ಕೇಂದ್ರದ ಯುವ ಸಚಿವರು ಬೆಂಗಳೂರಿಗೆ
Team Udayavani, Mar 9, 2018, 6:20 AM IST
ಬೆಂಗಳೂರು: ಬಿಜೆಪಿ ವತಿಯಿಂದ ನಡೆಯುತ್ತಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಜತೆ ಜತೆಗೆ ನಗರದ ಯುವ ಮತದಾರರನ್ನು ಆಕರ್ಷಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿರುವ ಯುವ ಸಚಿವರು ರಾಜಧಾನಿಯತ್ತ ಬರಲಿದ್ದಾರೆ.
ಕೇಂದ್ರ ಸಚಿವರಾದ ರಾಜ್ಯವರ್ದನ್ ಸಿಂಗ್ ರಾಥೋಡ್, ರಾಜೀವ್ ಪ್ರತಾಪ್ ರೂಢಿ, ಜಿತೇಂದ್ರ ಸಿಂಗ್, ಬಾಬುಲ್ ಸುಪ್ರಿಯೋ, ಕಿರಣ್ ರಿಜುಜು, ಸ್ಮತಿ ಇರಾನಿ, ಅನುಪ್ರಿಯಾ ಪಟೇಲ್ ಮುಂದಿನ ಒಂದು ವಾರದಲ್ಲಿ ಬೆಂಗಳೂರಿಗೆ
ಬರಲಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದರ ಜತೆಗೆ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉದ್ಯಾನಗಳು, ಮಾಲ್ಗಳು ಸೇರಿ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಚಿವರು ಚಾಯ್ಪೇ ಚರ್ಚಾ, ಸಂವಾದ ನಡೆಸಿ ರಾಜ್ಯಕ್ಕೆ ಬಿಜೆಪಿ ಸರ್ಕಾರದ ಅಗತ್ಯತೆಗಳನ್ನು ತಿಳಿಸಲಿದ್ದಾರೆ.
ಮಾರ್ಚ್ ಅಂತ್ಯದ ವೇಳೆ 50ಕ್ಕೂ ಹೆಚ್ಚು ಪ್ರಮುಖರು ಬೆಂಗಳೂರು ನಾಗರಿಕರೊಂದಿಗೆ ಸಂವಾದ ನಡೆಸಬೇಕೆಂಬ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ