ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Feb 26, 2019, 12:30 AM IST
ಬೆಂಗಳೂರು: ರಾಜ್ಯ ಸರ್ಕಾರವು ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, ವರ್ಗಾವಣೆಯಾದವರ ಹೆಸರು, ವರ್ಗಾವಣೆಗೊಂಡ ಹುದ್ದೆಯ ವಿವರ ಹೀಗಿದೆ.
ಎಂ. ಮಹೇಶ್ವರರಾವ್- ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್ಎಂಇ ಮತ್ತು ಗಣಿ) ಕಾರ್ಯದರ್ಶಿ. ರಾಜೇಂದ್ರ ಕುಮಾರ್ ಕಟಾರಿಯಾ- ಕೃಷಿ ಇಲಾಖೆ ಕಾರ್ಯದರ್ಶಿ ಜತೆಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ.
ಅಮ್ಲಾನ್ ಆದಿತ್ಯ ಬಿಸ್ವಾಸ್- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕಾರ್ಯದರ್ಶಿ. ಚಕ್ರವರ್ತಿ ಮೋಹನ್- ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖೀÂಕ ಇಲಾಖೆ ಕಾರ್ಯದರ್ಶಿ ಜತೆಗೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯದರ್ಶಿ. ಎಂ. ಮಂಜುನಾಥ್ ನಾಯ್ಕ- ಕಾರ್ಮಿಕ ಇಲಾಖೆ ಕಾರ್ಯದರ್ಶಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ