ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ತಾತ್ವಿಕ ಅನುಮೋದನೆ
Team Udayavani, May 29, 2018, 6:50 AM IST
ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ಹಿರಿಯ ವಕೀಲರಾದ ಎಚ್.ಟಿ ನರೇಂದ್ರ ಪ್ರಸಾದ್
ಹಾಗೂ ಪಿ. ಮೊಹಮದ್ ನವಾಜ್ ಅವರ ನೇಮಕಕ್ಕೆ ಕೇಂದ್ರ ಸರ್ಕಾರವು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಲು ತಾತ್ವಿಕ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವರಾದ ಮೊಹಮದ್ ನವಾಜ್, ಪುತ್ತೂರಿನ ಸೇಂಟ್ μಲೋಮಿನಾ
ಕಾಲೇಜಿನಲ್ಲಿ ಪದವಿ ನಂತರ ಬೆಂಗಳೂರಿನ ಎಸ್ಜೆಆರ್ಸಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದರು. ಆನಂತರ ರಾಜ್ಯ ಹೈಕೋರ್ಟ್ ವಕೀಲರಾದರು. ಪ್ರಸ್ತುತ ರಾಜ್ಯ ಸರ್ಕಾರದ ವಿಶೇಷ ಸರ್ಕಾರಿ ಅಭಿಯೋಜಕರಾಗಿ (ಎಸ್ಪಿಪಿ) ಕಾರ್ಯ ನಿರ್ವಹಿಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮದಬೂರಿನವರಾದ ಎಚ್.ಟಿ ನರೇಂದ್ರ ಪ್ರಸಾದ್, 1993ರಲ್ಲಿ ಮೈಸೂರಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದ್ದರು. ಬಳಿಕ 1993ರಿಂದ ಹೈಕೋರ್ಟ್ನಲ್ಲಿ ವಕೀಲ ವೃತ್ತಿ ನಡೆಸಿದ್ದಾರೆ. 2006ರಲ್ಲಿ
ಹೈಕೋರ್ಟ್ನಲ್ಲಿ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡರು. ಸದ್ಯ ಹೈಕೋರ್ಟ್ನಲ್ಲಿ ಹೆಚ್ಚುವರಿ
ಸರ್ಕಾರಿ ಅಭಿಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ