ಲೋಕಾ ಕಾಯ್ದೆ ತಿದ್ದುಪಡಿಗೆ ಚಿಂತನೆ
Team Udayavani, Nov 20, 2018, 6:05 AM IST
ಬೆಂಗಳೂರು: ಲೋಕಾಯುಕ್ತ ಕಾಯ್ದೆಗೆ ಸಣ್ಣ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಯಾವುದಾದರೂ ಪ್ರಕರಣದಲ್ಲಿ ತನಿಖೆ ನಡೆಸಲು ತಾವು ಅನರ್ಹ ಎಂದು ಲೋಕಾಯುಕ್ತರಿಗೆ ಅನಿಸಿದರೆ ಅಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಪ್ರಕರಣದ ತನಿಖೆ ಉಪ ಲೋಕಾಯುಕ್ತರು ಕೈಗೊಳ್ಳಲು ಅವಕಾಶ ಕಲ್ಪಿಸುವ ತಿದ್ದುಪಡಿ ಇದಾಗಿದೆ ಎಂದು ತಿಳಿಸಿದರು.
ಹಿಂದಿನ ಲೋಕಾಯುಕ್ತರೊಬ್ಬರ ಮೇಲೆಯೇ ದೂರು ಬಂದಾಗ ಅವರೇ ತನಿಖೆ ನಡೆಸಲು ಸಾಧ್ಯವಾಗದೆ ಮುಂದೇನು? ಎಂಬ ಪ್ರಶ್ನೆ ಉದ್ಭವಿಸಿತ್ತು. ಹೀಗಾಗಿ, ಅಂತಹ ಪ್ರಸಂಗ ಎದುರಾದರೆ ಅಥವಾ ಯಾವುದೇ ಪ್ರಕರಣದ ತನಿಖೆ ನಡೆಸಲು ತಾವು ಅನರ್ಹ ಎಂದು ಲೋಕಾಯುಕ್ತರು ಪರಿಗಣಿಸಿದರೆ ಉಪ ಲೋಕಾಯುಕ್ತರು ತನಿಖೆ ನಡೆಸಲು ಅವಕಾಶ ಕೊಡಲು ತಿದ್ದುಪಡಿ ಮಾಡಲಾಗುವುದು. ಹಿಂದಿನ ಲೋಕಾಯುಕ್ತರು ಈ ಬಗ್ಗೆ ಶಿಫಾರಸು ಮಾಡಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ