ಗ್ರಾಮ ದೇವತೆಗಳ ಊರ ಹಬ್ಬ
Team Udayavani, May 12, 2019, 3:00 AM IST
ಬೆಂಗಳೂರು: ತ್ಯಾಗರಾಜನಗರದ ನಾಗಸಂದ್ರ ಬಳಿಯ ರಾಮಾಂಜನೇಯ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 13ರಿಂದ 15ರವರೆಗೆ “ಗ್ರಾಮ ದೇವತೆಗಳ ಊರ ಹಬ್ಬ’ ಹಮ್ಮಿಕೊಳ್ಳಲಾಗಿದೆ.
ಮೇ 13ರಂದು ಬೆಳಗ್ಗೆ ಆಂಜನೇಯಸ್ವಾಮಿ, ಮಹಾಗಣಪತಿ, ರಾಮದೇವರು, ಸತ್ಯನಾರಾಯಣ ಹಾಗೂ ನವಗ್ರಹಗಳಿಗೆ ಪಂಚಾಮೃತಾಭಿಷೇಕ. ಸಂಜೆ ಆಂಜನೇಯನಿಗೆ ಬೆಲ್ಲದ ದೀಪಾರತಿ ಸೇವೆ, ಉಪ್ಪಮ್ಮ ದೇವಿಗೆ ತಂಬಿಟ್ಟಿನ ಆರತಿ ನಡೆಯಲಿದೆ.
14ರಂದು ಬೆಳಗ್ಗೆ ಪಂಚಾಮೃತಾಭಿಷೇಕ, ಸಂಜೆ 4ಕ್ಕೆ ನಾಗಸಂದ್ರದ ಬಿಬಿಎಂಪಿ ಕಬಡ್ಡಿ ಆಡದ ಮೈದಾನದಲ್ಲಿ ಮುನೇಶ್ವರಸ್ವಾಮಿ, ಪ್ಲೇಗಮ್ಮ, ದಾಳಮ್ಮ, ದನವಿನಮ್ಮ, ಗಂಗಮ್ಮ, ಚಪಲಮ್ಮ ದೇವತೆಗೆ ದೀಪದಾರತಿ ನಡೆಯಲಿದೆ.
15ರ ಬೆಳಗ್ಗೆ 8 ಗಂಟೆಗೆ ಕಳಶ ಪೂಜೆ, 9ಕ್ಕೆ ದೀಪಾರತಿ ಸೇವೆಯೊಂದಿಗೆ ಮೆರವಣಿ ನಡೆಯಲಿದ್ದು, ಐಸಿರಿ ಸಾಂಸ್ಕೃತಿಕ ಸಾಮಾಜಿಕ ಮಹಿಳಾ ಸೇವಾ ಟ್ರಸ್ಟ್ ಡೊಳ್ಳುಕುಣಿತ, ಗೊಂಬೆ ಬಳಗಗಳು ಸಾಥ್ ನೀಡಲಿವೆ. ಹಬ್ಬದ ಕೊನೆಯ ದಿನದ ಮುಖ್ಯಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ