ಹತ್ತು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Dec 14, 2017, 11:20 AM IST
ಬೆಂಗಳೂರು: ಹತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎ. ಮೇಘಣ್ಣವರ್- ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ. ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ-ವ್ಯವಸ್ಥಾಪಕ ನಿರ್ದೇಶಕರು, ಹಟ್ಟಿ ಚಿನ್ನದ ಗಣಿ ಕಂಪೆನಿ. ಸುಷ್ಮಾ ಗೋಡಬೊಲೆ-ಜಂಟಿ ನಿರ್ದೇಶಕಿ (ಆಡಳಿತ), ಪೌರಾಡಳಿತ ನಿರ್ದೇಶನಾಲಯ. ಪಿ.ಐ ಶ್ರೀವಿದ್ಯಾ-ಕೊಡುಗು ಜಿಲ್ಲಾಧಿಕಾರಿ. ಆರ್. ವಿನೂತ್ಪ್ರಿಯಾ-ವಿಶೇಷ ಜಿಲ್ಲಾಧಿಕಾರಿ-1, ಬೆಂಗಳೂರು ನಗರ ಜಿಲ್ಲೆ. ಕೆ.ಜಿ. ಶಾಂತಾರಾಮ್-ಬಾಗಲಕೋಟೆ ಜಿಲ್ಲಾಧಿಕಾರಿ.
ಪಿ. ಅನಿರುಧ್ ಶ್ರವಣ್-ಯೋಜನಾ ನಿರ್ದೇಶಕ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ. ಪೊಮ್ಮಲ ಸುನೀಲ್ ಕುಮಾರ್-ಜಂಟಿ ನಿರ್ದೇಶಕ (ಸುಧಾರಣೆ), ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಜೊತೆಗೆ ಇವರನ್ನು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿಯ ಹೆಚ್ಚುವರಿ ಹುದ್ದೆ ನೀಡಲಾಗಿದೆ. ಅನ್ನಿಸ್ ಕನ್ಮಣಿ ಜಾಯ್ ಅವರನ್ನು ತುಮಕೂರು ಜಿ.ಪಂ ಸಿಇಓ ಆಗಿ ವರ್ಗಾವಣೆಗೊಳಿಸಲಾಗಿದೆ.