ಎಟಿಸಿ ಗೋಪುರಕ್ಕೆ ತ್ರಿವರ್ಣ ಕಳೆ
Team Udayavani, Aug 13, 2018, 12:40 PM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ನಿಯಂತ್ರಣ ಕೇಂದ್ರ (ಎಟಿಸಿ) ತ್ರಿವರ್ಣ ಬೆಳಕಿನಿಂದ ಕಂಗೊಳಿಸುತ್ತಿದೆ. 72ನೇ ಸ್ವಾತಂತ್ರ ದಿನದ ಅಂಗವಾಗಿ ಎಟಿಸಿ ಗೋಪುರವನ್ನು ತ್ರಿವರ್ಣ ಧ್ವಜವನ್ನು ಪ್ರತಿಬಿಂಬಿಸುವ ಕೇಸರಿ, ಬಿಳಿ ಮತ್ತು ಹಸಿರು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಇದು ರಾತ್ರಿ ವೇಳೆ ಆಕರ್ಷಕವಾಗಿ ಕಾಣುತ್ತಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಪ್ರಯಾಣಿಕರಲ್ಲಿ ರಾಷ್ಟ್ರಪ್ರೇಮ ಮೂಡಿಸಲು ಹಾಗೂ ಸ್ವಾತಂತ್ರ್ಯ ದಿನ ಆಚರಣೆಯ ಭಾಗವಾಗಿ ಈ ಬೆಳಕಿನ ಅಲಂಕಾರ ಮಾಡಲಾಗಿದೆ. ಸ್ವಾತಂತ್ರ ಸಪ್ತಾಹದುದ್ದಕ್ಕೂ ತ್ರಿವರ್ಣ ದೀಪಾಲಂಕಾರ ಇರಲಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣ ನಿಗಮದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ