ಬಗೆಹರಿಯುತ್ತಿಲ್ಲ ಕಸ ವಿಲೇವಾರಿ ಸಮಸ್ಯೆ


Team Udayavani, Aug 2, 2019, 8:20 AM IST

bng-tdy-2

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಇನ್ನೂ ಬಗೆಹರಿಯುತ್ತಿಲ್ಲ. ಕಳೆದ ಒಂದು ವಾರದಿಂದ ಪ್ರತಿ ವಾರ್ಡ್‌ನಲ್ಲಿ ನಿತ್ಯ ಒಂದು ಲೋಡ್‌ ಕಸ ವಿಲೇವಾರಿಯಾಗದೆ ಅಲ್ಲಲ್ಲಿ ಕಸದ ರಾಶಿಗಳು ನಿರ್ಮಾಣವಾಗಿದೆ. ವಿಲೇವಾರಿಯಾಗದೆ ಉಳಿದಿರುವ ಕಸ ಎರಡು ದಿನಗಳಲ್ಲಿ ಸಂಸ್ಕರಣಾ ಘಟಕಗಳಿಗೆ ಸಾಗಿಸುವುದಾಗಿ ಹೇಳಿದ್ದ ಬಿಬಿಎಂಪಿ ಹೇಳಿದಷ್ಟೇ ವೇಗವಾಗಿ ಕೆಲಸ ಮಾಡುತ್ತಿಲ್ಲ.

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ನಿರ್ಮಾಣವಾಗಿದ್ದ ಕಸದ ರಾಶಿಗಳು ಹಾಗೆಯೇ ಇವೆ. ದಿನದಿಂದ ದಿನಕ್ಕೆ ಕಸದ ರಾಶಿ ಮಾತ್ರ ಬೆಳೆಯುತ್ತಿದೆ.ಆದರೆ ಇದರ ವಿಲೇವಾರಿ ಮಾತ್ರ ಕುಂಟಿತವಾಗಿ ಸಾಗುತ್ತಿದೆ.ಕೆಆರ್‌ ಮಾರ್ಕೆಟ್ ನಲ್ಲಿ ನಿರ್ಮಾಣವಾಗಿರುವ ಕಸ ರಾಶಿ ಈ ವರೆಗೆ ಖಾಲಿ ಮಾಡಿಲ್ಲ.ಇದರಿಂದಾಗಿ ಮಾರುಕಟ್ಟೆಗೆ ಬರುವ ಗ್ರಾಹಕರು ಮೂಗು ಮುಚ್ಚಿಕೊಂಡು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶೇಷಾದ್ರಿಪುರಂ, ಮಲ್ಲೇಶ್ವರಂ, ನಾಯಂಡ ಹಳ್ಳಿ, ಯಶವಂತಪುರ, ಶಿವಾಜಿನಗರ, ಕಲಾಸಿಪಾಳ್ಯ, ಹಲಸೂರು, ಇಂದಿರಾನಗರ, ವಿಜಯನಗರ, ಜಯನಗರ,ಬಿಟಿಎಂ ಲೇಔಟ್ ಸೇರಿದಂತೆ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಕಸದ ರಾಶಿ ಹೆಗೆಯೇ ಇದ್ದು,ಪಾಲಿಕೆ ಮಾತ್ರ ವಿಲೇವಾರಿ ಬಗ್ಗೆ ಯಾವುದೇ ಆಸಕ್ತಿ ವಹಿಸುತಿಲ್ಲ.ಇದರಿಂದಾಗಿ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ ನಿವಾಸಿಗಳು.

ಇನ್ನು ಎರಡು ದಿನಗಳಲ್ಲಿ ನಗರದ ಕಸದ ರಾಶಿಗಳನ್ನು ಖಾಲಿ ಮಾಡುವುದಾಗಿ ಹೇಳಿದ್ದ ಪಾಲಿಕೆ ಇನ್ನಾದರು ತನ್ನ ಕೆಲಸದ ವೇಗವನ್ನು ಹೆಚ್ಚಿಸಿಲ್ಲ.ಇನ್ನೆರಡು ದಿನ ಇದೇ ರೀತಿ ಮುಂದುವರೆದರೆ ನಗರದ ಎಲ್ಲಾ ಮೂಲೆಗಳಲ್ಲಿ ಬ್ಲಾಕ್‌ ಸ್ಪಾಟ್ ಗಳು ತಲೆ ಎತ್ತುವುದರಲ್ಲಿ ಸಂಶಯವಿಲ್ಲ ಎನ್ನುತಿದ್ದಾರೆ ಪರಿಸರ ತಜ್ಞ ಹರೀಶ್‌.

ಪ್ರತಿನಿತ್ಯ ನಗರದಲ್ಲಿ 4500 ಟನ್‌ ಕಸ ಉತ್ಪತ್ತಿಯಾಗುತ್ತಿದ್ದು,ಇದರಲ್ಲಿ 2500-3000 ಟನ್‌ ಮಾತ್ರ ಈಗ ವಿಲೇವಾರಿ ಆಗುತ್ತಿದೆ.ಕಳೆದ ವಾರದಿಂದ ಪ್ರತಿ ವಾರ್ಡ್‌ ನಲ್ಲಿ ನಿತ್ಯ ಒಂದು ಕಾಂಪ್ಯಾಕ್‌ ಕಸ ಹಾಗೆಯೇ ಉಳಿಯುತ್ತಿದೆ.ಈ ರೀತಿ ಉಳಿದಿರುವ ಕಸ ಸರಿಸುಮಾರು 10ಸಾವಿರ ಟನ್‌ ಗೂ ಅಧಿಕವಾಗಿದೆ ಎಂದು ಅಭಿಪ್ರಾಯ ಪಡುತಿದ್ದಾರೆ ನಗರ ತಜ್ಞ ಶ್ರೀಪಾದ್‌ ಹರಿ.

ನಗರದ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳ್ಳಳ್ಳಿ ಕ್ವಾರಿ ಸಂಸ್ಕರಣಾ ಘಟಕ ಸಿದ್ಧವಾಗಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ನಗರ ಸಂಪೂರ್ಣವಾಗಿ ಕಸದಿಂದ ಮುಕ್ತಿ ಹೊಂದಲಿದೆ. ● ಗಂಗಾಂಬಿಕೆ, ಬಿಬಿಎಂಪಿ ಮೇಯರ್‌

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.