ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ


Team Udayavani, Jul 8, 2017, 3:25 AM IST

KAR-07.jpg

ಬೆಂಗಳೂರು: ಕರ್ನಾಟಕ ಸಾಮಾನ್ಯ ಸೇವೆಯ 10 ಜನ ಹಿರಿಯ ಶ್ರೇಣಿಯ ಹಾಗೂ 31 ಜನ ಕಿರಿಯ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ವರ್ಗಗೊಂಡ ಅಧಿಕಾರಿಗಳೆಲ್ಲ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಉನ್ನತ ಅಧಿಕಾರಿಗಳಾಗಿದ್ದಾರೆ
ಹಿರಿಯ ಶ್ರೇಣಿಯ ಅಧಿಕಾರಿಗಳು: ಟಿ.ಎಸ್‌. ಲೋಕೇಶ್‌-ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್‌, ಚಿತ್ರದುರ್ಗ, ಡಾ. ಎಸ್‌. ರಂಗಸ್ವಾಮಿ, ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್‌, ಶಿವಮೊಗ್ಗ, ಕೆ. ಲತಾ-ಯೊಜನಾ ನಿರ್ದೇಶಕರು, ಡಿಆರ್‌ಡಿಎ, ಜಿಲ್ಲಾ ಪಂಚಾಯತ್‌, ಬೆಂಗಳೂರು ಗ್ರಾಮಾಂತರ, ಎಚ್‌.ಪಿ. ಪುಟ್ಟಸ್ವಾಮಿ-ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್‌, ರಾಮನಗರ, ಅಮರೇಶ್‌ ನಾಯ್ಕ-ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್‌, ಗದಗ, ಕಾಂತರಾಜು-ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮುನಿರಾಜು-ಅಪರ್‌ ಅಭಿಯಾನ ನಿರ್ದೇಶಕರು, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಮುಕ್ಕಣ್ಣ ಕರಿಗಾರ್‌-ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌, ಬಾಗಲಕೋಟೆ, ಡಾ. ಎಂ. ಎಚ್‌. ತಿಪ್ಪೆಸ್ವಾಮಿ-ಬಿಬಿಎಂಪಿ, ಜಂಟಿ ಆಯುಕ್ತರ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಟಿ.ದಿನೇಶ್‌-ಗದಗ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕರ ಹುದ್ದೆಯಿಂದ ಅವರ ಮಾತೃ ಇಲಾಖೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವರ್ಗಾಯಿಸಲಾಗಿದೆ.

ಕಿರಿಯ ಶ್ರೇಣಿಯ ಅಧಿಕಾರಿಗಳು: ಸಿ. ಶ್ರೀನಿವಾಸ-ಚಿಂತಾಮಣಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಸ್ಥಾನದಿಂದ ಅವರ ಮಾತೃ ಇಲಾಖೆ ಅರಣ್ಯ ಮತ್ತು ಪರಿಸರ ಇಲಾಖೆಗೆ ವರ್ಗಾಯಿಸಲಾಗಿದೆ. ಗಿರಿಜಾ ಶಂಕರ-ಸಹಾಯಕ ಯೋಜನಾಧಿಕಾರಿ ಜಿಲ್ಲಾ ಪಂಚಾಯತ್‌ ತುಮಕೂರು, ಗುರುನಾಥ ಶೆಟ್ಟಗಾರ್‌-ಕಾರ್ಯ ನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್‌ ಅಫ‌ಜಲ್‌ಪುರ, ಎನ್‌. ವೆಂಕಟೇಶ್‌-ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ, ಬಂಗಾರಪೇಟೆ, ಡಾ. ಪ್ರೇಮ್‌ ಕುಮಾರ್‌-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌ ಮಂಡ್ಯ, ಪ್ರಾಣೇಶ್‌ ರಾವ್‌-ಕಾರ್ಯ ನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ,ರಾಯಚೂರು, ಡಾ. ಎಸ್‌. ಟಕ್ಕಳಕಿ-ಕಾರ್ಯನಿರ್ವಾಹ ಅಧಿಕಾರಿ, ತಾಲೂಕು ಪಂಚಾಯತ್‌, ಶಹಪುರ, ಬಿ. ಜಗದೇವ್‌-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ ಸುರಪುರ, ಕೆ.ಎಚ್‌. ಕೃಷ್ಣಮೂರ್ತಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಅರಸಿಕೆರೆ, ಕೆ.ಒ. ಜಾನಕಿ ರಾಮ್‌ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಜಗಳೂರು, ಎಸ್‌.ಬಿ. ಜಯೇಂದ್ರ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕಲಬುರಗಿ, ಎಂ. ಮೂಕಪ್ಪಗೌಡ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಶೃಂಗೇರಿ, ಮಹೇಶ್‌ ಕುರಿಯವರ್‌-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕುಮಟಾ, ಎ.ಟಿ. ಜಯಕುಮಾರ್‌-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ,  ಬ್ಯಾಡಗಿ, ಬಸವರಾಜ್‌ ಅಯ್ಯಣ್ಣವರ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಬೆಳ್ತಂಗಡಿ, ಪಿ.ಬಿ. ದೇವರ ಮನಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಹಾವೇರಿ, ಡಿ.ಎಂ.ಪ್ರಭುಸ್ವಾಮಿ-ಸಹಾಯಕ ಯೋಜನಾಧಿಕಾರಿ, ಜಿಲ್ಲಾ ಪಂಚಾಯತಿ,ಚಿತ್ರದುರ್ಗ, ಕೆ.ವಿ. ರೆಡ್ಡೆಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಚಿಂತಾಮಣಿ, ಸಿ.ಆರ್‌. ಕೃಷ್ಣಕುಮಾರ್‌-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಪಿರಿಯಾಪಟ್ಟಣ, ಮೂಗನೂರಮಠ-ಉಪ ನಿರ್ದೇಶಕರು, ಪ್ರಾದೇಶಿಕ ಅಬ್ದುಲ್‌ ನಜೀರ್‌ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಧಾರವಾಡ, ಎಸ್‌.ಎಂ. ರುದ್ರಸ್ವಾಮಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಧಾರವಾಡ, ಜಿ.ಡಿ. ಜೋಶಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ನವಲಗುಂದ, ಕೆ.ಪಿ. ಸಂಜೀವಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಚಿಕ್ಕಬಳ್ಳಾಪುರ, ಶಿವಶಂಕರಯ್ಯ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಮಾಲೂರು, ಅಶೋಕ್‌ ತೋಟದ್‌-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌ ಬಾಗಲಕೋಟೆ, ಟಿ.ವೆಂಕೋಬಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಹೊಸಪೇಟೆ, ಕೃಷ್ಣಪ್ಪ ಲೋಹರ್‌-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ದೊಡ್ಡಬಳ್ಳಾಪುರ, ಮಲ್ಲಾ ನಾಯಕ್‌-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌, ದಾವಣಗೆರೆ, ರೇವಣಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ,  ಕಡೂರು, ಎನ್‌. ನಾರಾಯಣಸ್ವಾಮಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕುಣಿಗಲ್‌,  ವಿಜಯ್‌ಗೌಡ-ಪಂಚಾಯತ್‌ ರಾಜ್‌ ಎಂಜನೀಯರಿಂಗ್‌ ಉಪ ವಿಭಾಗ, ಶೃಂಗೇರಿಗೆ ವರ್ಗಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.