ಜಾಲತಾಣದಲ್ಲಿ ಟ್ರೋಲ್‌ಗ‌ಳ ಸುರಿಮಳೆ


Team Udayavani, May 16, 2018, 11:14 AM IST

jaalatana.jpg

ಬೆಂಗಳೂರು: ರಾಜ್ಯ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು, ಯಾವ ಪಕ್ಷಗಳಿಗೂ ಸಂಪೂರ್ಣ ಬಹುಮತ ಸಿಗದೇ ಅಂತತ್ರ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರಚಲಿತ ವಿದ್ಯಾಮಾನಗಳಿಗೆ ಬಹುಬೇಕ ಪ್ರತಿಕ್ರಿಯಿಸುವ ಜತೆಗೆ ಟ್ರೋಲ್‌ ಮಾಡುವ ಸಾಮಾಜಿಕ ಜಾಲತಾಣದಲ್ಲಿ ಈ ಚುನಾವಣಾ ಅತಂತ್ರ ಫ‌ಲಿತಾಂಶ ಕುರಿತು ಹಾಸ್ಯ, ವ್ಯಂಗ್ಯ ಹಾಗೂ ಕೆಣಕುವಂತಹ ಸಾಕಷ್ಟು ಟ್ರೋಲ್‌ಗ‌ಳು ಹರಿದಾಡುತ್ತಿದ್ದು ಅವುಗಳಲ್ಲಿ ಆಯ್ದ ಕೆಲವು.

1.ಕರ್ನಾಟಕ ಜನ ವಿಶಾಲ ಹೃದಯದವರು. ನಾನು ಸಿ.ಎಂ.ಆಗಬೇಕು ಎಂಬ ಕುಮಾರಣ್ಣನ ಆಸೆಯನ್ನು, ಹೆಚ್ಚು ಕ್ಷೇತ್ರ ಗೆಲ್ಲಬೇಕು ಎಂಬ  ಬಿಜೆಪಿ ಆಸೆಯನ್ನು, ಮುಂದಿನ ಬಾರಿ ಅಧಿಕಾರ ಬರಬೇಕು ಎಂಬ ಕಾಂಗ್ರೆಸ್‌ ಆಸೆಯನ್ನೂ ಹೀಡೇರಿಸುವ ಮೂಲಕ ಯಾವ ಪಕ್ಷಕ್ಕೂ ರಾಜ್ಯದ ಜನರು ನೋವು ಮಾಡಿಲ್ಲ.

2. ದೇವಗೌಡ್ರು- ನನ್ನ ಮಗನ್ನು ಸಿ.ಎಂ ಮಾಡೋಕೆ ಕಳೆದ 6-7 ತಿಂಗಳಿಂದ ಕಷ್ಟ ಪಟ್ಟ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು.

3. ಎರಡು ಕನಸು ಈ ಸಲ ಸರ್ಕಾರ ನಮ್ದೆ- ಯಡಿಯೂರಪ್ಪ, ಈ ಸಲ ಕಪ್‌ ನಮ್ದೆ – ಆರ್‌ಸಿಬಿ.

4. ಪಟಾಕಿ, ಸುರ್‌ ಸುರ್‌ ಬತ್ತಿ, ಬಾಂಬ್‌ ಎಲ್ಲವೂ ಬಿಜೆಪಿ ಹಾಗೂ ಕಾಂಗ್ರೆಸ್‌ನದ್ದು ಅಂಟಿಸುವುದು ಮಾತ್ರ ನಮ್‌ ಕುಮಾರಣ್ಣ, ಗೆಲುವು ಯಾರೆª ಆಗಿರ್ಲಿ ಸಿಎಂ ಮಾತ್ರ ಕುಮಾರಣ್ಣ.

5 ಸರ್ಕಾರ ಬದಲಿಸಿ, ಬಿಜೆಪಿ ಎಂಬ ಪ್ರಧಾನಿ ಮೋದಿ ಮಾತು ಈಡೇರಿಸಿದ ರಾಜ್ಯದ ಜನರು. ಸರ್ಕಾರವನ್ನೂ ಬದಲಿಸಿದ್ದಾರೆ, ಬಿಜೆಪಿಯಲ್ಲಿ ಗೆಲ್ಲಿಸಿದ್ದಾರೆ.

6 ಎಲ್ಲರಿಗೂ ಬೇಕು ಕುಮಾರಣ್ಣ. ಅನಿತಾಗೂ ಬೇಕು, ರಾಧಿಕಾಗೂ ಬೇಕು, ಈಗ ಕಮಲ ಹಾಗೂ ಕೈಗೂ ಬೇಕು ಕುಮಾರಣ್ಣ.

7 ಸೋತವರೆಲ್ಲ ಒಂದಾಗಿ ಸರ್ಕಾರ ನಡೆಸುತ್ತೀವಿ ಎಂದರೆ, ಎಲೆಕ್ಷನ್‌ ಯಾಕ್ರೋ ಮಾಡ್ತೀರಾ, ಸುಮ್ನೆ ಟಾಸ್‌ ಹಾಕಿ ಅಧಿಕಾರ ಕೊಡಬಹುದಿತ್ತಲ್ವಾ?

8. ನಮ್‌ ಕಡೆ ಡಿಕ್ಟಿಕ್ಷನ್‌ ಬಂದವರಿಗಿಂತ ಜಸ್ಟ್‌ ಪಾಸ್‌ ಆದವರಿಗೆ ಬೆಲೆ ಜಾಸ್ತಿ ಅದಕ್ಕೆ ಉದಾಹರಣೆ ಎಂದ್ರೆ ನಮ್‌ ಕುಮಾರಣ್ಣ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.