ಕಾಯಯಿಂದ ವಿಶಿಷ್ಟ ಓದಿನ ಅನುಭವ


Team Udayavani, Nov 12, 2018, 11:55 AM IST

kaya.jpg

ಬೆಂಗಳೂರು: ಕಾದಂಬರಿ ಬರೆಯುವ ಮತ್ತು ಓದುವ ವ್ಯವದಾನ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಅಮರೇಂದ್ರ ಹೊಲ್ಲಂಬಳ್ಳಿ ಅವರ “ಕಾಯ’ ಕಾದಂಬರಿ ವಿಶಿಷ್ಟ ಓದಿನ ಅನುಭವ ನೀಡುತ್ತದೆ ಎಂದು ಲೇಖಕ ಡಾ.ನಟರಾಜ ಹುಳಿಯಾರ್‌ ಬಣ್ಣಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಸದ್ಭಾವನಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಅಮರೇಂದ್ರ ಹೊಲ್ಲಂಬಳ್ಳಿ ಅವರ “ಕಾಯ’ಕಾದಂಬರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾದಂಬರಿ ಸಮಾಜಶಾಸ್ತ್ರವು ಅಲ್ಲ, ಆತ್ಮರಿಚರಿತ್ರೆಯೂ ಅಲ್ಲ. ಹೀಗಾಗಿ, ಕಾದಂಬರಿಕಾರ ನಂಬಿಕಸ್ಥನಾಗಿ ಪಾತ್ರಗಳನ್ನು ಹೆಣೆಯಬೇಕು ಎಂದು ಹೇಳಿದರು.

ತೃತೀಯಲಿಂಗಿಗಳ ಸಂಬಂಧ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ವೇಳೆಯೇ ಆ ಜೀವಗಳ ಸುತ್ತ ಹೆಣೆದ ಕಾದಂಬರಿ ಈಗ ಬಿಡುಗಡೆಯಾಗಿರುವುದು ಸಂತೋಷ ಪಡುವಂತಹ ವಿಚಾರ. ತಂರಗ ಪತ್ರಿಕೆಯಲ್ಲಿ ಪ್ರಕಟವಾದ ನಂತರ ಇದು ಪುಸ್ತಕ ರೂಪದಲ್ಲಿ ಓದುಗರ ಕೈಸೇರುತ್ತಿದೆ.ಲಿಂಗಾತೀತರ ಬಗ್ಗೆ ಉತ್ತಮವಾದ ಚರ್ಚೆಯನ್ನು ಈ ಕಾದಂಬರಿ ಹುಟ್ಟು ಹಾಕುತ್ತದೆ ಎಂದು ಪ್ರಶಂಸಿಸಿದರು.

ಅಧ್ಯಾಪಕ ವರ್ಗ ಕೂಡ ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಕಟ್ಟುವಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಖುಷಿ ಪಡುವ ಸಂಗತಿಯಾಗಿದೆ.ಇದರ ಜತೆಗೆ ವಿದ್ಯಾರ್ಥಿ ಸಮುದಾಯವನ್ನು ಸಾಹಿತ್ಯ ರಚನೆಯತ್ತ ಸೆಳೆಯುತ್ತಿರುವುದು ಕೂಡ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್‌ ಮಾತನಾಡಿ, ತೃತೀಯಲಿಂಗಿಗಳ ವಿಚಾರದಲ್ಲಿ ಈ ಕಾದಂಬರಿ ಅದ್ಭುತ ಪ್ರಯೋಗವಾಗಿದೆ.ಕಾದಂಬರಿಕಾರರು ಕೂಡ ಅತ್ಯಂತ ಸರಳ ಭಾಷೆಯಲ್ಲಿ ಸಂಭಾಷಣೆಯನ್ನು ಕಟ್ಟಿಕೊಟ್ಟಿದ್ದಾರೆ. ಹೀಗಾಗಿ ಕೊನೆಯ ಹಂತದವರೆಗೂ ಓದುಗರನ್ನು ಹಿಡಿದಿಡುತ್ತದೆ ಎಂದು ಶ್ಲಾ ಸಿದರು.

ಲೇಖಕ ಡಾ.ಬಿ.ಸಿ.ನಾಗೇಂದ್ರ ಮಾತನಾಡಿ, ಮೊಬೈಲ್‌ ಸಂಸ್ಕೃತಿಯಲ್ಲಿ ಮುಳಗಿರುವ ಇತ್ತೀಚಿನ ದಿನಗಳಲ್ಲಿ ಓದುವ ಸಂಪ್ರದಾಯ ಕಡಿಮೆಯಾಗುತ್ತಿದೆ.ಕಾಯ ದಂತಹ ಕಾದಂಬರಿಗಳು ಮತ್ತಷ್ಟು ರಚನೆಯಾಗುವ ಮೂಲಕ ಓದುಗರನ್ನು ಸೃಷ್ಟಿಸಲಿ ಎಂದು ಆಶಿಸಿದರು.

ಲೇಖಕ ಬೇಲೂರು ರಘುನಂದನ್‌, ಜಾನಪದ ವಿದ್ವಾಂಸ ಡಾ.ಸಣ್ಣರಾಮ,ಸದ್ಭವನಾ ಪ್ರತಿಷ್ಠಾನದ ಎಂ.ಪ್ರಕಾಶಮೂರ್ತಿ, ಆರ್‌.ರಾಮಲಿಂಗಪ್ಪ ಶೆಟ್ಟಿ, ಅಮರೇಂದ್ರ ಹೊಲ್ಲಂಬಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.