ಟಿವಿಎಸ್‌ನಿಂದ “ಎಥೆನಾಲ್‌’ ಬೈಕ್‌ ಬಿಡುಗಡೆ


Team Udayavani, Jul 14, 2019, 3:08 AM IST

TVS-Bike

ಬೆಂಗಳೂರು: ಆಟೋಮೊಬೈಲ್‌ ಕ್ಷೇತ್ರದ ಖ್ಯಾತ ಟಿವಿಎಸ್‌ ಮೋಟಾರ್‌ ಕಂಪನಿ ದೇಶದ ಪ್ರಥಮ ಎಥೆನಾಲ್‌ ಬಳಸುವ ಬೈಕ್‌ ಅನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಟಿವಿಎಸ್‌ ಅಪಾಚೆ ಆರ್‌ಟಿಆರ್‌ 200 ಎಫ್‌ಐ ಇ100 ಮೋಟಾರ್‌ ಸೈಕಲ್‌ನ ವಿಶೇಷ ಆವೃತ್ತಿಯನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಜೈರಾಂ ಗಡ್ಕರಿ, ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್‌ ಹಾಗೂ ಟಿವಿಎಸ್‌ ಮೋಟಾರ್‌ ಕಂ. ಅಧ್ಯಕ್ಷ ವೇಣು ಶ್ರೀನಿವಾಸನ್‌ ಅವರು ಶುಕ್ರವಾರ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಸಚಿವ ಗಡ್ಕರಿ ಅವರು ದೇಶದಲ್ಲಿ ಎಥೆನಾಲ್‌ ಬಂಕ್‌ಗಳನ್ನು ತೆರೆಯುವಂತೆ ಪೆಟ್ರೋಲಿಯಂ ಸಚಿವಾಲಯವನ್ನು ಕೋರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಟಿವಿಎಸ್‌ ಅಧ್ಯಕ್ಷ ವೇಣು ಅವರು, ಕಂಪನಿ 2018ರಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಎಥೆನಾಲ್‌ ಕಾನ್ಸೆಪ್ಟ್ ಟಿವಿಎಸ್‌ ಅಪಾಚೆ ಆರ್‌ಟಿಆರ್‌ 200 4ವಿ ಬೈಕ್‌ ಅನ್ನು ಪ್ರದರ್ಶಿಸಿತ್ತು.

ವಾಹನ‌ ಉದ್ಯಮವು ಇತ್ತೀಚಿನ ದಿನಗಳಲ್ಲಿ ಪರಿಸರಸ್ನೇಹಿ ಇಂಧನಗಳ (ಎಲೆಕ್ಟ್ರಿಕ್‌, ಹೈಬ್ರಿಡ್‌, ಎಥೆನಾಲ್‌) ಬಳಕೆಯತ್ತ ಒತ್ತು ನೀಡುತ್ತಿದೆ. ಆ ಕಾನ್ಸೆಪ್ಟ್ನಡಿ ನಮ್ಮ ಕಂಪನಿ ಮೊಟ್ಟ ಮೊದಲ ಬಾರಿಗೆ ಎಥೆನಾಲ್‌ ಅನ್ನು ದ್ವಿಚಕ್ರ ವಾಹನದ ಇಂಧನವಾಗಿ ಬಳಕೆ ಮಾಡುವ ಆರ್‌ಟಿಆರ್‌ 200 ಎಫ್‌ಐ ಇ100 ಬೈಕ್‌ ಹೊರತಂದಿದೆ. ಪೆಟ್ರೋಲ್‌ಗಿಂತ ಕಡಿಮೆ ದರದಲ್ಲಿ ದೊರೆಯುವ ಇಂಧನ ಇದಾಗಿದೆ ಎಂದರು.

ನ್ಪೋರ್ಟ್ಸ್ ವೈಶಿಷ್ಟತೆ ಹೊಂದಿರುವ ಈ ಮೋಟಾರ್‌ ಸೈಕಲ್‌ ಮೇಲೆ ಎಥೆನಾಲ್‌ ಹಸಿರು ಲೋಗೋ ಹಾಕಲಾಗಿದೆ. ಗಂಟೆಗೆ 129 ಕಿ.ಮೀ. ವೇಗದಲ್ಲಿ ಓಡುವ ಇ100ಗೆ ಟ್ವಿನ್‌-ಸೇ³ ಟ್ವಿನ್‌-ಪೋರ್ಟ್‌ ಇಎಫ್‌ಐ ತಂತ್ರಜ್ಞಾನ ಅಳವಡಿಸಲಾಗಿದ್ದು, 21ಪಿಎಸ್‌ನ 8500 ಆರ್‌ಪಿಎಂ ಶಕ್ತಿ ಇದಕ್ಕಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಮಾತ್ರ ಲಭ್ಯವಿರುವ ಈ ಆವೃತ್ತಿಯ ಬೈಕ್‌ನ ಎಕ್ಸ್‌ ಶೋರೂಮ್‌ ಬೆಲೆ 1.20 ಲಕ್ಷ ರೂ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.