ಬೆದರಿಕೆಗೆ ಜಗ್ಗಲ್ಲ: ಶ್ರೀರಾಮುಲು
Team Udayavani, Apr 14, 2018, 7:05 AM IST
ಬೆಂಗಳೂರು: “ತಿಪ್ಪೇಸ್ವಾಮಿ ಅವರ ಜತೆ ಮಾತನಾಡುವ ಅಗತ್ಯವಿಲ್ಲ.ತಿಪ್ಪೇಸ್ವಾಮಿಯವರ ಶಕ್ತಿ ಏನೆಂದು ಗೊತ್ತಿದೆ’ ಎಂದು ಸಂಸದ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಅಷ್ಟೇ ಅಲ್ಲದೆ, “ನಾನು ಸೌಮ್ಯ ಸ್ವಭಾವದ ಶ್ರೀರಾಮುಲು ಅಲ್ಲ, ಹಠವಾದಿ. ಎಂತಹ ಬೆದರಿಕೆಗೂ ಜಗ್ಗುವುದಿಲ್ಲ. ಬೆನ್ನು ತಿರುಗಿಸಿ ಹೋಗುವುದಿಲ್ಲ’ ಎಂದು ಹೇಳಿದ್ದಾರೆ.
ನಾಯಕನಹಟ್ಟಿ ಘಟನೆ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, “ಬಿಜೆಪಿ ನಾಯಕರು ಲೆಕ್ಕಾಚಾರ ಮಾಡಿಯೇ ನನಗೆ ಮೊಳಕಾಲ್ಮೂರು ಕ್ಷೇತ್ರದಿಂದ ಟಿಕೆಟ್ ನೀಡಿದ್ದಾರೆ. ಪಕ್ಷದ ಆದೇಶ ಪಾಲಿಸುವುದು ನನ್ನ ಕರ್ತವ್ಯ. ನಾನು ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತೇನೆ. ಅಲ್ಲಿನ ಜನ ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.
ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಬೆಂಬಲ ಎಂಬುದು ಗೊತ್ತಾಗಲಿದೆ. ಕೆಲವು ಹೊರಗಿನ ಶಕ್ತಿಗಳು ಗದ್ದಲ ಎಬ್ಬಿಸುವ ತಂತ್ರ ಮಾಡುತ್ತಿವೆ. ಇದನ್ನೆಲ್ಲಾ ಸಾಕಷ್ಟು ನೋಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ