“ಪ್ರತಿಭೆಗಳಿಗೆ ಪರಿಶ್ರಮದ ಮೆರುಗು ಅಗತ್ಯ’


Team Udayavani, Sep 26, 2017, 11:29 AM IST

Sharans-Music-hamsalekha.jpg

ಬೆಂಗಳೂರು: ಕಲಾ ಪ್ರಪಂಚಕ್ಕೆ ಕಾಲಿಡುವ ಹೊಸ ಪ್ರತಿಭೆಗಳು ಪರಿಶ್ರಮದ ಮೆರುಗಿನಿಂದ ತಮ್ಮನ್ನು ತಾವು ಅಭಿವೃದ್ಧಿಪಡಿಸಿಕೊಳ್ಳಬೇಕು. ಈ ಪ್ರಗತಿ ನಿರಂತರವಾಗಿ ಮುಂದುವರಿಯಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ಡಾ. ಹಂಸಲೇಖ ಸಲಹೆ ನೀಡಿದ್ದಾರೆ.

ಶರಣ್‌Õ ಮ್ಯೂಸಿಕ್‌ ಅಕಾಡೆಮಿ ವತಿಯಿಂದ ಇತ್ತೀಚೆಗೆ ಮಲ್ಲೇಶ್ವರದ ಎವಿಆರ್‌ ಪ್ರಿವ್ಯೂ ಥಿಯೇಟರ್‌ನಲ್ಲಿ “ಗೆಳೆತನ-ದೋಸ್ತಿ’ ಎಂಬ ಎರಡು ಕನ್ನಡ ಹಾಗೂ ಹಿಂದಿ ವಿಡಿಯೋ ಆಲ್ಬಮ್‌ಗಳ ಯೂಟ್ಯೂಬ್‌ ಅಂತರ್ಜಾಲ ಆವೃತ್ತಿ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದೆ ಸಂಗೀತ ಕಲೆಯನ್ನು ವ್ಯವಸ್ಥಿತವಾಗಿ, ಪ್ರಭಾವಶಾಲಿಯಾಗಿ ಜನರಿಗೆ ತಲುಪಿಸುವ ಚಟುವಟಿಕೆಗಳ ಬಗ್ಗೆ ಹೆಚ್ಚಾಗಿ ತಿಳಿದಿರಲಿಲ್ಲ. ಇಂದು ಪರಿಸ್ಥಿತಿ ಬದಲಾಗಿದೆ. ಒಂದು ಸಾಧಾರಣ ವಿಷಯವನ್ನೂ ಅತ್ಯಂತ ಸಮರ್ಥವಾಗಿ ಜನರ ಮುಂದೆ ಪ್ರಸ್ತುತಪಡಿಸುವ ಮಾಧ್ಯಮಗಳ ಸಂಖ್ಯೆಯೂ ಹೆಚ್ಚಾಗಿದೆ.

“ಪ್ರತಿಭಾವಂತ ಗಾಯಕ ರುಮಿತ್‌ ಎರಡೂ ಆಲ್ಬಮ್‌ಗಳಲ್ಲಿ ಚೆನ್ನಾಗಿ ಹಾಡಿದ್ದಾರೆ. ಅಭಿನಯವೂ ಹದವಾಗಿದೆ. ಅವರಿಗೆ ನನ್ನ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳಕಿಗೆ ತರುವ ಪಂಡಿತ್‌ ಶರಣ್‌ ಚೌಧರಿ ಅವರ ಕಾಳಜಿ ಪ್ರಶಂಸನೀಯ. ಅವರಂಥ ಗುರುಗಳ ಸಂಖ್ಯೆ ಹೆಚ್ಚಾಗಬೇಕು.

ಉತ್ತರ ಕರ್ನಾಟಕದ ಅನೇಕ ಹಿಂದೂಸ್ಥಾನಿ ಗಾಯಕರು ಬೆಂಗಳೂರಿಗೆ ಬರುತ್ತಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಶರಣ್‌Õ ಮ್ಯೂಸಿಕ್‌ ಅಕಾಡೆಮಿ ತನ್ನ ಬದ್ಧತೆ, ಪ್ರಾಮಾಣಿಕತೆ ಹಾಗೂ ಸಂಗೀತ ಪ್ರೀತಿಯಿಂದ ಇತರ ಸಂಗೀತ ಸಂಸ್ಥೆಗಳಿಗೆ ಮಾದರಿಯಾಗಿದೆ,’ ಎಂದರು. 

“ಗೆಳೆತನ-ದೋಸ್ತಿ ಆಲ್ಬನ್‌ನ ಹಾಡುಗಳನ್ನು www.youtube.comharansmusicacademy ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದು,’ ಎಂದು ಗಾಯಕ ರುಮಿತ್‌ ಕೆ. ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಪೊ›.ಬಿ.ಕೆ. ಕಣ್ಣೂರ, ರವಿ ಕಮಲಾಪುರಕರ್‌, ಹಿಂದೂಸ್ಥಾನಿ ಗಾಯಕರಾದ ಪಂ. ಬಸವರಾಜ ಮುಗಳಖೋಡ, ರಂಗಕರ್ಮಿ-ಸಾಹಿತಿ ಶ್ರೀ ಹರಿ ಧೂಪದ, ಗೀತ ರಚನಕಾರ ವಿಜಯ್‌ ವಿ., ನವೀನ್‌ ಚಂದ್ರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.