ತಮಿಳುನಾಡಿಗೆ ಬಿಡಲು ನೀರಿಲ್ಲ: ಎಂ.ಬಿ.ಪಾಟೀಲ್
Team Udayavani, Feb 1, 2018, 6:45 AM IST
ಬೆಂಗಳೂರು: ಕೆಆರ್ಎಸ್ನಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ತಮಿಳುನಾಡಿನ ಬೆಳೆಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಕಾವೇರಿ ನೀರು ಬಿಡುವಂತೆ ತಮಿಳುನಾಡು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ತಮಿಳುನಾಡು ಮುಖ್ಯಮಂತ್ರಿ ಪಳನಿ ಸ್ವಾಮಿ ಮಾತುಕತೆಗೆ ಬರುವುದಾದರೆ ಸ್ವಾಗತಿಸುತ್ತೇವೆ. ಅವರು ಮಾತುಕತೆಗೆ ಬಂದಾಗ ರಾಜ್ಯದ ನೀರಿನ ಕೊರತೆಯ ಪರಿಸ್ಥಿತಿಯನ್ನು ವಿವರಿಸುತ್ತೇವೆಂದು ತಿಳಿಸಿದರು. ನಾವೂ ಸಂಕಷ್ಟದಲ್ಲಿದ್ದೇವೆ. ನಮ್ಮ ಬೆಳೆಗಳು ಮತ್ತು ಕುಡಿಯಲು ನೀರು ಬೇಕು. ನಮ್ಮಲ್ಲಿ ನೀರಿದ್ದಿದ್ದರೆ, ತಮಿಳುನಾಡಿಗೆ ಬಿಡುತ್ತಿದ್ದೆವು. ತಮಿಳುನಾಡಿನ ನಿಯೋಗ ಬಂದರೆ ಸೌಹಾರ್ದಯುತವಾಗಿ ಮಾತನಾಡಿ ಕಾವೇರಿ ಕೊಳ್ಳದ ವಾಸ್ತವ ವರದಿ ಮನವರಿಕೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ