ವಿಷ್ಣು ರೂಪದ ಅದೃಷ್ಟದ ಕಲ್ಲೆಂದು 2 ಕೋಟಿ ರೂ. ವಂಚನೆಗೆ ಯತ್ನ


Team Udayavani, Mar 18, 2023, 1:28 PM IST

ವಿಷ್ಣು ರೂಪದ ಅದೃಷ್ಟದ ಕಲ್ಲೆಂದು 2 ಕೋಟಿ ರೂ. ವಂಚನೆಗೆ ಯತ್ನ

ಬೆಂಗಳೂರು: ಸಾಲಿಗ್ರಾಮ ಕಲ್ಲನ್ನು ವಿಷ್ಣು ರೂಪದ ಅದೃಷ್ಟದ ಕಲ್ಲೆಂದು ನಂಬಿಸಿ 2 ಕೋಟಿ ರೂ.ಗೆ ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಮನೋಜ್‌ (57) ಹಾಗೂ ಆದಿತ್ಯ ಸಾಗರ್‌ (37) ಬಂಧಿತರು. ಆರೋಪಿಗಳಿಂದ ಸಾಲಿಗ್ರಾಮದ 2 ಕಲ್ಲುಗಳು, ಕೆಲ ರಾಸಾಯನಿಕಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಗುಜರಾತಿನ ಗೋಮತಿ ನದಿಯಿಂದ ಬೆಲೆ ಬಾಳುವ ಸಾಲಿಗ್ರಾಮದ 2 ಕಲ್ಲುಗಳನ್ನು ನಗರಕ್ಕೆ ತಂದಿದ್ದ ಆರೋಪಿಗಳು, “ಇದು ವಿಷ್ಣುರೂಪದ ಅದೃಷ್ಟಕಲ್ಲು’ ಎಂದು ನಂಬಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದರು. ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ಆರೋಪಿಗಳು ರಾಜಾಜಿನಗರದ ರಾಜ್‌ ಕುಮಾರ್‌ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ಗೆ ಗಿರಾಕಿಗಳನ್ನು ಕರೆಸಿಕೊಂಡು 2 ಕೋಟಿ ರೂ.ಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ತಮ್ಮ ಬಳಿ ಇರುವ ಸಾಲಿಗ್ರಾಮದ ಕಲ್ಲುಗಳು ವಿಷ್ಣುರೂಪದ ಪವರ್‌ಫ‌ುಲ್‌ ಕಲ್ಲು ಎಂದು ಸಾರ್ವಜನಿಕರನ್ನು ನಂಬಿಸಲು ಕಲ್ಲಿಗೆ ಬಟ್ಟೆ ಸುತ್ತಿ ಕರ್ಪೂರ ಹಾಗೂ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬಟ್ಟೆ ಸುಡುವುದಿಲ್ಲ ಎಂದು ತೋರಿಸುತ್ತಿದ್ದರು.

ಬಟ್ಟೆ ಸುಡದಂತೆ ಮೊದಲೇ ಅದಕ್ಕೆ ಕೆಲ ರಾಸಾಯನಿಕ ಬೆರೆಸುತ್ತಿದ್ದರು. ಈ ರೀತಿಯಾಗಿ ದೈವಶಕ್ತಿಯ ಕಲ್ಲೆಂದು ಅಮಾಯಕರಿಗೆ ಕೋಟ್ಯಂತರ ರೂ.ಗೆ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರ ತಂಡ ಗ್ರಾಹಕರ ಸೋಗಿನಲ್ಲಿ ಆರೋಪಿಗಳನ್ನು ಸಂಪರ್ಕಿಸಿತ್ತು. ಬಳಿಕ 2 ಕೋಟಿ ರೂ. ನೀಡುವುದಾಗಿ ಅವರಿದ್ದಲ್ಲಿಗೆ ತೆರಳಿ ಪರಿಶೀಲಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

8-bangalore

Crime: ಹಣಕಾಸಿನ ವಿಚಾರಕ್ಕೆ ಸಹೋದ್ಯೋಗಿ ಕೊಲೆ ಮಾಡಿದ್ದ ಆರೋಪಿ ಬಂಧನ

7-bangalore

Bangalore: ಹೋಟೆಲ್‌ ಧ್ವಂಸ ಮಾಡಿದವರ ಸೆರೆ

6-bangalore

Bangalore: ಟ್ರಾಫಿಕ್‌ ಜಾಮ್‌ಗೆ ಸಿಲಿಕಾನ್‌ ಸಿಟಿ ಹೈರಾಣ!

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.