ನಾಳೆ ಶ್ರೀ ಆದಿಶಂಕರಾಚಾರ್ಯರ ಜಯಂತಿ


Team Udayavani, Apr 19, 2018, 2:18 PM IST

blore-7.jpg

ಬೆಂಗಳೂರು: ಮಲ್ಲೇಶ್ವರಂನ 11ನೇ ಮುಖ್ಯರಸ್ತೆಯಲ್ಲಿರುವ ಆದಿ ಶಂಕರಾಚಾರ್ಯರ ಉದ್ಯಾನವನದಲ್ಲಿ “ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಮಹೋತ್ಸವ ನಾಳೆ (ಏ.20) ಏರ್ಪಡಿಸಲಾಗಿದೆ.

ಶ್ರೀ ಆದಿಶಂಕರಾಚಾರ್ಯ ಮಹೋತ್ಸವ ಸೇವಾ ಸಮಿತಿ ವತಿಯಿಂದ ಮಲ್ಲೇಶ್ವರದ ಆದಿ ಶಂಕರಾಚಾರ್ಯ ಉದ್ಯಾನವನದಲ್ಲಿ ನಡೆಯಲಿರುವ ಮಹೋತ್ಸವದಲ್ಲಿ ವಿಶೇಷ ಪೂಜೆ, ಲಲಿತ ಸಹಸ್ರನಾಮ ಪಾರಾಯಣ, ಗುರುನಮನ, ಭಕ್ತಿ ಗಾಯನ, ಮಹಾ ಪ್ರಸಾದ ವಿನಿಯೋಗ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಏ. 20ರಂದು ಬೆಳಿಗ್ಗೆ 9ಗಂಟೆಗೆ ಆದಿಶಂಕರಾಚಾರ್ಯರ ಮೂರ್ತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ, ಸಂಜೆ 4ಕ್ಕೆ ಮಹಾಗಣಪತಿ ಪ್ರಾರ್ಥನೆ, ಸಾಮೂಹಿಕ ಲಲಿತ ಸಹಸ್ರನಾಮ ಪಾರಾಯಣ, 4.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ, 5 ಗಂಟೆಗೆ ಸಾಂದೀಪಿನಿ ಗುರುಕುಲದ ರೋಹಿಣಿ ಚಕ್ರವರ್ತಿ ತಂಡದವರಿಂದ ಸೌಂದರ್ಯ ಲಹರಿ ಪಾರಾಯಣ ನಡೆಯಲಿದೆ. 

ಸಂಜೆ 5.30ಕ್ಕೆ ಸಂಗೀತ ವಿಷಯದಲ್ಲಿ ಚಿನ್ನದ ಪದಕ ಪಡೆದ ಸ್ನಾತಕೋತ್ತರ ಪದವೀಧರೆ ಎಸ್‌. ಸೌಮ್ಯಶರ್ಮಾ ಮತ್ತು
ತಂಡದಿಂದ “”ದೇವಿ ಕೃತಿ ” ಹಾಗೂ “”ದೇವರ ನಾಮ” ಗಾಯನ ನಡೆಯಲಿದೆ. ಸಂಜೆ.6ಕ್ಕೆ ವೇದ ಪಂಡಿತರು ಚತುರ್ವೇದ ಪಾರಾಯಣ ನಡೆಸಿಕೊಡಲಿದ್ದಾರೆ.

ಗುರುನಮನ: ಸಂಜೆ 7ಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಧಾಳಿ ನರಸಿಂಹ ಭಟ್ಟರು, ವಿದ್ವಾಂಸರಾದ ಇಂಜುಕುಳೈ ಸಾರನಾಥ, ಡಾ. ಎಸ್‌.ಆರ್‌ ಶೇಷಾದ್ರಿಭಟ್ಟರ್‌, ಮಲ್ಲೇಶ್ವರದ ಆಂಜನೇಯ ರಾಘವೇಂದ್ರ ಸ್ವಾಮಿ ಮಠದ ಪ್ರಧಾನ ಅರ್ಚಕ ಜಯತೀರ್ಥಾಚಾರ್‌, ಮೇಲುಕೋಟೆ ಶ್ರೀ ರಾಮಾನುಜ ವಿಶ್ವವಿದ್ಯಾ ಪ್ರತಿಷ್ಠಾನದ ಡೀನ್‌ ವಿದ್ವಾನ್‌ ಎಂ.ಎಂ ಲಕ್ಷ್ಮೀ ತಾತಾಚಾರ್‌, ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದ ಕೈಂಕರ್ಯಂ ಶ್ರೀನಿವಾಸ ಅಯ್ಯಂಗಾರ್‌, ಕಂಚಿ ಕಾಮಕೋಟಿ ಮಠದ ಮಹಾಲಿಂಗಂ, ಬಾದಾಮಿ ಬನಶಂಕರಿಯ ಅಶೋಕ ಭಟ್ಟ ಶಂಕರ ಭಟ್ಟ ಪೂಜಾರ್‌, ಆರ್ಟ್‌ ಆಫ್ ಲಿವಿಂಗ್‌ ಗುರುಕುಲದ ಗಣಪತಿ ಭೈರವೇಶ್ವರ ಭಟ್ಟರಿಗೆ ಗುರುನಮನ ಸಲ್ಲಿಸಲಾಗುವುದು.

ಸ್ಥಪತಿಗಳಿಗೆ ಸನ್ಮಾನ: ರಾತ್ರಿ. 8ಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸ್ವಾಮಿನಾಥನ್‌, ರಾಜ್ಯಪ್ರಶಸ್ತಿ ಪುರಸ್ಕೃತ ಖ್ಯಾತ ಶಿಲ್ಪ ಕಲಾವಿದ ಗಣೇಶ ಲಕ್ಷ್ಮೀನಾರಾಯಣ ಭಟ್ಟರಿಗೆ ಸನ್ಮಾನ ಹಾಗೂ ಗೌರವ ಸಮರ್ಪಣೆ ನಡೆಯಲಿದೆ.

ವಿಶೇಷ ಸೂಚನೆ: ಸಾಮೂಹಿಕ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ, ಪಾರಾಯಣದಲ್ಲಿ ಪಾಲ್ಗೊಳ್ಳುವ ಭಕ್ತರು ಮುಂಚಿತವಾಗಿ ತಿಳಿಸಬಹುದು ಮಾಹಿತಿಗೆ ದೂ. 95350 76165 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.