ಹಜ್ ಭವನಕ್ಕೆ ಟಿಪ್ಪು ಹೆಸರು ತಪ್ಪಿಲ್ಲ : ಸಂತೋಷ್ ಹೆಗ್ಡೆ
Team Udayavani, Jun 25, 2018, 6:35 AM IST
ಬೆಂಗಳೂರು: “ಹಜ್ ಭವನಕ್ಕೆ’ ಟಿಪ್ಪು ಸುಲ್ತಾನ್ ಹೆಸರಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಇದನ್ನು ವಿರೋಧಿಸುವುದು ಅಥವಾ ಈ ಕುರಿತು ಅನಗತ್ಯ ವಿವಾದ ಹುಟ್ಟು ಹಾಕುವುದು ಸರಿಯಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಭಾನುವಾರ ಎಸ್ಐಒ-ಕರ್ನಾಟಕ ಹಮ್ಮಿಕೊಂಡಿದ್ದ “ಈದ್ ಸೌಹಾರ್ದ ಕೂಟ’ದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ಇತಿಹಾಸ ಪುರುಷನನ್ನು ಆತನ ಸಮುದಾಯದ ಹಿನ್ನಲೆ ಇಟ್ಟುಕೊಂಡು ವಿರೋಧಿಸುವುದು ಸಮಂಜಸವಲ್ಲ ಎಂದರು.
ಟಿಪ್ಪು ಒಬ್ಬ ಇತಿಹಾಸ ಪುರುಷ. ಆತನನ್ನು ಗೌರಿಸುವುದು ಪ್ರತಿಯೊಬ್ಬರು ಕರ್ತವ್ಯ. ಆತ ಪ್ರತಿನಿಧಿಸುತ್ತಿದ್ದ ಸಮುದಾಯದವರು ಅಥವಾ ಆತನ ಅಭಿಮಾನಿಗಳು, ಅದೇ ಸಮುದಾಯದ ಸಂಸ್ಥೆಗಳಿಗೆ ಅಥವಾ ಕಟ್ಟಡಗಳಿಗೆ ಆತನ ಹೆಸರು ಇಟ್ಟರೆ ಅದರಲ್ಲಿ ತಪ್ಪೇನಿಲ್ಲ. ಈ ಬಗ್ಗೆ ಅನಗತ್ಯ ವಿವಾದ ಹುಟ್ಟು ಹಾಕುವುದು ಸರಿಯಲ್ಲ. ಅದೇ ರೀತಿ ಬೇರೆ ಸಮುದಾಯದವರು ಅವರ ಇತಿಹಾಸ ಪುರುಷರ ಹೆಸರನ್ನು ತಮ್ಮ ಸಂಸ್ಥೆಗಳಿಗೆ ಅಥವಾ ಕಟ್ಟಡಗಳಿಗೆ ಇಟ್ಟರೆ ತಪ್ಪು ಎಂದು ಹೇಳಲಿಕ್ಕಾಗುವುದಿಲ್ಲ ಎಂದರು.
ಕಾರ್ಯಕ್ರದಲ್ಲಿ ಮಂಗಳೂರು ಯನಪೋಯ ವಿವಿಯ ಪ್ರಾಧ್ಯಾಪಕ ಡಾ. ಜಾವೇದ್ ಜಮೀಲ್, ಕರ್ನಾಟಕ ಸದ್ಭಾವನಾ ವೇದಿಕೆಯ ಕಾರ್ಯದರ್ಶಿ ಅಕºರ್ ಅಲಿ ಉಡುಪಿ, ಎಸ್ಐಒ ಕರ್ನಾಟಕದ ಅಧ್ಯಕ್ಷ ಮಹ್ಮದ್ ರಫೀಕ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು