20 ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳ ವರ್ಗಾವಣೆ


Team Udayavani, Aug 7, 2018, 6:30 AM IST

ips-govt.jpg

ಬೆಂಗಳೂರು: ರಾಜ್ಯ ಸರ್ಕಾರ 20 ಐಎಎಸ್‌, ಐಪಿಎಸ್‌ ಹಾಗೂ ಐಎಫ್ಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್‌ ಅಧಿಕಾರಿಗಳಾದ ಡಾ. ಎಸ್‌.ಸೆಲ್ವಕುಮಾರ್‌-ಕೆಪಿಟಿಸಿಎಲ್‌ ಎಂಡಿ, ಎಂ.ವಿ. ಸಾವಿತ್ರಿ-ಕಾರ್ಯದರ್ಶಿ, ಆರ್‌ಡಿಪಿಆರ್‌ ಇಲಾಖೆ, ಡಾ. ಆರ್‌.ವಿಶಾಲ್‌-ಆಯುಕ್ತರು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಸಿ. ಶಿಖಾ-ಬೆಸ್ಕಾಂ, ಎಂಡಿ. ಬಿ.ಎಸ್‌.ಶೇಖರಪ್ಪ-ಪೌರಾಡಳಿ ಸಂಸ್ಥೆಗಳ ನಿರ್ದೇಶಕರು. ಮನೋಜ್‌ ಜೈನ್‌-ಕರ್ನಾಟಕ ಸಕಾರಿ ಜಮೀನುಗಳ ನಿಗಮ, ಎಂಡಿ. ರಾಜೇಂದ್ರ ಚೋಳನ್‌-ವಾಯುವ್ಯ ಕರ್ನಾಟಕ ಸಾರಿಗೆ ಎಂಡಿ. ಟಿ.ಎಚ್‌.ಎಂ. ಕುಮಾರ್‌-ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ. ಎಂ. ಕಣಗವಲ್ಲಿ-ಪಿಯು ಬೋರ್ಡ್‌ ನಿರ್ದೇಶಕಿ. ಎಂ.ಜಿ. ಹಿರೇಮs…-ಜಿಲ್ಲಾಧಿಕಾರಿ, ಗದಗ.  ಪೊಮ್ಮಲ ಸುನಿಲ್‌ ಕುಮಾರ್‌-ಜಿಲ್ಲಾಧಿಕಾರಿ, ಕೊಪ್ಪಳ. ಸುಂದರೇಶ್‌ ಬಾಬು-ಹೆಸ್ಕಾಂ, ಎಂಡಿ. ಚಾರುಲತ ಸೋಮಲ್‌-ಆಯುಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಶಿವಮೊಗ್ಗ ಸ್ಮಾರ್ಟ್‌ ಸಿಟಿ ನಿಗಮದ ಎಂಡಿ. ಸುರಲ್ಕರ್‌ ವಿಕಾಸ್‌ ಕಿಶೋರ್‌-ಜೆಸ್ಕಾಂ ಕಲಬುರಗಿ, ಎಂಡಿ. ಡಾ. ಅರುಂಧತಿ ಚಂದ್ರಶೇಖರ್‌-ನಿರ್ದೇಶಕರು, ಮಹಿಳಾ ಮತ್ತು  ಮಕ್ಕಳ ಅಭಿವೃಧಿ ಇಲಾಖೆ. ಸಿ.ಎನ್‌. ಮೀನಾ ನಾಗರಾಜ್‌-ಮುಖ್ಯಮಂತ್ರಿ ಉಪ ಕಾರ್ಯದರ್ಶಿ. ಗಂಗುಬಾಯಿ ರಮೇಶ್‌ ಮಾನಕರ್‌-ಸಿಇಒ, ಜಿಲ್ಲಾ ಪಂಚಾಯತ್‌ ಬಾಗಲಕೋಟೆ. ಮಹಾಂತೇಶ್‌ ಬೀಳಗಿ-ಸಿಇಒ, ಜಿಲ್ಲಾ ಪಂಚಾಯತ್‌ ವಿಜಯಪುರ, ಕೆ.ಎ. ದಯಾನಂದ-ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಅದೇ ರೀತಿ ಇಬ್ಬರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ರವಿ ಎಸ್‌. ಅವರನ್ನು ಪೊಲಿಸ್‌ ತರಬೇತಿ ಕೇಂದ್ರದ ಐಜಿಪಿ ಹಾಗೂ ಶಿವಪ್ರಸಾದ್‌ ದೇವರಾಜು ಅವರನ್ನು ಮಂಡ್ಯ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಇನ್ನು ಐಎಫ್ಎಸ್‌ ಅಧಿಕಾರಿಗಳಾದ ರಾಮಚಂದ್ರ-ಕರ್ನಾಟಕ ಕೈಮಗ್ಗ ನಿಗಮ ಎಂಡಿ, ಹುಬ್ಬಳ್ಳಿ, ಶಾಂತಕುಮಾರ್‌-ಸಿಸಿಎಫ್ ಹಾಗೂ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ, ಸಂಜಯ್‌ ಬಿಜೂjರ್‌-ಸಿಸಿಎಫ್, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕಾರ್ಯಕಾರಿ ನಿರ್ದೇಶಕ. ಮನೋಜ್‌ಕುಮಾರ್‌-ಸಿಸಿಎಫ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ.  ಗೋಕುಲ್‌ ಆರ್‌-ಸಿಸಿಎಫ್ ಬೆಂಗಳೂರು ವಿಭಾಗ, ಪಿ.ಬಿ. ಕರುಣಾಕರ-ಸಿಸಿಎಫ್, ಬೆಳಗಾವಿ ವಿಭಾಗ. ಎಸ್‌. ಧನಂಜಯ-ಸಿಸಿಎಫ್, ನಿರ್ದೇಶಕರು ಭದ್ರಾ ಅಭಯಾರಣ್ಯ, ಚಿಕ್ಕಮಗಳೂರಿಗೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

4-mangaluru

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

pavitra lokesh and naresh starer matte maduve releasing on June 9

ಮದುವೆ ಓಡಾಟದಲ್ಲಿ ಪವಿತ್ರ-ನರೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಹೈಕೋರ್ಟ್‌ ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಹಾಲಿನ ದರ ಕಡಿತಕ್ಕೆ ಕಿಡಿ

ಹಾಲಿನ ದರ ಕಡಿತಕ್ಕೆ ಕಿಡಿ

tdy-13ಹಾಲು-ನೀರು ಹಗರಣ ಸಿಬಿಐ ತನಿಖೆಗೆ?

ಹಾಲು-ನೀರು ಹಗರಣ ಸಿಬಿಐ ತನಿಖೆಗೆ?