ಮೆಟ್ರೋ ನಿಲ್ದಾಣಗಳಾಚೆ ಕಸದ ರಾಶಿ, ದುರ್ವಾಸನೆ


Team Udayavani, Jun 28, 2017, 11:40 AM IST

Garbage-near-Metro-Stations.jpg

ಬೆಂಗಳೂರು: ಮೆಟ್ರೋ ಹಸಿರು ಮಾರ್ಗದ ದಕ್ಷಿಣದಲ್ಲಿ ಬರುವ ಕೆಲವು ನಿಲ್ದಾಣಗಳಿಂದ ಹೊರಬರುವ ಮೆಟ್ರೋ ಪ್ರಯಾಣಿಕರು ಸದ್ಯ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಮೆಟ್ರೋ ನಿಲ್ದಾಣಗಳು ಒಳಗಿನಿಂದ ಝಗಮಗಿಸುತ್ತವೆ.

ಆದರೆ, ಹೊರಗಡೆ ಬರುತ್ತಿದ್ದಂತೆ ಕಸತುಂಬಿದ ಲಾರಿ, ಅಕ್ಕಪಕ್ಕದಲ್ಲಿ ಕಸದ ಗುಡ್ಡೆಗಳೇ ಕಾಣಿಸುತ್ತವೆ. ಇದರಿಂದ ಹೊರಹೊಮ್ಮುವ ದುರ್ನಾತವು ಪ್ರಯಾಣಿಕರ ಮೂಗಿಗೆ ಬಡಿಯುತ್ತದೆ. ಕೆ.ಆರ್‌. ಮಾರುಕಟ್ಟೆ ನಂತರ ನ್ಯಾಷನಲ್‌ ಕಾಲೇಜು ನಿಲ್ದಾಣ ಸಿಗುತ್ತದೆ. ಅಲ್ಲಿಂದಾಚೆಗೆ ಎರಡು-ಮೂರು ನಿಲ್ದಾಣಗಳ ಹೊರಗಡೆ ಕಸದ ರಾಶಿಯದ್ದೇ ದರ್ಶನ.

ಆ ಕಸದ ರಾಶಿಯನ್ನು ನಾಯಿಗಳು ಚೆಲ್ಲಾಪಿಲ್ಲಿ ಮಾಡಿ ಮತ್ತಷ್ಟು ಸಮಸ್ಯೆ ತಂದೊಡ್ಡಿವೆ. ಸೊಳ್ಳೆ ಉತ್ಪತ್ತಿಗೂ ಕಾರಣವಾಗುತ್ತಿದೆ. ಸ್ಥಳೀಯ ನಿವಾಸಿಗಳಿಗೂ ಕಿರಿಕಿರಿಯಾಗಿದೆ. ಈ ಮಧ್ಯೆ ಮಳೆಯಾದರೆ ದುರ್ವಾಸನೆ, ಅನೈರ್ಮಲ್ಯ ಹೆಚ್ಚಾಗುತ್ತಿದೆ. ಇನ್ನು ಫ‌ುಟ್‌ಪಾತ್‌ಗಳಲ್ಲೆಲ್ಲಾ ಕಸ ಹರಡಿದ್ದರಿಂದ ಪಾದಚಾರಿಗಳ ಓಡಾಟಕ್ಕೂ ಸಮಸ್ಯೆಯಾಗುತ್ತಿದೆ. 

ಈ ಬಗ್ಗೆ ಅಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿರುವ ಬಿಎಂಆರ್‌ಸಿ ಸಿಬ್ಬಂದಿ ಗಮನಸೆಳೆದಾಗ, ಬಿಬಿಎಂಪಿಯತ್ತ ಬೊಟ್ಟುಮಾಡಿದರು. ಪ್ರಯಾಣಿಕರಿಗೆ ಕಸ ಕಿರಿಕಿರಿಯಾಗುತ್ತಿರುವುದು ಕಂಡುಬಂದಿದೆ. ನಿತ್ಯ ಜನ ಮೂಗುಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಆದರೆ, ಕಸ ವಿಲೇವಾರಿ ಬಿಬಿಎಂಪಿ ಕೆಲಸ. ಅದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೆಸರು ಹೇಳಲಿಚ್ಛಿಸದ ಬಿಎಂಆರ್‌ಸಿ ಅಧಿಕಾರಿಯೊಬ್ಬರು ಹೇಳಿದರು.   

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.