ಯುನಿಮ್ಯಾಕ್ಟ್ ಸ್ವಾಧೀನಪಡಿಸಿಕೊಂಡ ಝೆಟ್ ವರ್ಕ್


Team Udayavani, Dec 2, 2022, 12:34 PM IST

10

ಬೆಂಗಳೂರು: ಕೈಗಾರಿಕಾ ಮತ್ತು ಗ್ರಾಹಕ ಉತ್ಪನ್ನಗಳ ಜಾಗತಿಕ ಮೂಲವಾದ ಝೆಟ್‌ವರ್ಕ್ ಮ್ಯಾನುಫ್ಯಾಕ್ಚರಿಂಗ್ ಕಂಪೆನಿಯು ಕೈಗಾರಿಕಾ ಉತ್ಪನ್ನಗಳು, ವಸ್ತು ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂಧನ ವಿಭಾಗಗಳು ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಉತ್ಪಾದನಾ ಸೇವೆಗಳ ಕಂಪನಿಯಾದ ಯುನಿಮ್ಯಾಕ್ಟ್ಸ್ ಅನ್ನು ಸ್ವಾಧೀನಪಡಿಸಿಕೊಂಡಿದೆ.

ಝೆಟ್‌ವರ್ಕ್‌ ಸಂಸ್ಥೆಯ ಯುನಿಮ್ಯಾಕ್ಟ್ಸ್ ಸ್ವಾಧೀನವು ಕಂಪನಿಯನ್ನು ಇನ್ನಷ್ಟು ವಿಸ್ತರಣೆ ಮಾಡಿದೆ. ನವೀಕರಿಸಬಹುದಾದ ಇಂಧನ ತಯಾರಿಕೆಯಲ್ಲಿ ಯುನಿಮ್ಯಾಕ್ಟ್ಸ್ ಯಾಂತ್ರಿಕ ಉತ್ಪನ್ನಗಳು, ಲಾಜಿಸ್ಟಿಕ್ಸ್ ಬೆಂಬಲ, ಉತ್ಪಾದನೆಗೆ ವಿನ್ಯಾಸ, ದಾಸ್ತಾನು ನಿರ್ವಹಣೆ ಪ್ರಯೋಜನ ಪಡೆಯುತ್ತದೆ. ಝೆಟ್‌ವರ್ಕ್ ಸಂಸ್ಥೆಯು ತನ್ನ 4ನೇ ಸ್ವಾಧೀನವನ್ನು ಪೂರ್ಣಗೊಳಿಸಿದೆ.

ಯುನಿಮ್ಯಾಕ್ಟ್ಸ್‌ನಲ್ಲಿನ CEO ಆಗಿರುವ ಮ್ಯಾಥ್ಯೂ ಅರ್ನಾಲ್ಡ್, CFO ಆಗಿರುವ ಆಂಡ್ರ್ಯೂ ವೊಗ್ಲೋಮ್ ಹಾಗೆಯೇ COO ಆಗಿರುವ ಅಲನ್ ಹೇಸ್ ಇವರುಗಳನ್ನು ಒಳಗೊಂಡ ಕಾರ್ಯನಿರ್ವಾಹಕ ತಂಡವು ಯುನಿಮ್ಯಾಕ್ಟ್ಸ್‌ನಲ್ಲಿನ ತಂಡದೊಂದಿಗೆ ಝೆಟ್‌ವರ್ಕ್‌ಗೆ ಸೇರ್ಪಡೆಗೊಳ್ಳಲಿದ್ದು, ಈ ಮೂಲಕ ಜಾಗತಿಕ ಉದ್ಯೋಗಿಗಳ ಸಂಖ್ಯೆ 1,900 ಕ್ಕೆ ಏರಿದೆ.

ಯುನಿಮ್ಯಾಕ್ಟ್ಸ್‌ನ ದೃಷ್ಟಿಕೋನದಿಂದ ಈ ಸ್ವಾಧೀನವು ಕಂಪನಿಯು ಯುಎಸ್, ಯುರೋಪ್ ಮತ್ತು ಮೆಕ್ಸಿಕೊದಲ್ಲಿ ತನ್ನ ಅಸ್ತಿತ್ವವನ್ನು ಹೆಚ್ಚಿಸಿದೆ. ಜೊತೆಗೆ ಭಾರತ ಮತ್ತು ವಿಯೆಟ್ನಾಂನಲ್ಲಿ ಪ್ರಮುಖ ಸ್ಥಾನ ಪಡೆದಿದೆ.  ಇದರಿಂದ ಯುನಿಮ್ಯಾಕ್ಟ್ಸ್‌ನ ಗ್ರಾಹಕ ಸಂಬಂಧಗಳು, ಪೂರೈಕೆ ಪಾಲುದಾರರು ಮತ್ತು ವ್ಯಾಪಾರ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಂಪೆನಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-8

ಚೀನಾ ಆ್ಯಪ್‌ಗಳ 106 ಕೋಟಿ ಆಸ್ತಿ ಜಪ್ತಿ

tdy-7

108 ಪ್ರಕರಣದ ಆರೋಪಿ ಬಂಧನ

TDY-6

19 ಕ್ಷೇತ್ರಗಳಲ್ಲಿ ಖರ್ಚು ವೆಚ್ಚ ಗುರುತು

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು