![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸದ್ಯಕ್ಕೆ ಪ್ರಯಾಣ ದರ ಏರಿಕೆ ಇಲ್ಲ
Team Udayavani, Jul 6, 2018, 11:57 AM IST
![sarige-dara.jpg](https://www.udayavani.com/wp-content/uploads/2018/07/6/sarige-dara-412x465.jpg)
ಬೆಂಗಳೂರು: ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿದ್ದರೂ ಸದ್ಯಕ್ಕೆ ಪ್ರಯಾಣ ದರ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಮೇಲಿನ ಸೆಸ್ ಹೆಚ್ಚಿಸಿದ್ದರಿಂದ ಸಾರಿಗೆ ನಿಗಮಗಳ ಮೇಲೆ ಹೊರೆ ಆಗುತ್ತದೆ. ಆದರೆ, ಈ ಕಾರಣಕ್ಕಾಗಿ ಸದ್ಯಕ್ಕೆ ದರ ಏರಿಕೆ ಮಾಡುವುದಿಲ್ಲ. ಈ ಹೊರೆಯನ್ನು ನಿಗಮಗಳು ಸಮರ್ಪಕವಾಗಿ ನಿಭಾಯಿಸಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಲ್ಕು ನಿಗಮಗಳಿಂದ ಸುಮಾರು ನಾಲ್ಕುವರೆ ಸಾವಿರ ಬಸ್ಗಳ ಖರೀದಿಗೆ ಬಜೆಟ್ನಲ್ಲಿ ಅನುಮೋದನೆ ಸಿಕ್ಕಿದೆ. ಇದರ ಜತೆಗೆ ಬಿಎಂಟಿಸಿಗೆ 100 ಕೋಟಿ ರೂ. ಸಹಾಯಧನ ನೀಡಿದ್ದಾರೆ. ಬಜೆಟ್ ಪೂರ್ವ ಸಭೆಯಲ್ಲಿ ಒಂದು ಸಾವಿರ ಕೋಟಿ ರು. ಅನುದಾನಕ್ಕೆ ಬೇಡಿಕೆ ಇರಿಸಿದ್ದೆವು.
ಆದರೆ, ನಮಗೆ ಸಮಪರ್ಕವಾಗಿ ಇಲಾಖೆಗೆ ಅನುದಾನ ಸಿಕ್ಕಿಲ್ಲ ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು. ಬಜೆಟ್ನಲ್ಲಿ ಖಾಸಗಿ ಬಸ್ ಸೇವೆಗಳ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಇಲಾಖೆಗೆ ವಾರ್ಷಿಕ 56 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಪರಿಚಯಿಸುವ ಉದ್ದೇಶದಿಂದ ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದೇವೆ.
ನಗರದ ವಾರ್ಡ್ ಮಟ್ಟದಲ್ಲಿ ಸಭೆ ನಡೆಸಿ ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ ಮಾಡಲಾಗುವುದು. ಸಾರಿಗೆ ಇಲಾಖೆ ಸುಧಾರಣೆಗಾಗಿ ಕೆಲ ಯೋಜನೆಗಳನ್ನು ರೂಪಿಸುವ ಸಂಬಂಧ ಶೀಘ್ರ ಸಭೆ ಕರೆದು ಚರ್ಚಿಸುವುದಾಗಿ ಸಚಿವರು ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.