ಸಂಗೀತ ಕಲಿಯಲು ಬಂದಿದ್ದ ಯುವಕ ನೇಣಿಗೆ ಶರಣು
Team Udayavani, Dec 22, 2017, 10:30 AM IST
ಬೆಂಗಳೂರು: ಸಂಗೀತ ಕಲಿಯಲೆಂದು ಮುಂಬೈ ನಿಂದ ನಗರಕ್ಕೆ ಬಂದಿದ್ದ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಲ್ಸನ್ ಗಾರ್ಡ್ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಶಾಂತಿನಗರದ ಚೌಡಪ್ಪ ರಸ್ತೆಯ ಚರ್ಚ್ ಬಳಿ ಮಹೇಶ್ ಎಂಬುವರ ಕಟ್ಟಡದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಅಂಕಿತ್ ದುಬೆ(22) ಬುಧವಾರ ಮಧ್ಯಾಹ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಿಲ್ಸನ್ ಗಾರ್ಡ್ನ್ ಪೊಲೀಸರು ತಿಳಿಸಿದ್ದಾರೆ.
ದುಬೆ ಒಂದೂವರೆ ತಿಂಗಳ ಬೆಂಗಳೂರಿಗೆ ಬಂದು ನೆಲೆಸಿದ್ದ. ಬುಧವಾರ ಬೆಳಗ್ಗೆಯಿಂದ ದುಬೆ ಸಹೋದರ ಮತ್ತು ಪೋಷಕರು ಕರೆ ಮಾಡಿದ್ದರೂ ಅಂಕಿತ್ ಪ್ರತಿಕ್ರಿಯಿಸಿರಲಿಲ್ಲ. ಅನುಮಾನಗೊಂಡ ಪೋಷಕರು ಮನೆ ಮಾಲೀಕರಿಗೆ ವಿಚಾರಿಸುವಂತೆ ಹೇಳಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ