ಸಿನಿಮಾ ಜನರೇಟರ್‌ ವಾಹನಕ್ಕೆ ಇಬ್ಬರ ಬಲಿ


Team Udayavani, Aug 23, 2017, 12:10 PM IST

cini-accident.jpg

ಬೆಂಗಳೂರು: ಸಿನಿಮಾ ಶೂಟಿಂಗ್‌ನ ಜನರೇಟರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಂದಿನಿ ಲೇಔಟ್‌ನ ಕೃಷ್ಣಾನಂದ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೃಷ್ಣಾನಂದ ನಗರ ನಿವಾಸಿ ಗನಿ (60) ಮತ್ತು ಲಗ್ಗೆರೆಯ ಲಕ್ಷ್ಮೀದೇವಿ ಲೇಔಟ್‌ನ ಭಾಗ್ಯಮ್ಮ (50) ಮೃತರು. ಘಟನೆಯಲ್ಲಿ ಎರಡು ಕಾರು, ಎರಡು ಬೈಕ್‌ಗಳು ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ಘಟನೆ ನಡೆದ ಸ್ಥಳದಲ್ಲಿ ಕಡಿಮೆ ಸಂಖ್ಯೆಯ ವಾಹನಗಳು ಇದ್ದವು. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಘಟನೆ ನಡೆದ ಬಳಿಕ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗನಿ ಮತ್ತು ಭಾಗ್ಯಮ್ಮ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಕೃಷ್ಣಾನಂದ ನಗರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಯಶವಂತಪುರ ಮಾರ್ಗವಾಗಿ ಬಂದ ಸಿನಿಮಾ ಶೂಟಿಂಗ್‌ನ ಜನರೇಟರ್‌ ಇದ್ದ ವಾಹನ ಕೃಷ್ಣಾನಂದ ನಗರದ ಮುಖ್ಯರಸ್ತೆಯಲ್ಲಿ ಸಾಗುತ್ತಿತ್ತು. ಈ ವೇಳೆ ಏಕಾಏಕಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಸಾಗಿದೆ.

ಪರಿಣಾಮ ಹಿಂದೆ ಇದ್ದ ಎರಡು ಕಾರು ಮತ್ತು ಎರಡು ಬೈಕ್‌ಗೆ ಡಿಕ್ಕಿಯಾಗಿ ಬೋರವೆಲ್‌ವೊಂದಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಇಳಿಜಾರು ಇದ್ದ ಕಾರಣ ಬಸ್‌ ಚಾಲಕ ನಿಯಂತ್ರಣಕ್ಕೆ ಸಿಗದೇ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗನಿ ಮತ್ತು ಭಾಗ್ಯಮ ಅವರಿಗೆ ಡಿಕ್ಕಿಯೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪಾದಚಾರಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನ ಬ್ರೇಕ್‌ ವೈಫ‌ಲ್ಯಗೊಂಡು ದುರ್ಘ‌ಟನೆ ಸಂಭವಿಸಿರುವ ಸಾಧ್ಯತೆ ಇದೆ. ಭಾಗ್ಯಮ್ಮ ಕೆಲಸ ಮುಗಿಸಿಕೊಂಡು ಪಡಿತರವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ದುರ್ಘ‌ಟನೆ ಸಂಭವಿಸಿದ್ದು, ಸ್ಥಳದಲ್ಲಿ ಪಡಿತರ ರಸ್ತೆಯಲ್ಲೆಲ್ಲಾ ಹರಿಡಿತ್ತು ಎಂದು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.