ಆಕ್ಸಿ ಬಸ್ ಸೇವೆ ಉಪಯೋಗಿಸಿಕೊಳ್ಳಿ
Team Udayavani, May 19, 2021, 10:00 PM IST
ಕೆ.ಆರ್.ಪುರ: ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಪರಿಣಾಮ ಜೀವವಾಯುವಿನಿಂದ ಬಲಿಯಾಗುತ್ತಿರುವವರ ಸಂಖ್ಯೆ ಕಡಿತಗೊಳಿಸುವ ಸಲುವಾಗಿಬಸ್ನಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದ್ದು ಸೋಂಕಿತರು ಬಳಕೆ ಮಾಡಿಕೊಳ್ಳಬೇಕು ಎಂದು ಪಾಲಿಕೆ ಮಾಜಿ ಸದಸ್ಯಕಲ್ಕೆರೆ ಶ್ರೀನಿವಾಸ್ ಹೇಳಿದರು.
ಕ್ಷೇತ್ರದ ರಾಮಮೂರ್ತಿನಗರಮುಖ್ಯರಸ್ತೆಯಲ್ಲಿರುವ ಬಿಜೆಪಿ ವಾರ್ಡ್ ಕಚೇರಿ ಬಳಿ ರಾಷ್ಟ್ರೀಯ ಸ್ವಯಂ ಸೇವಕಸಂಘ, ಎನ್.ಎಸ್ ನಂದೀಶ ರೆಡ್ಡಿಫೌಂಡೇಶನ್ ಇಂಡಿಯಾ ಹಾಗೂಕೆ.ಆರ್.ಪುರ ಬಿಜೆಪಿ ಸಹಕಾರದೊಂದಿಗೆಆಕ್ಸಿಜನ್ ಆನ್ ವ್ಹೀಲ್ಸ್ ಬಸ್ ಸೇವೆಗೆಚಾಲನೆ ನೀಡಿ ಮಾತನಾಡಿದರು.ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರಿ,ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಎದುರಾಗಿ ಜನ ಪ್ರಾಣ ಬಿಡುತ್ತಿರುವ ಘಟನೆಗಳು ನಡೆಯುತ್ತಿವೆ.
ಜನರಪ್ರಾಣರಕ್ಷಣೆಯ ಉದ್ದೇಶದಿಂದ ಈಸೇವೆ ಒದಗಿಸಲಾಗುತ್ತಿದೆ ಎಂದರು.ರಾಮಮೂರ್ತಿನಗರ ವಾರ್ಡ್ನಕೋವಿಡ್ ಸೋಂಕಿತರು ತುರ್ತುಪರಿಸ್ಥಿತಿಯಲ್ಲಿ ಆಕ್ಸಿಜನ್ ಬಸ್ ಮೂಲಕಆಮ್ಲಜನಕ ಪಡೆದುಕೊಳ್ಳಬಹುದಾಗಿದೆ. ನುರಿತ ತಜ್ಞರು ಸೋಂಕಿತರನ್ನುನೋಡಿಕೊಳ್ಳಲಿದ್ದಾರೆ. ಸುಮಾರು 15ಜನ ಸೋಂಕಿತರು ಆಮ್ಲಜನಕಪಡೆದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆಎಂದು ತಿಳಿಸಿದರು. ವಾರ್ಡ್ ಅಧ್ಯಕ್ಷ ಗೋವಿಂದಪ್ಪ,ಮುಖಂಡರಾದ ಬಾಲು, ಮುನಿರಾಜು,ಉನ್ನಿಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ