ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮೂರು ಕೋವಿಡ್ ಕೇರ್ ಕೇಂದ್ರಗಳು ಎರಡು ದಿನದಲ್ಲಿ ಕಾರ್ಯಾರಂಭ


Team Udayavani, May 9, 2021, 3:40 PM IST

suresh kumar

ಬೆಂಗಳೂರು: ಬೊಮ್ಮನಹಳ್ಳಿ ವಲಯಕ್ಕೆ ಸೇರಿದ ಉತ್ತರಹಳ್ಳಿ, ಜಿಗಣಿ ಹಾಗೂ ಅಂಜನಾಪುರ ವಾರ್ಡ್ ಗಳಲ್ಲಿ ಒಟ್ಟಾರೆ 150 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಗಳನ್ನು ಮುಂದಿನ ಎರಡು ದಿ‌ನಗಳಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜಿಗಣಿಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಜಯಶ್ರೀ ಖಾಸಗಿ ಆಸ್ಪತ್ರೆಯ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಕೋವಿಡ್ ಕೇಂದ್ರ‌ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಸಚಿವರು, ಇಂದು ಉತ್ತರಹಳ್ಳಿ ವಾರ್ಡಿನ‌ ಬಿಬಿಎಂಪಿ ಪದವಿಪೂರ್ವ ಕಾಲೇಜು ಹಾಗೂ ಅಂಜನಾಪುರ ವಾರ್ಡಿನ‌ ಬಿಹೈಂಡ್ ವುಡ್ಸ್ ರೆಸಾರ್ಟಿನಲ್ಲಿ ಸಿದ್ಧಗೊಳಿಸುತ್ತಿರುವ ಕೋವಿಡ್ ಕೇಂದ್ರಗಳನ್ನೂ ಪರಿಶೀಲನೆ‌ ಮಾಡಿದ್ದೇನೆ. ಸೋಂಕಿತರ ಆರೈಕೆಗೆ ಅವಶ್ಯಕವಿರುವ ಮೂಲಸೌಕರ್ಯಗಳ ಕುರಿತಂತೆ ಕೆಲವು ಸಲಹೆ-ಸೂಚನೆಗಳನ್ನು ಸಹ ಅಧಿಕಾರಿಗಳಿಗೆ ನೀಡಿದ್ದೇನೆ.  ಈ ಮೂರೂ ಕಡೆ ಸುಸಜ್ಜಿತವಾದ ಕೋವಿಡ್ ಕೇರ್‌ ಸೆಂಟರ್ ಗಳು ಇನ್ನು ಎರಡು ದಿನಗಳಲ್ಲಿ ಆರಂಭಗೊಳ್ಳಲಿವೆ. ಒಟ್ಟಾರೆಯಾಗಿ ಇಪ್ಪತ್ತು ಆಕ್ಸಿಜನ್‌ ಪೂರಕ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದ್ದು, ಈ ಭಾಗದ ಕೋವಿಡ್ ಸೋಂಕಿತ ನಾಗರಿಕರಿಗೆ ಈ ಕೇಂದ್ರಗಳು ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸಲಿವೆ ಎಂದರು.

ಶಾಸಕರ‌ ಸಹಕಾರ: ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಕೃಷ್ಣಪ್ಪ ಅವರು ಈ ಕೋವಿಡ್ ಕೇಂದ್ರಗಳ ಸ್ಥಾಪನೆಗೆ ಅಪಾರವಾದ ಕೊಡುಗೆ ನೀಡಿದ್ದು, ತಮ್ಮ‌ ಸಮೀಪ ಸಹವರ್ತಿಗಳ ಸಹಕಾರದೊಂದಿಗೆ, ಅಂಜನಾಪುರದ ಬಿಹೈಂಡ್ ವುಡ್ ರೆಸಾರ್ಟ್ ನಲ್ಲಿ 50 ಹಾಸಿಗೆಗಳ ಆರೈಕೆ ಕೇಂದ್ರ ಸ್ಥಾಪನೆಗೆ ಸಹ ಸಹಕಾರ‌ ನೀಡಿದ್ದಾರೆ. ಜನಪ್ರತಿನಿಧಿಗಳ ಈ ರೀತಿಯ ಸಹಕಾರ‌ ಇಂದಿನ ಸಂದರ್ಭದಲ್ಲಿ ವಿಶ್ವಾಸವನ್ನು ತುಂಬುವಂತಹುದ್ದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಶ್ಲಾಘಿಸಿದರು.

ಇದನ್ನೂ ಓದಿ:ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ

ಸಚಿವರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕೃಷ್ಣಪ್ಪ, ಬೊಮ್ಮನಹಳ್ಳಿ ನೋಡಲ್ ಅಧಿಕಾರಿಯಾದ ರಾಜೇಂದ್ರಕುಮಾರ ಕಠಾರಿಯ, ಬೊಮ್ಮನ ಹಳ್ಳಿ ವಲಯ ಜಂಟಿ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.