ಜನಸ್ನೇಹಿ ಸೇವೆಗೆ ರೈಲ್ವೆ ಸಿಬ್ಬಂದಿಗೆ ತರಬೇತಿ


Team Udayavani, Apr 23, 2022, 1:28 PM IST

ಜನಸ್ನೇಹಿ ಸೇವೆಗೆ ರೈಲ್ವೆ ಸಿಬ್ಬಂದಿಗೆ ತರಬೇತಿ

ಬೆಂಗಳೂರು: ರೈಲ್ವೆ ಇಲಾಖೆಯನ್ನು ಜನಸ್ನೇಹಿಯಾಗಿಸಿ ಪ್ರಯಾಣಿಕರಿಗೆ ಅಗತ್ಯ ಮಾಹಿತಿ ಹಾಗೂ ಸೇವೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ವಿಭಾಗ ಮಿಷನ್‌ ಕರ್ಮಯೋಗಿ ಅಡಿಯಲ್ಲಿ ಮುಂಚೂಣಿ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ.

ಮಿಷನ್‌ ಕರ್ಮಯೋಗಿ ನಾಗರಿಕ ಸೇವಾ ಸಾಮರ್ಥ್ಯ ವೃದ್ಧಿಗಾಗಿ ಹೊಸ ರಾಷ್ಟ್ರೀಯ ವಾಸ್ತು ಶಿಲ್ಪದ ಪರಿಕಲ್ಪನೆಯಾಗಿದ್ದು ಕೌಶಲ್ಯ ಅಭಿವೃದ್ಧಿ ಪಡಿಸುವ, ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡು ಪ್ರಯಾಣಿಕರಿಗೆ ಹತ್ತಿರವಾಗಲು ಜಾರಿಗೊಳಿಸಿರುವ ಯೋಜನೆಯಾಗಿದೆ.

ಇದೇ ಮೊದಲ ಬಾರಿ ರೈಲ್ವೆ ಇಲಾಖೆಯ ಫ್ರಂಟ್‌ ಲೈನ್‌ವರ್ಕ್‌ಗಳಿಗೆ ಕರ್ಮಯೋಗಿ ಯೋಜನೆಯಡಿ ತರಬೇತಿ ನೀಡಲು ಮುಂದಾಗಿದ್ದು ಇದರಡಿಯಲ್ಲಿ ಮೂರು ರಾಜ್ಯಗಳ 15 ಜಿಲ್ಲೆಗಳನ್ನು ಒಳಗೊಂಡ ನೈಋತ್ಯ ಬೆಂಗಳೂರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ 14 ಬ್ಯಾಚ್‌ಗಳಲ್ಲಿ ಒಂದು ತಿಂಗಳ ತರಬೇತಿ ನೀಡಲಾಗಿದೆ.

ರೈಲ್ವೆ ಮುಂಚೂಣಿ ಸಿಬ್ಬಂದಿಗೆ ವಿಶೇಷವಾಗಿ 8 ವಿಭಾಗದಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಇದಕ್ಕಾಗಿ ಕ್ಯಾಪಾಸಿಟಿ ಬಿಲ್ಡಿಂಗ್‌ ಸಂಸ್ಥೆ ಹಾಗೂ ರೈಲ್ವೆ ಇಲಾಖೆಯ ಸಹಯೋಗದಲ್ಲಿ ಪಿಇಡಿಜಿಒಜಿ ಆ್ಯಪ್‌ ಮೂಲಕ ತರಬೇತಿ ಮೌಲ್ಯ ಮಾಪನ ಮಾಡಲಾಗಿದೆ. ಇಲ್ಲಿ ಸಿಬ್ಬಂದಿಗಳಿಗೆ ಸರ್ಕಾರಿ ಉದ್ಯೋಗಿಯಾಗಿ ಹೇಗಿರಬೇಕು, ಯಾವ ರೀತಿಯಲ್ಲಿ ಜನರಿಗೆ ಮಾಹಿತಿ ಹಾಗೂ ಸೇವೆ ನೀಡಬೇಕು. ಗ್ರಾಹಕ ಸೇವೆಯನ್ನು ಹೇಗೆ ಉತ್ತಮ ಪಡಿಸಬೇಕು. ತುರ್ತು ಅವಶ್ಯಕತೆಗಳಿಗೆ ಹೇಗೆ ಸ್ಪಂದಿಸಬೇಕು ಎನ್ನುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಗಿದೆ. ಇದರಿಂದ ಮುಂದಿನ ದಿನಲ್ಲಿ ಸಿಬ್ಬಂದಿ ಪ್ರಯಾಣಿ ಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಲು ಸಹಾಯವಾಗಲಿದೆ.

ಯಾರಿಗೆ ತರಬೇತಿ? : ಪ್ರಯಾಣಿಕರ ಸಂಪರ್ಕಕ್ಕೆ ಹಾಗೂ ಸಹಾಯ ಬರುವವರು ಮೊದಲಿಗೆ ಟಿಕೆಟ್‌ ವಿತರಕರು, ಟಿಕೆಟ್‌ ಕಾಯ್ದಿರಿಸುವವರು, ರೈಲ್ವೆ ಟಿ.ಟಿ., ವಾಣಿಜ್ಯ ಇನ್ಸ್‌ ಪೆಕ್ಟರ್‌ ಹಾಗೂ ಸ್ಟೇಶನ್‌ ಮಾಸ್ಟರ್‌, ರೈಲ್ವೆ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಅವರಿಗೆ ತರಬೇತಿ ನೀಡಲಾಗಿದೆ. ಜನಸಾಮಾನ್ಯರಿಗೆ ಈ ಸಿಬ್ಬಂದಿ ಸರಿಯಾದ ಮಾಹಿತಿ ನೀಡಿದೆ ದುರ್ವರ್ತನೆ ತೋರುತ್ತಿದ್ದರು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಕಳೆದೊಂದು ತಿಂಗಳಲ್ಲಿನಲ್ಲಿ 1,354 ಸಿಬ್ಬಂದಿಗಳಲ್ಲಿ 1302 ಮಂದಿ ತರಬೇತಿ ಪೂರ್ಣಗೊಳಿಸಿದ್ದು, ಸುಮಾರು 52 ಸಿಬ್ಬಂದಿ‌ ತರಬೇತಿ ಬಾಕಿ ಉಳಿದಿದೆ.

ರೈಲ್ವೆ ಮುಂಚೂಣಿ ಸಿಬ್ಬಂದಿಗಳಿಗೆ ಸವಾಲುಗಳನ್ನು ಎದುರಿಸಲು, ಹೊಸತನದ ತುಡಿತ, ಉತ್ಸಾಹಯುತವಾಗಿ ಹಾಗೂ ಸೃಜನಶೀಲತೆ ಹೊಂದಿರಬೇಕು ಹಾಗೂ ಪ್ರಯಾಣಿಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಲು ಕರ್ಮಯೋಗಿ ಕಾರ್ಯಕ್ರಮದ ಮೂಲಕ ಅಗತ್ಯವಿರುವ ತರಬೇತಿಯನ್ನು ನೀಡಲಾಗಿದೆ. ಕುಸುಮಾ ಹರಿಪ್ರಸಾದ್‌, ಸಹಾಯಕ ವಿಭಾಗೀಯ ಮ್ಯಾನೇಜರ್‌,ನೈಋತ್ಯ ರೈಲ್ವೆ

 

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.