ದಿನ ಉರುಳಿದರೂ ಖಾತೆ ಇಲ್ಲ!
Team Udayavani, Jun 8, 2018, 6:50 AM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಒಂದೆಡೆ ಅಸಮಾಧಾನ ಸ್ಫೋಟಗೊಂಡರೆ ಇನ್ನೊಂದೆಡೆ ಖಾತೆಗಳಿಗಾಗಿ ಸಚಿವರ ಮಧ್ಯೆ ಪೈಪೋಟಿ ಹೆಚ್ಚುತ್ತಿರುವುದರಿಂದ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಇನ್ನೂ ಖಾತೆಗಳನ್ನು ಹಂಚಿಕೆ ಮಾಡಲು ಸಾಧ್ಯವಾಗಿಲ್ಲ.
ತಮ್ಮ ಪಕ್ಷದ ಸಚಿವರ ಪೈಕಿ ಯಾರಿಗೆ ಯಾವ ಖಾತೆ ಎಂಬುದು ಜೆಡಿಎಸ್ನಲ್ಲಿ ಬಹುತೇಕ ನಿರ್ಧಾರವಾಗಿದೆ.
ಆದರೆ, ಭಿನ್ನಮತದ ಬೇಗುದಿಯನ್ನು ಶಮನ ಮಾಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಇನ್ನೂ ಖಾತೆ ಹಂಚಿಕೆ
ಪಟ್ಟಿಯನ್ನು ಮುಖ್ಯಮಂತ್ರಿಗೆ ಕಳುಹಿಸಿಕೊಟ್ಟಿಲ್ಲ.
ಇದರಿಂದಾಗಿ ಪ್ರಮಾಣವಚನ ಕೈಗೊಂಡು 24 ಗಂಟೆ ಕಳೆದರೂ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾದರೂ ಖಾತೆಗಳಿಲ್ಲದ ಸಚಿವರಾಗಿಯೇ ಉಳಿಯುವಂತಾಗಿದೆ. ಮೂಲಗಳ ಪ್ರಕಾರ ಇಂಧನ ಖಾತೆಯನ್ನು ಕಾಂಗ್ರೆಸ್ಗೆ ನೀಡಲಾಗಿದ್ದು, ಅದರ ಬದಲಿಗೆ ಕಂದಾಯ ಖಾತೆ ಜೆಡಿಎಸ್ಗೆ ಸಿಕ್ಕಿದೆ. ಇಂಧನ ಖಾತೆ ಡಿ.ಕೆ.ಶಿವಕುಮಾರ್ ಪಾಲಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?