ವಾಯುನೆಲೆ ಹಾದಿಯಲ್ಲಿ ಸಂಚಾರ ದಟ್ಟಣೆ
Team Udayavani, Feb 25, 2019, 6:30 AM IST
ಬೆಂಗಳೂರು: ಯಲಹಂಕ ವಾಯುನೆಲೆ ಆವರಣದಲ್ಲಿ ವಿಮಾನಗಳ ಮೇಳ ನಡೆದರೆ, ವಾಯುನೆಲೆ ಸೇರುವ ರಾಷ್ಟ್ರೀಯ ಹೆದ್ದಾರಿ-17ರ ಉದ್ದಕ್ಕೂ ವಾಹನಗಳ ಜಾತ್ರೆ ನಡೆದಿತ್ತು!
ಇದು “ಏರೋ ಇಂಡಿಯಾ-2019’ರ ಕೊನೆಯ ದಿನದ ಎಫೆಕ್ಟ್. ಸೂರ್ಯಕಿರಣ ವಿಮಾನ ಪತನ, ನೂರಾರು ಕಾರುಗಳಿಗೆ ಬೆಂಕಿಯಂತಹ ಅಹಿತಕರ ಘಟನೆಗಳ ನಡುವೆಯೂ ಸಹಸ್ರಾರು ಸಂಖ್ಯೆಯಲ್ಲಿ ಜನ ಹರಿದುಬಂದರು. ಎರಡು ವರ್ಷಕ್ಕೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾದರು. ಕೊನೆಯ ದಿನ ಅದರಲ್ಲೂ ರಜೆ ದಿನವಾಗಿದ್ದರಿಂದ ಈ ಉತ್ಸಾಹ ಇಮ್ಮಡಿಗೊಂಡಿತ್ತು.
ಬೆಳಿಗ್ಗೆ 7ರಿಂದ ಸಂಜೆ 6ರವರೆಗೂ ಕಣ್ಣು ಹಾಯಿಸಿದೆಡೆ ಜನಸಾಗರ ಇತ್ತು. ಪರಿಣಾಮ ಸಂಚಾರದಟ್ಟಣೆ ಉಂಟಾಗಿತ್ತು. ಹೆಜ್ಜೆ-ಹೆಜ್ಜೆಗೂ ವಾಹನಗಳು ಕುಂಟುತ್ತಾ ಸಾಗುತ್ತಿದ್ದವು. ಪ್ರವೇಶದಿಂದ ವಂಚಿತರಾದವರು ಮರಗಳು, ಮನೆ-ಕಟ್ಟಡಗಳ ಮಾಳಿಗೆಗಳನ್ನು ಏರಿ ಲೋಹದ ಹಕ್ಕಿಗಳ ಹಾರಾಟವನ್ನು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ