ವಿವಿಗಳಲ್ಲಿ ಸಂಶೋಧನೆಗೆ ಆದ್ಯತೆ ಬೇಕಿದೆ: ಡಾ.ಮೋಹನ್‌ ದಾಸ್‌ ಪೈ


Team Udayavani, Jun 26, 2021, 4:56 PM IST

There is a need for research in VVs

ಬೆಂಗಳೂರು: ಭಾರತದಲ್ಲಿ ಬೋಧನಾಆಧಾರಿತ ವಿಶ್ವವಿದ್ಯಾಲಯವ್ಯವಸ್ಥೆ ಇದೆಯೇ ಹೊರತು, ಸಂಶೋಧನೆ ಆಧಾರಿತವಿಶ್ವವಿದ್ಯಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ವಿಶ್ವದ ಶ್ರೇಷ್ಠವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ನಮಗೆ ಸ್ಥಾನ ಪಡೆಯಲುಸಾಧ್ಯವಾಗುತ್ತಿಲ್ಲ ಎಂದು ಮಣಿಪಾಲ್‌ ಗ್ಲೋಬಲ್‌ ಶಿಕ್ಷಣದ ಅಧ್ಯಕ್ಷ ಡಾ.ಟಿ.ವಿ.ಮೋಹನ್‌ದಾಸ್‌ಪೈಅಭಿಪ್ರಾಯ ವ್ಯಕ್ತಪಡಿಸಿದರು.

ದಿಶಾ ಭಾರತ್‌ ಸಂಸ್ಥೆಯು ಬೆಂಗಳೂರುವಿಶ್ವವಿದ್ಯಾಲಯದ ಸಹಯೋಗದಲ್ಲಿಹಮ್ಮಿಕೊಂಡಿರುವ ವಿಕಸನ ಸರಣಿ ಉಪನ್ಯಾಸಕಾರ್ಯಕ್ರಮದಲ್ಲಿ ಶುಕ್ರವಾರ “ಸಂಶೋಧನೆ ಮತ್ತುಅನ್ವೇಷಣೆ’ ಕುರಿತು ಮಾತನಾಡಿ, ಭಾರತದಲ್ಲಿಸಾವಿರಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಇವೆ.ಆದರೆ, ವಿಶ್ವದ ನೂರು ಶ್ರೇಷ್ಠ ವಿವಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ನಮಗೆ ಸಾಧ್ಯವಾಗಿಲ್ಲ.ಕಾರಣ, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ಆ್ಯಂಡ್‌ಡಿ)ಯಲ್ಲಿನಾವುಸಾಕಷ್ಟುಸಾಧಿಸಬೇಕಿದೆ. ನಮ್ಮಲ್ಲಿ ಐತಿಹಾಸಿಕ ಶೈಕ್ಷಣಿಕ ಪರಂಪರೆ, ಶ್ರೇಷ್ಠಶಿಕ್ಷಣ ಸಂಸ್ಥೆಗಳಿದ್ದರೂ, ಅದನ್ನು ಮುಂದುವರಿಸಿಕೊಂಡುಬರಲು ವಿಫಲರಾಗಿದ್ದೇವೆ ಎಂದುಕಳವಳ ವ್ಯಕ್ತಪಡಿಸಿದರು.

ಭಾರತ ಸ್ವಾತಂತ್ರ್ಯ ಪಡೆದ ನಂತರ ಸಾಕ್ಷರತೆಗೆ ನಿರೀಕ್ಷಿತಪ್ರಮಾಣದಲ್ಲಿ ಒತ್ತು ನೀಡಿಲ್ಲ. ಮಹಿಳಾ ಶಿಕ್ಷಣಕ್ಕೂ ಪ್ರೋತ್ಸಾಹ ಸಿಕ್ಕಿರಲಿಲ್ಲ. ಶಿಕ್ಷಣ ಸಂಸ್ಥೆಗಳನ್ನು ತೆರೆದರೆ ಸಾಲದು. ದಾಖಲಾತಿ,ಕಲಿಕೆ, ಬೋಧನೆ, ಸಂಶೋಧನೆಗೆ ಉತ್ತೇಜನವೂ ಬೇಕು.ಪ್ರಾಥಮಿಕ ಶಿಕ್ಷಣವೇ ಉನ್ನತ ಶಿಕ್ಷಣದ ಬುನಾದಿಯಾಗಿದೆ.ಈನಿಟ್ಟಿನಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗಬೇಕು. ಪ್ರತಿಭಾವಂತರು ಇಲ್ಲಿಯೇ ಸ್ನಾತಕೋತ್ತರ ಹಾಗೂ ಪಿಎಚ್‌.ಡಿಮಾಡುವಂತಾಗಬೇಕು ಮತ್ತು ಅವರ ಸೇವೆ ದೇಶಕ್ಕೆಲಭ್ಯವಾಗಬೇಕು ಎಂದು ಹೇಳಿದರು.

ಸರ್ಕಾರಗಳು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಹಾಗೂಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಬೇಕು. ಯುವಜನರನ್ನು ಸಂಶೋಧನೆಗೆ ಉತ್ತೇಜಿಸುವ ನಿಟ್ಟಿನಲ್ಲಿ ವ್ಯವಸ್ಥೆ ರೂಪಿಸಬೇಕು. ಸಂಶೋಧನೆ ವಿಷಯದಲ್ಲಿ ಖಾಸಗಿ ಹಾಗೂಸರ್ಕಾರಿ ಸಂಸ್ಥೆಗಳ ನಡುವೆ ತಾರತಮ್ಯ ಇರಬಾರದು.
ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮ ಸಂಶೋಧನೆ ಮಾಡಿದರೂ, ಸರ್ಕಾರಅದಕ್ಕೆ ಹಣಕಾಸು ಸೌಲಭ್ಯ ಒದಗಿಸುವಂತಾಗಬೇಕು. ಸಂಶೋಧನೆಗಳು ದೀರ್ಘ‌ಕಾಲ ಹಾಗೂಅಲ್ಪಕಾಲದಲ್ಲಿ ನಡೆಯುತ್ತದೆ. ವಿಶ್ವವಿದ್ಯಾಲಯದಲ್ಲಿದೀರ್ಘ‌ಕಾಲದ ಸಂಶೋಧನೆ ನಡೆಯುತ್ತದೆ ಮತ್ತುಇದಕ್ಕೆ ವಿಶೇಷ ಪ್ರಯತ್ನ ನಿರಂತರವಾಗಿನಡೆಯುತ್ತಿರುತ್ತದೆ. ಆದರೆ, ಇಂದಿನ ಅಗತ್ಯತೆಗೆತಕ್ಕಂತೆ ಕೈಗಾರಿಕೆಗಳಿಗೆ ಬೇಕಾಗುವಸಂಶೋಧನೆಗಳು ಅಲ್ಪಕಾಲಿಕವಾ ಗಿರುತ್ತದೆ ಎಂದು ವ್ಯಾಖ್ಯಾನ ಮಾಡಿದರು.

ಬಿಹಾರದ ನಲಂದ ವಿಶ್ವವಿದ್ಯಾಲಯದ ಕುಲಪತಿ ಡಾ.ಸುನೈನಾ ಸಿಂಗ್‌ ಮಾತನಾಡಿ,ಸಂಶೋಧನೆಗೆ ಯಾವುದೇ ವಿಭಾಗದಲ್ಲಿ ಮಿತಿ ಹಾಕಿಕೊಳ್ಳಬಾರದು. ವಿವಿಗಳು ಎಲ್ಲ ವಿಭಾಗದಲ್ಲೂ ಸಂಶೋಧನೆಗೆವಿಶೇಷ ಆದ್ಯತೆ ನೀಡಬೇಕು. ಇದಕ್ಕೆ ಪೂರಕವಾದ ಪಠ್ಯಕ್ರಮಸಿದ್ಧಪಡಿಸಬೇಕು. ಶಿಕ್ಷಣ ಕ್ಷೇತ್ರದ ಪುನರ್‌ ವಿಮರ್ಶೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಕೂಲವಾಗಿದೆ ಎಂದರು.ಐಐಟಿ, ಐಐಎಂ ಸೇರಿದಂತೆ ನೂರಕ್ಕೂ ಅಧಿಕ ರಾಷ್ಟ್ರೀಯಶಿಕ್ಷಣ ಸಂಸ್ಥೆಗಳು, ಐವತ್ತಕ್ಕೂ ಅಧಿಕ ಕೇಂದ್ರೀಯವಿಶ್ವವಿದ್ಯಾಲಯಗಳಿವೆ. ಇವುಗಳಕೊಡುಗೆ ಏನು ಎಂಬುದನ್ನುಅರ್ಥ ಮಾಡಿಕೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸದೃಢಯೋಜನೆಯ ಜತೆಗೆ ಜ್ಞಾನಾರ್ಜನೆಗೆ ಇರುವ ಮಾರ್ಗಗಳಶೋಧನೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.