

ಬೆಂಗಳೂರು: ದಕ್ಷಿಣ ಕನ್ನಡದ ಬಿಸಿ ರೋಡ್‌ನ‌ಲ್ಲಿ ನಡೆದಿರುವ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆಯಿಂದ ಉದ್ಬವಿಸಿರುವ ಕೋಮು ಸಂಘರ್ಷಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಕೋಮು ಸಾಮರಸ್ಯ ಹಾಳಾಗುತ್ತಿದೆ. ಇದನ್ನ ತಡೆಗಟ್ಟಲು ರಾಜ್ಯ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಪರೋಕ್ಷವಾಗಿ ಈ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್‌ ರೈ ಮತ್ತು ಇತರ ಸಚಿವರು ಬೆಂಬಲ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“”ಸ್ವಾಮೀ.. ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡದಲ್ಲಿನ ಈಗಿನ ಪರಿಸ್ಥಿತಿ ನಿಭಾಯಿಸಲು ನಿಮಗೆ ಸಾಧ್ಯವಾಗದಿದ್ದರೆ ನೀವು ಕೂಡಲೇ ರಾಜೀನಾಮೆ ಕೊಡಿ.

ಕಾನೂನು ಸುವ್ಯವಸ್ಥೆ ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟದ್ದು. ಇವರೇ ಬೆಂಕಿ ಹಚ್ಚು ವ ಕೆಲಸ ಮಾಡಿಕೊಂಡು ನಂದಿಸಲಿಲ್ಲ ಎಂದರೆ ಯಾರು ಆರಿಸಬೇಕು? ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಹೋಗಿದ್ದರೂ ಸಹ, ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿ ಅಲ್ಲಿನ ಪೊಲೀಸ್‌ ಅಧಿಕಾರಿಗಳು, ಜಿಲ್ಲಾಧಿಕಾರಿ ಮತ್ತು ಮಂತ್ರಿಗಳನ್ನು ಕರೆಯಿಸಿ ಸಂಘರ್ಷ ಉಪಶಮನ ಕುರಿತು ಸಭೆ ನಡೆಸುವ ಯೋಗ್ಯತೆ ಇಲ್ಲ ಅವರಿಗೆ” ಎಂದು ಟೀಕಿಸಿದರು.

ಸಿದ್ದರಾಮಯ್ಯನವರೇ ಎಲ್ಲಾ ಘಟನೆಗೆ ಕಾರಣ! ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಮಂತ್ರಿಗಳಿಗೆ ಪ್ರಚೋದನೆ ಮಾಡುತ್ತಿದ್ದಾರೆ. ಯಾವುದೇ ರೀತಿಯಲ್ಲಿ ಕಟ್ಟುನಿಟ್ಟಿನ ನಿರ್ದೇಶನ ಕೊಡುತ್ತಿಲ್ಲ. ಒಟ್ಟಾರೆಯಾಗಿ ಕಾಂಗ್ರೆಸ್‌ನವರು ಹತಾಶರಾಗಿರುವುದು ಅಭಿವ್ಯಕ್ತಗೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಇದರಲ್ಲಿ ಕೇಂದ್ರ ಸರ್ಕಾರ ಸ್ವಲ್ಪ ನಿರ್ದೇಶನ ಕೊಟ್ಟರೂ ಕೂಡ ರಾಜ್ಯದ ಆಡಳಿತದೊಳಗೆ ಕೇಂದ್ರ ಮೂಗು ತೂರಿಸುತ್ತದೆ ಎಂದು ಗೂಬೆ ಕೂರಿಸುತ್ತಾರೆ. ರಾಜ್ಯ ಸರ್ಕಾರ ತನ್ನ ವೈಫ‌ಲ್ಯಗಳನ್ನೆಲ್ಲಾ ಕೇಂದ್ರದ ಮೇಲೆ ಹಾಕುತ್ತಿದೆ ಎಂದು ಸದಾನಂದ ಗೌಡ ಆರೋಪಿಸಿದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.