ಸ್ಟ್ರಾಂಗ್‌ ರೂಂಗೆ ಮೂರು ಹಂತದ ಭದ್ರತೆ


Team Udayavani, May 5, 2019, 3:06 AM IST

strong

ಬೆಂಗಳೂರು: ನಗರ ವ್ಯಾಪ್ತಿಯ ಮೂರು ಲೋಕಸಭೆ ಕ್ಷೇತ್ರಗಳ ಮತಗಳು ಮೂರು ಹಂತದ ಭದ್ರತೆಯೊಂದಿಗೆ ಪ್ರತ್ಯೇಕ ಸ್ಟ್ರಾಂಗ್‌ ರೂಂಗಳಲ್ಲಿ ಸುರಕ್ಷಿತವಾಗಿವೆ.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಮತಯಂತ್ರಗಳು ವಸಂತ ನಗರದ ಮೌಂಟ್‌ಕಾರ್ಮಲ್‌ ಕಾಲೇಜು, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಮತಯಂತ್ರಗಳು ಮಲ್ಯ ರಸ್ತೆಯ ಸೇಂಟ್‌ ಜೋಸೆಫ್ ಕಾಲೇಜು ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾಕ್ಷೇತ್ರದ ಮತಯಂತ್ರಗಳು ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿದ್ದು, ಇವುಗಳಿಗೆ ಮೊದಲ ಹಂತದಲ್ಲಿ ಕೇಂದ್ರ ಮೀಸಲು ಪಡೆ (ಪ್ಯಾರಾ ಮಿಲಿಟರಿ ಸಿಬ್ಬಂದಿ), ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಮೀಸಲು ಪಡೆ ಹಾಗೂ ಮೂರನೇ ಹಂತದಲ್ಲಿ ರಾಜ್ಯ ಪೊಲೀಸ್‌ ಸಿಬ್ಬಂದಿ ಭದ್ರತೆ ಒದಗಿಸಿದ್ದಾರೆ.

ಇನ್ನು ಸ್ಟ್ರಾಂಗ್‌ ರೂಂನ ಕಿಟಿಕಿಗಳನ್ನು ಸಂಪೂರ್ಣ ಸಿಮೆಂಟ್‌ನಿಂದ ಮುಚ್ಚಲಾಗಿದ್ದು, ಬಾಗಿಲುಗಳಿಗೆ ಚುನಾವಣಾ ಆಯೋಗ ಸೀಲ್‌ಗ‌ಳನ್ನು ಹಾಕಿದೆ. ಕೊಠಡಿಗೆ ವಿದ್ಯತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಇವುಗಳ ಜತೆಗೆ ನೂರಾರು ಸಿಸಿ ಕ್ಯಾಮೆರಾಗಳ ಕಣ್ಗಾವಲಿದ್ದು, ಕಾಲೇಜುಗಳಿಗೆ ಭೇಟಿ ನೀಡುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ.

ಮೂರು ಕಾಲೇಜುಗಳಲ್ಲಿ ಮಹಡಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇಡಲಾಗಿದೆ. ಇನ್ನು ಮೇ 23ರಂದು ಸ್ಟ್ರಾಂಗ್‌ ರೂಂ ಪಕ್ಕದಲ್ಲಿಯೇ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಸ್ಟ್ರಾಂಗ್‌ರೂಂಗಳ ಭದ್ರತೆ ವೀಕ್ಷಣೆಗೆ ಬರುವ ಚುನಾವಣಾ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಜಿಲ್ಲಾ ಚುನಾವಣಾಧಿಕಾರಿಗಳ ಒಪ್ಪಿಗೆ ಪತ್ರ ತಂದರೆ ಮಾತ್ರ ಭದ್ರತೆ ಕುರಿತು ಮಾಹಿತಿ ನೀಡಲಾಗುತ್ತಿದೆ.

ಎಲ್ಲಿಲ್ಲಿ ಎಷ್ಟೆಷ್ಟು ಸಿಬ್ಬಂದಿ ನಿಯೋಜನೆ?
* ಮೌಂಟ್‌ ಕಾರ್ಮಲ್‌ ಕಾಲೇಜಿನ ಬಳಿ 24 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 24 ರಾಜ್ಯ ಮೀಸಲು ಪಡೆ ಸಿಬ್ಬಂದಿ, 46 ಸಿವಿಲ್‌ ಪೊಲೀಸ್‌ ಸಿಬ್ಬಂದಿ, 35 ಸಿಸಿ ಕ್ಯಾಮೆರಾ

* ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ 24 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 24 ರಾಜ್ಯ ಮೀಸಲು ಪಡೆ ಸಿಬ್ಬಂದಿ, 42 ಸಿವಿಲ್‌ ಪೊಲೀಸ್‌ ಸಿಬ್ಬಂದಿ, 16 ಸಿಸಿ ಕ್ಯಾಮೆರಾ

* ಸೇಂಟ್‌ ಜೋಸೆಫ್ ಕಾಲೇಜಿನಲ್ಲಿ 25 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 28 ರಾಜ್ಯ ಮೀಸಲು ಪಡೆಯ ಸಿಬ್ಬಂದಿ, 32 ಸಿವಿಲ್‌ ಪೊಲೀಸ್‌ ಸಿಬ್ಬಂದಿ, 62 ಸಿಸಿ ಕ್ಯಾಮೆರಾ

* ಮತಯಂತ್ರಗಳಿರುವ ಪ್ರತಿ ಕಾಲೇಜಿನಲ್ಲಿ ಒಬ್ಬ ಎಸಿಪಿ, 3 ಸಬ್‌ಇಸ್ಪೆಕ್ಟರ್‌, 9 ಎಸ್‌ಐಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ಭದ್ರತಾ ಸಿಬ್ಬಂದಿಗಳು 24*7, ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.