ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಯುಗಾದಿ ವಿಶೇಷ ಕೊಡುಗೆ
Team Udayavani, Apr 9, 2019, 3:00 AM IST
ಬೆಂಗಳೂರು: ಚಿನ್ನಾಭರಣ ಹಾಗೂ ಅಪ್ಪಟ ರೇಷ್ಮೇ ಸೀರೆಗಳ ಮಾರಾಟದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಯುಗಾದಿ ಹಬ್ಬದ ವಿಶೇಷ ಕೊಡುಗೆ ಮಾರಾಟ ಮುಂದುವರಿದಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಹಾಗೂ ಶ್ರೀ ಸಾಯಿ ಸ್ಯಾರಿ ಪ್ಯಾಲೇಸ್ನ ಮಾಲೀಕ ಡಾ.ಟಿ.ಎ. ಶರವಣ ಅವರು ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸುತ್ತಾ, ಬಸವನಗುಡಿ (ಡಿವಿಜಿ ರಸ್ತೆ), ಎಚ್ಎಸ್ಆರ್ ಲೇಔಟ್ ಹಾಗೂ ಯಲಹಂಕದ ಮಳಿಗೆಗಳಲ್ಲಿ ಯುಗಾದಿ ಹೊಸ ವರ್ಷ ಆರಂಭದ ಪ್ರಯುಕ್ತ ಸುವರ್ಣಯುಗ ಶುಭಾರಂಭಗೊಂಡಿದೆ ಎಂದರು.
ಹಬ್ಬದ ದಿನಗಳಲ್ಲಿ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದ್ದು, ಚಿನ್ನಾಭರಣಗಳ ಮೇಲೆ ನೋ ವೇಸ್ಟೇಜ್, ನೋ ಸ್ಟೋನ್ ಚಾರ್ಜಸ್ ಮತ್ತು ಮೇಕಿಂಗ್ ಚಾರ್ಜ್ ಮೇಲೆ ಶೇ.25ರವರೆಗೆ ರಿಯಾಯಿತಿ ನೀಡಲಾಗುತ್ತದೆ. ನಿಮ್ಮ ಹಳೆಯ ಚಿನ್ನವನ್ನು ಇಂದಿನ (916) ಚಿನ್ನದ ದರದಕ್ಕೆ ಬದಲಾಯಿಸಿಕೊಳ್ಳುವ ಅವಕಾಶ ಮತ್ತು 1 ಕೆ.ಜಿ. ಬೆಳ್ಳಿ ವಸ್ತುಗಳ ಖರೀದಿ ಮೇಲೆ 2000 ರೂ. ರಿಯಾಯಿತಿ ಇರುತ್ತದೆ. ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.
ಸ್ಯಾರಿ ಪ್ಯಾಲೇಸ್ನಲ್ಲಿ ರಿಯಾಯಿತಿ: ಶ್ರೀ ಸಾಯಿ ಸ್ಯಾರಿ ಪ್ಯಾಲೇಸ್ನಲ್ಲಿ ಹೊಸ ವಿನ್ಯಾಸದ ರೇಷ್ಮೆ ಸೀರೆಗಳ ಭಂಡಾರವಿದ್ದು, ಹಬ್ಬದ ಪ್ರಯುಕ್ತ ಎಲ್ಲ ಸೀರೆಗಳ ಮೇಲೆ ಶೇ.25ರ ರಿಯಾಯಿತಿ ನೀಡಲಾಗುತ್ತಿದೆ. ಈ ಕೊಡುಗೆ ಕೆಲವೇ ದಿನಗಳು ಮಾತ್ರ. ಮೈಸೂರು, ಕಾಂಚಿವರಂ, ಧರ್ಮಾವರಂ, ಡಿಸೈನ್ ಸೀರೆಗಳು, ಪೋಚಂಪಲ್ಲಿ, ಟಿಷೂ, ಮೊಳಕಾಲ್ಮೂರು, ಪ್ರಿಂಟೆಡ್ ಹ್ಯಾಂಡೂಮ್, ಜಾರ್ಖಂಡ್, ಫ್ಯಾನ್ಸಿ ಸೀರೆಗಳೊಂದಿಗೆ ಚೂಡಿದಾರ್, ಡ್ರೆಸ್ ಮೆಟೀರಿಯಲ್ ಎಲ್ಲವೂ ಇಲ್ಲಿ ದೊರೆಯುತ್ತವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!