ಇನ್ನೂ ಮೂರು ದಿನ ಮಳೆ


Team Udayavani, May 22, 2018, 12:09 PM IST

innu3.jpg

ಬೆಂಗಳೂರು: ನಗರದಾದ್ಯಂತ ಸೋಮವಾರ ಮತ್ತೆ ಮಳೆ ಅಬ್ಬರಿಸಿದ್ದು, ಇನ್ನೂ ಎರಡು-ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ. 

ಸಂಜೆ 5ರ ಸುಮಾರಿಗೆ ಶುರುವಾದ ಮಳೆ ಅರ್ಧ ತಾಸು ಧಾರಾಕಾರವಾಗಿ ಸುರಿಯಿತು. ಇದರಿಂದ ನಗರದ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳು, ಅಂಡರ್‌ಪಾಸ್‌ಗಳು ಜಲಾವೃತಗೊಂಡವು. ಪರಿಣಾಮ ವಾಹನಗಳ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕಚೇರಿಗಳಿಂದ ಮನೆಗೆ ಹಿಂತಿರುಗುವ ನೌಕರರಿಗೆ ಇದರ ಬಿಸಿ ತುಸು ಜೋರಾಗಿ ತಟ್ಟಿತು. 

ನಗರದಲ್ಲಿ ಸೋಮವಾರ ಗರಿಷ್ಠ 33 ಮಿ.ಮೀ. ಮಳೆಯಾಗಿದೆ. ರಾಜರಾಜೇಶ್ವರಿನಗರದಲ್ಲಿ 26 ಮಿ.ಮೀ., ಬೊಮ್ಮನಹಳ್ಳಿ 23, ಬಸವನಗುಡಿ 17.5, ಕೆಂಗೇರಿ 15, ಕೆ.ಆರ್‌. ಪುರ 15.5, ಎಚ್‌. ಗೊಲ್ಲಹಳ್ಳಿ 12, ಮಂಡೂರು 11, ಶಿಗೇಹಳ್ಳಿ 18, ಕುಮಾರಸ್ವಾಮಿ ಲೇಔಟ್‌ 9, ಕೋರಮಂಗಲ 8, ಲಾಲ್‌ಬಾಗ್‌ 6, ನಾಗರಬಾವಿ 5 ಮಿ.ಮೀ. ಮಳೆಯಾಗಿದೆ. 

ಉತ್ತರದಿಂದ ತಮಿಳುನಾಡು ಮಧ್ಯೆ “ಕಡಿಮೆ ಒತ್ತಡದ ತಗ್ಗು’ (ಟ್ರಫ್) ಉಂಟಾಗಿದ್ದು, ಇದು ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಹಾದುಹೋಗಿದೆ. ಅದೇ ರೀತಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ಆದರೆ ರಾಜ್ಯದ ಮೇಲೆ ಇದರ ಯಾವುದೇ ಪ್ರಭಾವ ಇರುವುದಿಲ್ಲ. ಮಲೆನಾಡು, ಕರಾವಳಿಯಲ್ಲಿ ಮಾತ್ರ ಇದು ತುಸು ಮಳೆ ಸುರಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. 

ಐದಾರು ಮರ ಧರೆಗೆ: ನಗರದಲ್ಲಿ ಸೋಮವಾರ ಸುರಿದ ಮಳೆಗೆ ಐದಾರು ಮರಗಳು ಧರೆಗುರುಳಿದ್ದು, ಅಂಡರ್‌ ಪಾಸ್‌ಗಳಲ್ಲಿ ಮಳೆನೀರು ನಿಂತ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. 

ಸೋಮವಾರ ಸಂಜೆ ಸುಮಾರಿಗೆ ಸುರಿದ ನಿರಂತರ ಮಳೆಗೆ ಜೆ.ಪಿ.ನಗರದ ಡಾಲರ್ ಕಾಲೋನಿ, ಅಮೊRà ಬಡಾವಣೆ, ಡಬಲ್‌ ರಸ್ತೆ ಸೇರಿದಂತೆ ಹಲವೆಡೆ ಬೃಹತ್‌ ಮರಗಳು ಧರೆಗುರುಳಿದ್ದು, ವೈಯಾಲಿಕಾಲವ್‌, ಮಲ್ಲೇಶ್ವರ, ಬಸವನಗುಡಿ ಸೇರಿದಂತೆ ಕೆಲವು ಕಡೆಗಳಲ್ಲಿ ಮರದ ಕೊಂಬೆಗಳು ಧರೆಗುರುಳಿವೆ. 

ಇನ್ನು ಒಕಳಿಪುರ ಹಾಗೂ ಸ್ಯಾಂಕಿ ರಸ್ತೆ ಅಂಡರ್‌ ಪಾಸ್‌ಗಳಲ್ಲಿ ಮಳೆನೀರು ನಿಂತ ಪರಿಣಾಮ ವಾಹನ ಸವಾರರು ಅಂಡರ್‌ಪಾಸ್‌ಗಳಲ್ಲಿ ಸಂಚಾರಿಸಲಾಗದೆ ತೊಂದರೆ ಅನುಭವಿಸಿದರು. ಈ ಕುರಿತು ಪಾಲಿಕೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.