ವಾಹನಗಳ ಹಸ್ತಾಂತರ
Team Udayavani, Mar 6, 2018, 12:07 PM IST
ಬೆಂಗಳೂರು: ಯೋಜನಾ ಹಾಗೂ ಸಾಂಖೀಕ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಆರ್ಥಿಕ ಮತ್ತು ಸಾಂಖೀಕ ನಿರ್ದೇಶನಾಲಯದ ಅಧೀನದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಬಳಕೆಗೆ ಖರೀದಿಸಲಾದ ವಾಹನಗಳನ್ನು ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖೀಕ ಸಚಿವ ಎಂ.ಆರ್. ಸೀತಾರಾಂ ಹಸ್ತಾಂತರಿಸಿದರು.
ಬೆಳೆ ಕಟಾವು ಪ್ರಯೋಗಗಳು, ವಾರ್ಷಿಕ ಕೈಗಾರಿಕಾ ಸಮೀಕ್ಷೆ, ರಾಷ್ಟ್ರೀಯ ಮಾದರಿ ಸಮೀಕ್ಷೆ ಮತ್ತಿತರರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಗಳಿಗೆ ವಾಹನಗಳು ಬೇಕು. ಆದರೆ, ಕಳೆದ 20 ವರ್ಷಗಳಿಂದ ಹೊಸ ವಾಹನಗಳ ಖರೀದಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಾಹನಗಳು ಇಲ್ಲದ ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಿಗೆ 2017-18ನೇ ಸಾಲಿನಲ್ಲಿ ಖರೀದಿಸಲಾದ 10 ವಾಹನಗಳನ್ನು ಸಚಿವರು ಜಿಲ್ಲೆಗಳ ಉಪಯೋಗಕ್ಕೆ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ