ಪಕ್ಷಾಂತರ ನಿಷೇಧದಿಂದ ಪಾರಾಗಲು ಕಸರತ್ತು


Team Udayavani, Jan 23, 2018, 6:35 AM IST

Manappa-Vajjal.jpg

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಯ ಆತಂಕ ಎದುರಿಸುತ್ತಿರುವ ಶಾಸಕರಾದ ಮಾನಪ್ಪ ವಜ್ಜಲ್‌ ಹಾಗೂ
ಡಾ.ಶಿವರಾಜ್‌ ಪಾಟೀಲ್‌ ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವ ಬಗ್ಗೆ ಮತ್ತೂಮ್ಮೆ ವಿಧಾನಸಭೆ ಕಾರ್ಯದರ್ಶಿಗೆ
ಪತ್ರ ನೀಡಿದ್ದಾರೆ.

ಖುದ್ದು ಹಾಜರಾಗಿ ವಿವರಣೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ನೀಡಿದ್ದ ನೋಟಿಸ್‌ ಹಿನ್ನೆಲೆಯಲ್ಲಿ ಸೋಮವಾರ ಇಬ್ಬರೂ ಶಾಸಕರು ವಿದಾನಸಭೆ ಕಾರ್ಯದರ್ಶಿ ಎದುರು ಹಾಜರಾಗಿ ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಲಿಖೀತ ಪತ್ರ ಸಲ್ಲಿಸಿದರು. 

ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್‌, ರಾಯಚೂರು ಶಾಸಕ ಡಾ.ಶಿವರಾಜ್‌ ಪಾಟೀಲ್‌ ನೀಡಿರುವ ಹೇಳಿಕೆಗಳನ್ನು ಸ್ಪೀಕರ್‌ ಗಮನಕ್ಕೆ ತರಲಾಗುವುದು. ಮುಂದಿನ ತೀರ್ಮಾನ ಅವರು ಕೈಗೊಳ್ಳಲಿದ್ದಾರೆ ಎಂದು ಎಸ್‌. ಮೂರ್ತಿ
ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾನಪ್ಪ ವಜ್ಜಲ್‌, ನಾವು ಜೆಡಿಎಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೇವೆ. ಅದಕ್ಕೂ ಮುನ್ನ ಸ್ಪೀಕರ್‌ ಅವರ ಜತೆಯೂ ಚರ್ಚಿಸಿದ್ದೇವೆ. ಅವರ ನಿರ್ದೇಶನದ ಪ್ರಕಾರವೇ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೆವು. ಇದೀಗ ಮತ್ತೆ ವಿವರಣೆ ಕೋರಿದ್ದರಿಂದ ಲಿಖೀತ ಪತ್ರ ಸಹ ನೀಡಿದ್ದೇವೆ. ರಾಜೀನಾಮೆ ಅಂಗೀಕಾರದ ಬಳಿಕ ಬಿಜೆಪಿ
ಸೇರಲಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಇದೆ ಎಂದು ಹೇಳಿದ್ದಕ್ಕೆ ಹೋಗಿದ್ದೆವು ಅಷ್ಟೆ.
ಆದರೆ, ನಮ್ಮ ವಿರುದಟಛಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಉಪಾಧ್ಯಕ್ಷರು
ಯಾಕೆ ಮನವಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.