ಲೆಕ್ಕ ಬಿಡಿಸುವುದರಲ್ಲಿ ಈ ಮಕ್ಕಳು ಪಕ್ಕ


Team Udayavani, Oct 31, 2017, 12:13 PM IST

lekka-bidisu.jpg

ಬೆಂಗಳೂರು: ನಗರದ ಎಸ್‌ಐಪಿ ಅಕಾಡೆಮಿ ಇತೀ¤ಚೆಗೆ ಯಶವಂತಪುರದ ಪ್ರಭಾಕರ್‌ ಕೋರೆ ಕನ್ವೆನ್ಷನ್‌ ಸೆಂಟರ್‌ನಲ್ಲಿ ಅಂತಾರಾಷ್ಟ್ರೀಯ ಅಬಾಕಸ್‌ ಮತ್ತು ಅರಿತ್‌ಮ್ಯಾಟಿಕ್‌ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆ ಕುರಿತು ಎಸ್‌ಐಪಿ ಅಕಾಡೆಮಿಯ ಮುಖ್ಯಸ್ಥ ಎಚ್‌.ಎನ್‌.ನರೇಂದ್ರ ಅವರು ಮಾತನಾಡಿ, ಸ್ವರ್ಧೆ ಕೇವಲ ಅಬಾಕಸ್‌ ಮತ್ತು ಬ್ರೈನ್‌ಜಿಮ್‌ ಅಲ್ಲ.

ಆರಿತ್‌ಮ್ಯಾಟಿಕ್‌ ಜೀನಿಯಸ್‌ ಎನ್ನುವ ಗಣಿತದ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದ್ದು, ಮಕ್ಕಳ ಏಕಾಗ್ರತೆ, ವಿಶ್ವಾಸ, ಬುದ್ಧಿವಂತಿಕೆ, ವೇಗ, ನಿಖರತೆಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮಕ್ಕಳಲ್ಲಿರುವ ಸ್ಪರ್ಧಾತ್ಮಕ ಮನೋಭಾವವನ್ನು ಉತ್ತಮಪಡಿಸುವುದು ಹಾಗೂ ಲೆಕ್ಕ ಬಿಡಿಸುವುದರಲ್ಲಿ ಮಕ್ಕಳನ್ನು ಪಕ್ಕಗೊಳಿಸುವುದು ಈ ಸ್ಪರ್ಧೆಯ ಉದ್ದೇಶ. 

ಸ್ಪರ್ಧೆಯಲ್ಲಿ ರಾಜ್ಯದ ಹುಬ್ಬಳ್ಳಿ, ರಾಣೆಬೆನ್ನೂರು, ಬಳ್ಳಾರಿ, ಹರಿಹರ, ಬ್ಯಾಡಗಿ, ಚಿಕ್ಕಬಳ್ಳಾಪುರ, ತುಮಕೂರು, ಗುಲ್ಬರ್ಗ, ಉಡುಪಿ, ನೆಲ ಮಂಗಲ, ತುಮಕೂರು, ಕೊಪ್ಪಳ, ಮೈಸೂರು, ಸಿರಗುಪ್ಪ, ಕುಮಟಾ, ಹೊನ್ನಾವರದಿಂದ 3800 ಮಕ್ಕಳು ಭಾಗವಹಿಸಿದ್ದರು ಎಂದು ತಿಳಿಸಿದರು. 

ಲಿಮ್ಕಾ ಸಾಧನೆ: ಎಸ್‌ಐಪಿ ಅಕಾಡೆಮಿಯು ಅಂತರಾಷ್ಟ್ರೀಯ ಅಬಾಕಸ್‌ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಿರುವುದಕ್ಕೆ ಹಾಗೂ ಎಸ್‌ ಐಪಿ ಸ್ಪರ್ಧೆಯಲ್ಲಿ ಐದು ನಿಮಿಷದ ಅವಧಿಯಲ್ಲಿ ಅತಿ ಹೆಚ್ಚಿನ ಗಣಿತದ ಲೆಕ್ಕವನ್ನು ಪರಿಹಾರ ಮಾಡಿದ ಸಾಧನೆಗಾಗಿ ಲಿಮ್ಕಾ ಸಾಧನೆಗೆ ದಾಖಲೆಯಾಗಿದೆ. ಮಾಹಿತಿಗೆ 98864 75059 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.