ಟ್ವಿಟರ್‌ ಇಂಡಿಯಾ ಎಂಡಿ ವಿರುದ್ದ ಕೇಸ್‌: ಹೈ ತರಾಟೆ


Team Udayavani, Jul 7, 2021, 5:34 PM IST

Twitter India

ಬೆಂಗಳೂರು: ವೃದ್ಧನ ಮೇಲಿನ ಹಲ್ಲೆ ಪ್ರಕರಣದವಿಡಿಯೋ ಸಂಬಂಧ ಟ್ವಿಟರ್‌ ಇಂಡಿಯಾವ್ಯವಸ್ಥಾಪಕ ನಿರ್ದೇಶಕ ಮನೀಶ್‌ ಅವರನ್ನುವಿಚಾರಣೆಗೆ ಹಾಜರಾಗಲು ಒತ್ತಡ ಹೇರುತ್ತಿರುವಉತ್ತರ ಪ್ರದೇಶದ ಲೋನಿ ಬಾರ್ಡರ್‌ ಠಾಣಾಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದಹೈಕೋರ್ಟ್‌, ಪ್ರಕರಣದ ಮೂಲ ಸತ್ಯಾಂಶವನ್ನೇ ಪೊಲೀಸರು ತಿಳಿದುಕೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ.

ಪ್ರಕರಣ ಸಂಬಂಧ ಖುದ್ದು ಹಾಜರಾಗಿ ಸಾಕ್ಷ Âನುಡಿಯುವಂತೆ ಸೂಚಿಸಿ ಗಾಜಿಯಾಬಾದ್‌ನಲೋನಿ ಬಾರ್ಡರ್‌ ಠಾಣಾ ಪೊಲೀಸರು ತಮಗೆನೀಡಿರುವ ನೋಟಿಸ್‌ ರದ್ದುಪಡಿಸುವಂತೆ ಕೋರಿಮನೀಶ್‌ ಮಹೇಶ್ವರಿ ಸಲ್ಲಿಸಿದ್ದ ಅರ್ಜಿ ನ್ಯಾ. ಜಿ.ನರೇಂದರ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠದಮುಂದೆ ವಿಚಾರಣೆಗೆ ಬಂದಿತ್ತು.ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರುವಾದಿಸಿ, ಅರ್ಜಿದಾರರು ಟ್ವಿಟರ್‌ ಇಂಡಿಯಾದಲ್ಲಿಓರ್ವ ಉದ್ಯೋಗಿಯಾಗಿದ್ದಾರೆ.

ಅಪ್‌ಲೋಡ್‌ಮಾಡಲಾದ ವಿಡಿಯೋ ಮೇಲಿನ ಯಾವುದೇನಿಯಂತ್ರಣ ಹೊಂದಿಲ್ಲ. ಕೆಲ ಪತ್ರಕರ್ತರು ಹಾಗೂರಾಜಕಾರಣಿಗಳು ವಿಡಿಯೋವನ್ನು ಟ್ವಿಟರ್‌ ವೇದಿಕೆಯಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಪ್ರಕರಣದಲ್ಲಿಅರ್ಜಿದಾರರ ತಪ್ಪಿಲ್ಲ ಹಾಗೂ ಪ್ರಕರಣವು ಐಟಿಕಾಯ್ದೆಯ ಸೆಕ್ಷನ್‌ 79ರ ವ್ಯಾಪ್ತಿಗೆ ಬರುವುದಿಲ್ಲ.ವಿಡಿಯೋ ಕಾನ್ಫರೆನ್ಸ ಮೂಲಕ ಅರ್ಜಿದಾರರನ್ನುವಿಚಾರಣೆ ನಡೆಸಲು ಹೈಕೋರ್ಟ್‌ ಸೂಚಿಸಿದ್ದರೂ ಯುಪಿ ಪೊಲೀಸರು ವಿಚಾರಣೆ ನಡೆಸಿಲ್ಲ.

ಪೊಲೀಸರು ಭರವಸೆ ನೀಡಿದರೆ ವಿಚಾರಣೆಗೆಹಾಜರಾಗಲು ಅರ್ಜಿದಾರರು ಸಿದ್ಧರಿದ್ದಾರೆ ಎಂದುನ್ಯಾಯಾಲಯದ ಗಮನಕ್ಕೆ ತಂದರು.ಇದಕ್ಕೆ ಯುಪಿ ಪೊಲೀಸರ ವಿರುದ್ಧಅಸಮಧಾನಗೊಂಡ ನ್ಯಾಯಪೀಠ, ಟ್ವಿಟರ್‌ವೇದಿಕೆಯಲ್ಲಿ ವಿಡಿಯೋ ಅಪ್‌ಲೋಡ್‌ ಆಗಿದೆ.ಈ ಘಟನೆಯೊಂದಿಗೆ ಟ್ವಿಟರ್‌ ಇಂಡಿಯಾಯಾವುದೇ ಸಂಬಂಧ ಹೊಂದಿಲ್ಲ. ಇಂತಹಘಟನೆಗಳನ್ನು ತಡೆಯವ ಸಾಮರ್ಥ್ಯ ಟ್ವಿಟರ್‌ಇಂಡಿಯಾ ಹೊಂದಿದೆಯೇ? ಪ್ರಕರಣದಲ್ಲಿಟ್ವಿಟರ್‌ ಇಂಡಿಯಾ ವಿರುದ್ಧ ಯಾವಆರೋಪವಿದೆ? ಟ್ವಿಟರ್‌ ಇಂಡಿಯಾನೊಂದಿಗೆಪ್ರಕರಣದ ದೂರುದಾರ ಯಾವ ರೀತಿ ಸಂಬಂಧಹೊಂದಿದ್ದಾರೆ? ಎಂದು ಪ್ರಶ್ನಿಸಿತು.

ಅಲ್ಲದೆ, ಇಂತಹ ಘಟನೆಗಳನ್ನು ತಡೆಯುವಸ್ಥಿತಿಯಲ್ಲಿ ಟ್ವಿಟರ್‌ ಇಂಡಿಯಾ ಇದೆ ಎಂಬವಿಚಾರವನ್ನೂ ಯುಪಿ ಪೊಲೀಸರುತೋರಿಸಿಕೊಟ್ಟಿಲ್ಲ. ಟ್ವಿಟರ್‌ನಿಂದ ಅಪರಾಧ ಕೃತ್ಯನಡೆದಿದೆ ಎಂಬುದನ್ನು ತೋರಿಸಲು ಸಾಕ್ಷ್ಯಇದೆಯೇ? ಘಟನೆಯಲ್ಲಿ ಭಾಗಿಯಾಗಿರುವವ್ಯಕ್ತಿಗಳನ್ನು ಗುರುತಿಸಲು ತನಿಖೆ ನಡೆಸಿ. ಒಂದುಸಂಸ್ಥೆಯು ಕೃತ್ಯವನ್ನು ನಡೆಸಲು ಸಾಧ್ಯವಾಗದಿದ್ದರೆಮತ್ಯಾಕೆ ಇಂತಹ ಕ್ರಮಗಳನ್ನು ಪೊಲೀಸರುಕೈಗೊಳ್ಳಬೇಕು ಎಂದು ಕೇಳಿದ ನ್ಯಾಯಪೀಠವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.